• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಹಾದಿ ತಪ್ಪಿಸಿದ ಐವನ್ ಡಿ ಸೋಜಾ ಪ್ರಕಟಣೆ, ರಸ್ತೆಗಿಳಿದ ವಾಹನಗಳು ಪೋಲೀಸ್ ವಶಕ್ಕೆ

Tulunadu News Posted On May 10, 2021
0


0
Shares
  • Share On Facebook
  • Tweet It

ಮಂಗಳೂರು : ಬೆಳಗ್ಗೆ 10 ಗಂಟೆಯವರೆಗೆ ವಾಹನ ಬಳಸಿ ಓಡಾಡಬಹುದು ಎಂದು ಮಾಜಿ ಎಂಎಲ್​ಸಿ ಐವನ್​ ಡಿಸೋಜಾ ಅವರು ಹೊರಡಿಸಿದ್ದ ಪ್ರಕಟಣೆಯೊಂದು ನಾಗರಿಕರ ಹಾದಿ ತಪ್ಪಿಸಿದೆ. ಇದರ ಪರಿಣಾಮ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ೧೦೦ ಕ್ಕೂ ಅಧಿಕ ವಾಹನಗಳನ್ನು ಪೊಲೀಸ್ ವಶಪಡಿಸಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಿನ್ನೆ ವಿಡಿಯೋ ಮೂಲಕ ಸ್ವತಃ‌ ಪೊಲೀಸ್ ಕಮಿಷನರ್ ಅವರೇ ಅನಗತ್ಯ ಯಾರೂ ಸಂಚಾರ ಮಾಡಬಾರದು. ಎಲ್ಲರೂ ಅವರ ಮನೆಯ ಹತ್ತಿರದಲ್ಲಿನ ಅಂಗಡಿಗಳಲ್ಲಿ ಮಾತ್ರ ಖರೀದಿಸಬೇಕು. ಯಾರೂ ವಾಹನ ಬಳಸುವಂತಿಲ್ಲ. ಅನಿವಾರ್ಯತೆ ಇದ್ದರೆ ಮಾತ್ರ ವಾಹನಗಳ ಬಳಕೆ ಮಾಡಬೇಕೆಂದು ಆದೇಶಿಸಿದ್ದರು. ಆದರೆ ಲಾಕ್‌ಡೌನ್​​ಗೆ​ ಉತ್ತಮ ಬೆಂಬಲ ದೊರಕಿದ್ದ ನಗರದಲ್ಲಿ ಇಂದು ಬೆಳಗ್ಗಿನಿಂದಲೇ ಜನರು ನಗರದೆಲ್ಲೆಡೆ ಸಂಚರಿಸುತ್ತಿದ್ದರು

ಬೆಳಗ್ಗೆ 10ಗಂಟೆಯವರೆಗೆ ವಾಹನ ಉಪಯೋಗಿಸಲು ಯಾವುದೇ ಅಡ್ಡಿಯಿಲ್ಲ ಎಂದು ದ.ಕ. ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ. ಈ ಬಗ್ಗೆ ತಾನು ಜಿಲ್ಲಾಧಿಕಾರಿಯವರಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತನಾಡಿರುವೆ ಎಂದು ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಮಾಜಿ ಎಂಎಲ್ ಸಿ ಐವನ್ ಡಿಸೋಜಾ ಅವರು ಬರೆದುಕೊಂಡಿದ್ದರು.

ಹೀಗಾಗಿ ದಿನಸಿ ಸಾಮಗ್ರಿ, ತರಕಾರಿಗಳನ್ನು ಖರೀದಿಸಲು ವಾಹನಗಳಲ್ಲಿ ಕೆಲವರು ನಗರಕ್ಕೆ ಬಂದಿದ್ದಾರೆ. ಪೊಲೀಸರು ಅನಗತ್ಯವಾಗಿ ಸಂಚರಿಸುವವರ ವಾಹನಗಳನ್ನು ವಶ ಪಡಿಸಿ ​ ಪ್ರಕರಣ ದಾಖಲಿಸಿಕೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search