• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು: ಉಗ್ರರಿಗೆ ಹಣಕಾಸು ನೆರವು ನೀಡಿದ್ದ ಪಂಜಿಮೊಗರು ದಂಪತಿಗೆ 10 ವರ್ಷ ಜೈಲು!

Tulunadu News Posted On November 26, 2021
0


0
Shares
  • Share On Facebook
  • Tweet It

ಮಂಗಳೂರು: ಉಗ್ರರಿಗೆ ಹಣ ಪೂರೈಸಿದ್ದ ಪಂಜಿಮೊಗರು ಮೂಲದ ದಂಪತಿ ಸೇರಿ ನಾಲ್ವರಿಗೆ ಛತ್ತೀಸ್‌ ಘಡ ನ್ಯಾಯಾಯಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಮಂಗಳೂರಿನ ಪಂಜಿಮೊಗರು ಮೂಲದ ದಂಪತಿ ಹುಸೈನ್‌ 42 ಪತ್ನಿ ಆಯೀಷಾ ಬಾನು  38, ಧಿರಜ್‌ ಸಾವೋ 21 ಮತ್ತು ಪಪ್ಪು ಮಂಡಲ್‌ ಎಂಬುವವರು ಶಿಕ್ಷೆಗೊಳಗಾದವರು.

2013 ನವೆಂಬರ್‌ ನಲ್ಲಿ  ಬಿಹಾರ ಛತ್ತೀಸ್ಗಡ್‌ದಲ್ಲಿ 10 ಕ್ಕೂ ಹೆಚ್ಚು ನಿಷೇಧಿತ  ಸಂಘಟನೆಗಳಿಗೆ ಸೇರಿದ ಕಾರ್ಯಕರ್ತರನ್ನು ಪೋಲಿಸರು ವಿಚಾರಣೆ ಮಾಡಿ ಉಗ್ರರಿಗೆ ಹಣ ಪೂರೈಕೆಯ ಬಗ್ಗೆ ಅಧಿಕಾರಿಗಳು ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಮೇರೆಗೆ ಹುಡುಕಿಕೊಂಡು ಬಂದ ಪೋಲಿಸರು ಮಂಗಳೂರಿನ ಪಂಜಿಮೊಗರು ದಂಪತಿಯನ್ನು ವಶಕ್ಕೆ ಪಡೆದಿದ್ದರು.

ದಂಪತಿ ಮತ್ತು ಮುಝಾಹಿಧಿನ್ ಉಗ್ರರ ಮಧ್ಯೆ ಕೋಟ್ಯಾಂತರ ಹಣ ವ್ಯವಹಾರ ಮಾಡಿರುವುದು ಬ್ಯಾಂಕ್‌ ಖಾತೆಯ ಮೂಲಕ ನ್ಯಾಯಾಲಯಕ್ಕೆ ವಿಚಾರಣೆ ವೇಳೆ ಸಾಕ್ಷಿ ಸಿಕ್ಕತ್ತು ಇದರ ಆಧಾರದಲ್ಲಿ  ಇವರ ವಿರುಧ್ದ ದೇಶ ದ್ರೋಹ ಕಾಯ್ದೆಯಡಿ   ರಾಯ್‌ ಪುರ ಕೋರ್ಟ್‌  ದಂಪತಿ ಸೇರಿ ನಾಲ್ವರಿಗೆ  10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.

ದಂಪತಿ ನೆರೆಹೊರೆಯಲ್ಲಿ ಸಭ್ಯರಂತೆ ವರ್ತಿಸಿ, ತಮ್ಮ ಕುಕೃತ್ಯವನ್ನು ರಾಯ್‌ ಪುರಕ್ಕೆ ಆಗಾಗ ಹೋಗಿ ಬಂದು ಮಾಡುತ್ತಿದ್ದರು. ಇವರ ಬಳಿ 50 ಕ್ಕೂ ಹೆಚ್ಚು ಬ್ಯಾಂಕ್‌ ನಲ್ಲಿ ವ್ಯವಹಾರ ಇರವುದು ಮತ್ತು ನೆಟ್‌ ಬ್ಯಾಂಕಿಂಗ್‌ ಮೂಲಕ ಹಣ ವರ್ಗಾಹಿಸುತ್ತಿರುವುದು ಬೆಳಕಿಗೆ ಬಂದಿದೆ.

0
Shares
  • Share On Facebook
  • Tweet It




Trending Now
ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
Tulunadu News July 2, 2025
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
Tulunadu News July 2, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
  • Popular Posts

    • 1
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 2
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 3
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • 4
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 5
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!

  • Privacy Policy
  • Contact
© Tulunadu Infomedia.

Press enter/return to begin your search