• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಐ.ಪಿ.ಎಲ್ ಕ್ರಿಕೆಟ್ ಬೆಟ್ಟಿಂಗ್ ಪತ್ತೆ, ಆರು ಬುಕ್ಕಿಬುಕ್ಕಿಗಳ ಬಂಧನ!

Tulunadu News Posted On May 4, 2021
0


0
Shares
  • Share On Facebook
  • Tweet It

ಮoಗಳೂರು ನಗರದ ಸಿ.ಸಿ.ಬಿ ಮತ್ತು ಇಕೋನಾಮಿಕ್ & ನಾರ್ಕೊಟಿಕ್ ಕ್ರೆö ಪೊಲೀಸ್
ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಐ.ಪಿ.ಎಲ್ ಕ್ರಿಕಟ್‌ನ ಬೆಟ್ಟಿಂಗ್‌ನ್ನು ಮೊಬೈಲ್ ಅ್ಯಪ್‌ಗಳಾದ star app  ಮತ್ತು lotus book 247  ಗಳಲ್ಲಿ ಬುಕ್ಕಿಗಳು ಬೇರೆಯವರ ಹೆಸರಿನಲ್ಲಿ ಮಂಗಳೂರು ನಗರದ axis bank ಮತ್ತು karnataka bank  ಬ್ಯಾಂಕ್ ಖಾತೆಗಳನ್ನು ತೆರೆದ ಅವರುಗಳ ಖಾತೆಗೆ ಬಾಜಿದಾರರಿಂದ ಆನ್ ಲೈನ್ ಮೂಲಕ ಬೆಟ್ಟಿಂಗ್ ಹಣವನ್ನು ಸಂಗ್ರಹಿಸಿ ಮೋಸದಿಂದ ಬೆಟ್ಟಿoಗ್ ವ್ಯವಹಾರ ನಡೆಸುತ್ತಿದ್ದ ಅರು ಜನ ಬುಕ್ಕಿಗಳನ್ನು ವಶಕ್ಕೆ ಪಡೆದು ಪ್ರಕರಣವನ್ನು ಬೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ಈ ಮೋಸದ ಬೆಟ್ಟಿಂಗ್ ದಂಧೆಯಲ್ಲಿ ಬುಕ್ಕಿಗಳಾದ ಮೊದಲಿಗೆ ೧. ವಿಕ್ರಂ ಕುಂಪಲ, ಮಂಗಳೂರು
ನನ್ನು ದಿನಾಂಕ:೨೧.೦೪.೨೦೨೧ ರಂದು ದಸ್ತಗಿರಿ ಮಾಡಿ ನಂತರ ಪೊಲೀಸ್ ಕಸ್ಟಡಿಗೆ ಪಡೆದುಕೊಂಡು
ತನಿಖೆ ಮುಂದುವರೆಸಲಾಯಿತು. ನಂತರ ದಿನಾಂಕ:೨೬.೦೪.೨೦೨೧ ರಂದು ೨. ಧನಪಾಲ್ ಶೆಟ್ಟಿ,
ಕೃಣ್ಣಾಪುರ, ೩. ಕಮಲೇಶ್, ಸುರತ್ಕಲ್ (ಮೂಲ ರಾಜಸ್ಥಾನ್ ರಾಜ್ಯ) ರವರನ್ನು ದಸ್ತಗಿರಿ ಮಾಡಿ
ವಿಚಾರಯನ್ನು ನಡೆಸಿ, ನಂತರ ಪ್ರಕರಣದ ಪ್ರಮುಖ ಅರೋಪಿಗಳಾದ ೪. ಹರೀಶ್‌ಶೆಟ್ಟಿ, ಮೂಲತ ಮುಂಭೈ, ೫. ಪ್ರೀತೆಶ್ @ ಪ್ರೀತಮ್ , ಆಶೋಕನಗರ ಮತ್ತು ೬. ಅವಿನಾಶ್ ಉರ್ವ ಮಾರಿಗುಡಿ ರವರನ್ನು ದಿನಾಂಕ:೩೦.೦೪.೨೦೨೧ ರಂದು ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ದಸ್ತಗಿರಿ ಮಾಡಿ
ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ತನಿಖೆ ಮುಂದುವರೆಸಲಾಯಿತು.

ಈ ಪ್ರಕರಣದಲ್ಲಿ ಸುಮಾರು ೨೦ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿ ಸುಮಾರು ೨೦
ಲಕ್ಷ ಹಣ ಹಾಗೂ ೩ ಲಕ್ಷ ನಗದು ಮತ್ತು ಅನ್ ಲ್ಯೆನ್ ಗೇಮ್ ಸಲುವಾಗಿ ಉಪಯೋಗಿಸುತ್ತಿದ್ದ ೧೦
ಮೊಬೈಲ್ ಪೋನ್ ಗಳನ್ನು ವಶಕ್ಕೆ ಪಡೆದು ಕ್ರಮಕೈಗೊಳ್ಳಲಾಗಿದೆ.

ಮಂಗಳೂರು ನಗರದ ಉಪ-ಪೊಲೀಸ್ ಆಯುಕ್ತರಾದ ಶ್ರೀ ಹರಿರಾಂ ಶಂಕರ್ ಐ.ಪಿ.ಎಸ್ ಮತ್ತು
ವಿನಯ ಗಾಂವಕರ್ ರವರ ನಿರ್ದೆಶನದಂತೆ ಸಿಸಿಬಿ ಪೊಲೀಸ್ ನಿರೀಕ್ಷಕರಾದ ಶ್ರೀ ಮಹೇಶ್ ಪ್ರಸಾದ್ ಮತ್ತು ಸಿಬ್ಬಂದಿ ಹಾಗೂ ಇಕೋನಾಮಿಕ್ & ನಾರ್ಕೊಟಿಕ್ ಕ್ರೆö ಪೊಲೀಸ್ ಠಾಣೆಪಿಎಸ್‌ಐ ಸತೀಶ್ ಎಂ ಪಿ ಹಾಗೂ ಸಿಬ್ಬಂದಿಯವರು ಯಶಸ್ವಿಯಗಿ ಈ ಪ್ರಕರಣವನ್ನು ಪತ್ತೆ ಮಾಡಿರುತ್ತಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search