• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಹಾದಿ ತಪ್ಪಿಸಿದ ಐವನ್ ಡಿ ಸೋಜಾ ಪ್ರಕಟಣೆ, ರಸ್ತೆಗಿಳಿದ ವಾಹನಗಳು ಪೋಲೀಸ್ ವಶಕ್ಕೆ

Tulunadu News Posted On May 10, 2021
0


0
Shares
  • Share On Facebook
  • Tweet It

ಮಂಗಳೂರು : ಬೆಳಗ್ಗೆ 10 ಗಂಟೆಯವರೆಗೆ ವಾಹನ ಬಳಸಿ ಓಡಾಡಬಹುದು ಎಂದು ಮಾಜಿ ಎಂಎಲ್​ಸಿ ಐವನ್​ ಡಿಸೋಜಾ ಅವರು ಹೊರಡಿಸಿದ್ದ ಪ್ರಕಟಣೆಯೊಂದು ನಾಗರಿಕರ ಹಾದಿ ತಪ್ಪಿಸಿದೆ. ಇದರ ಪರಿಣಾಮ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ೧೦೦ ಕ್ಕೂ ಅಧಿಕ ವಾಹನಗಳನ್ನು ಪೊಲೀಸ್ ವಶಪಡಿಸಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಿನ್ನೆ ವಿಡಿಯೋ ಮೂಲಕ ಸ್ವತಃ‌ ಪೊಲೀಸ್ ಕಮಿಷನರ್ ಅವರೇ ಅನಗತ್ಯ ಯಾರೂ ಸಂಚಾರ ಮಾಡಬಾರದು. ಎಲ್ಲರೂ ಅವರ ಮನೆಯ ಹತ್ತಿರದಲ್ಲಿನ ಅಂಗಡಿಗಳಲ್ಲಿ ಮಾತ್ರ ಖರೀದಿಸಬೇಕು. ಯಾರೂ ವಾಹನ ಬಳಸುವಂತಿಲ್ಲ. ಅನಿವಾರ್ಯತೆ ಇದ್ದರೆ ಮಾತ್ರ ವಾಹನಗಳ ಬಳಕೆ ಮಾಡಬೇಕೆಂದು ಆದೇಶಿಸಿದ್ದರು. ಆದರೆ ಲಾಕ್‌ಡೌನ್​​ಗೆ​ ಉತ್ತಮ ಬೆಂಬಲ ದೊರಕಿದ್ದ ನಗರದಲ್ಲಿ ಇಂದು ಬೆಳಗ್ಗಿನಿಂದಲೇ ಜನರು ನಗರದೆಲ್ಲೆಡೆ ಸಂಚರಿಸುತ್ತಿದ್ದರು

ಬೆಳಗ್ಗೆ 10ಗಂಟೆಯವರೆಗೆ ವಾಹನ ಉಪಯೋಗಿಸಲು ಯಾವುದೇ ಅಡ್ಡಿಯಿಲ್ಲ ಎಂದು ದ.ಕ. ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ. ಈ ಬಗ್ಗೆ ತಾನು ಜಿಲ್ಲಾಧಿಕಾರಿಯವರಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತನಾಡಿರುವೆ ಎಂದು ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಮಾಜಿ ಎಂಎಲ್ ಸಿ ಐವನ್ ಡಿಸೋಜಾ ಅವರು ಬರೆದುಕೊಂಡಿದ್ದರು.

ಹೀಗಾಗಿ ದಿನಸಿ ಸಾಮಗ್ರಿ, ತರಕಾರಿಗಳನ್ನು ಖರೀದಿಸಲು ವಾಹನಗಳಲ್ಲಿ ಕೆಲವರು ನಗರಕ್ಕೆ ಬಂದಿದ್ದಾರೆ. ಪೊಲೀಸರು ಅನಗತ್ಯವಾಗಿ ಸಂಚರಿಸುವವರ ವಾಹನಗಳನ್ನು ವಶ ಪಡಿಸಿ ​ ಪ್ರಕರಣ ದಾಖಲಿಸಿಕೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search