• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮಂಗಳೂರು ಏರ್‌ಪೋರ್ಟ್‌ನಲ್ಲಿ ಬಾಂಬ್ ಪತ್ತೆ ಮಾಡಿದ್ದ ನಾಯಿ “ಲೀನಾ” ಸಾವು!

Tulunadu News Posted On November 22, 2021
0


0
Shares
  • Share On Facebook
  • Tweet It

ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಜೂನ್ 1 ರಿಂದ ಏರ್ಪೋರ್ಟ್ ಭದ್ರತಾ ಸೇವೆಯಿಂದ ಲೀನಾ ಮುಕ್ತಗೊಂಡು ಸಿಐಎಸ್‌ಎಫ್ ಪಡೆಯ ಆರೈಕೆಯಲ್ಲಿತ್ತು. ಆದ್ರೆ ನವೆಂಬರ್ 21ರ ಸಂಜೆ ಕೊನೆಯುಸಿರೆಳೆದಿದೆ.

ಮಂಗಳೂರು ಏರ್‌ಪೋರ್ಟ್‌ ಆವರಣದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಸಿಐಎಸ್‌ಎಫ್ ಶ್ವಾನ ಮೃತಪಟ್ಟಿದೆ.8 ವರ್ಷದಿಂದ ಸಿಐಎಸ್‌ಎಫ್ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಲೀನಾ ಹೆಸರಿನ ಲ್ಯಾಬ್ರಡಾರ್ ನಾಯಿ ಕಿಡ್ನಿ ವೈಫಲ್ಯದಿಂದ ಕೊನೆಯುಸಿರೆಳೆದಿದೆ. ಸಕಲ ಗೌರವದೊಂದಿಗೆ ಮಂಗಳೂರು ಹಳೇ ಏರ್‌ರ್ಪೋರ್ಟ್ ಆವರಣದಲ್ಲೇ ಅಂತ್ಯಕ್ರಿಯೆ ನಡೆಯಲಿದೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಜೂನ್ 1 ರಿಂದ ಏರ್ಪೋರ್ಟ್ ಭದ್ರತಾ ಸೇವೆಯಿಂದ ಲೀನಾ ಮುಕ್ತಗೊಂಡು ಸಿಐಎಸ್‌ಎಫ್ ಪಡೆಯ ಆರೈಕೆಯಲ್ಲಿತ್ತು. ಲಿನಾಗೆ ಆಹಾರ ಮತ್ತು ಔಷಧಿಗಳ ವೆಚ್ಚದಂತಹ ಎಲ್ಲಾ ಅಗತ್ಯ ಸೌಕರ್ಯಗಳನ್ನು ವಿಮಾನ ನಿಲ್ದಾಣದ ನಿರ್ವಾಹಕರು ಒದಗಿಸಿದ್ದಾರೆ ಎಂದು ಪ್ರಕಟಣೆಯೊಂದರಲ್ಲಿ ತಿಳಿದು ಬಂದಿದೆ. ಲಿನಾ ನಿರಂತರವಾಗಿ ಪಶುವೈದ್ಯರ ನಿಗಾದಲ್ಲಿತ್ತು. ನವೆಂಬರ್ 16 ರಿಂದ ಲಿನಾ ಸಾಮಾನ್ಯ ಆಹಾರವನ್ನು ತೆಗೆದುಕೊಳ್ಳುತ್ತಿರಲಿಲ್ಲ ಅದಕ್ಕೆ ಗ್ಲೂಕೋಸ್ ನೀಡಲಾಗುತಿತ್ತು. ಆದ್ರೆ ನವೆಂಬರ್ 21ರ ಸಂಜೆ ಕೊನೆಯುಸಿರೆಳೆದಿದೆ. ಸ್ಫೋಟಕ ಪತ್ತೆ ಬಗ್ಗೆ ತರಬೇತಿ ಪಡೆದಿದ್ದ ಲೀನಾ ಮಂಗಳೂರು ಏರ್‌ಪೋರ್ಟ್‌ ನಲ್ಲಿ 2020 ರ ಜನವರಿ 20ರಂದು ಆದಿತ್ಯ ರಾವ್ ಇರಿಸಿದ್ದ ಬಾಂಬ್ ಪತ್ತೆ ಮಾಡಿತ್ತು.

ಮಂಗಳೂರಿನ ಸಿಐಎಸ್‌ಎಫ್ ಕಚೇರಿ ಆವರಣದಲ್ಲಿ ಡಿಟೆಕ್ಟಿವ್ ಲೀನಾಗೆ ಅಧಿಕಾರಿಗಳಿಂದ ಅಂತಿಮ ನಮನ ಸಲ್ಲಿಸಲಾಗಿದ್ದು ಸಿಐಎಸ್‌ಎಫ್ ಸಕಲ ಗೌರವದೊಂದಿಗೆ ಮಂಗಳೂರು ಹಳೆ ಏರ್ಪೋರ್ಟ್ ಆವರಣದಲ್ಲಿ ಲೀನಾ ಅಂತ್ಯಕ್ರಿಯೆ ನೆರವೇರಿದೆ.

0
Shares
  • Share On Facebook
  • Tweet It




Trending Now
ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
Tulunadu News September 10, 2025
ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
Tulunadu News September 10, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ
    • ವಿವೇಕ್ ಅಗ್ನಿಹೋತ್ರಿ ನಿರ್ದೇಶನದ "ದಿ ಬೆಂಗಾಲ್ ಫೈಲ್ಸ್" ಸಿನೆಮಾಕ್ಕೆ ಪಶ್ಚಿಮ ಬಂಗಾಲದಲ್ಲಿ ಅಘೋಷಿತ ತಡೆ!
    • ಖಾರ್ ಬೂಂದಿ ತಿನ್ನುತ್ತಿದ್ದಿರಾ? ಎಚ್ಚರಿಕೆ!
  • Popular Posts

    • 1
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • 2
      ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • 3
      ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • 4
      ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • 5
      ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!

  • Privacy Policy
  • Contact
© Tulunadu Infomedia.

Press enter/return to begin your search