• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಅಂತರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸಿದ ಸುರತ್ಕಲ್ ಪೊಲೀಸರು!

Tulunadu News Posted On December 9, 2021
0


0
Shares
  • Share On Facebook
  • Tweet It

ತಮಿಳುನಾಡು ಮೂಲದ ರಾಜನ್ ಚಿನ್ನತಂಬಿ ಹಾಗೂ ಆತನ ಸ್ನೇಹಿತ ಬಿ.ಪಿ ಪ್ರಮೋದ್ ಬಂಧಿತ ಆರೋಪಿಗಳಾಗಿದ್ದಾರೆ. 22 ರಂದು ಹೆಚ್ ಪಿಸಿಎಲ್ ಪ್ಲಾಂಟ್ ಬಳಿಯ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ರಾಜನ್ ಎಂಬಾತನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಆತ ಕುಳಾಯಿ, ಕಾನ, ಹೊಸಬೆಟ್ಟು, ಕಡಬೊಂಡಿ ಪ್ರದೇಶಗಳಲ್ಲಿ 2021 ರಲ್ಲಿ ಮನೆ ಕಳವು ಪ್ರಕರಣಗಳಲ್ಲಿ ನಾಲ್ಕು ಪ್ರಕರಣಗಳ ಚಿನ್ನದ ಒಡವೆಗಳನ್ನು ಕಳವು ಮಾಡಿದ ಬಗ್ಗೆ ಮಾಹಿತಿ ಆತ ನೀಡಿದ್ದ. ಆತನನ್ನು ದಸ್ತಗಿರಿ ಮಾಡಿ ಬೆಂಗಳೂರಿನ ಚಂದಾಪುರದ ಕೀರ್ತಿ ಲೇಔಟಿನ ಬಿ. ಪಿ ಪ್ರಮೋದ್ ಎಂಬವನಿಗೆ ಸೇರಿದ ಲಕ್ಷ್ಮೀ ಕೇರಳ ಮೆಸ್‍ ನ ರೂಮಿನಲ್ಲಿ ಬಚ್ಚಿಟ್ಟಿದ್ದ ಚಿನ್ನದ ಒಡವೆಗಳನ್ನು ಸ್ವಾಧೀನ ಪಡಿಸಿ ಪ್ರಮೋದ್‍ನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಮುಖ ಆರೋಪಿ ರಾಜನ್ ಕಳವು ಮಾಡಿ ತಂದಿರುವ ಚಿನ್ನದ ಒಡವೆಗಳ ಪೈಕಿ ಮಣಪುರಂ ಪೈನಾನ್ಸ್ ನಲ್ಲಿ ಅಡಮಾನ ಇರಿಸಿದ್ದ ಚಿನ್ನದ ಒಡವೆಗಳನ್ನು ಪೊಲೀಸರು ಸ್ವಾಧೀನ ಪಡಿಸಿದ್ದು, ಅಲ್ಲದೆ ರಾಜನ್ ನ ತಮಿಳುನಾಡಿನ ಕೊಯಂಬತ್ತೂರು ಜಿಲ್ಲೆಯ ತೆಲ್ಲುಗುಮ್ ಪಾಳಯಂ ಎಂಬಲ್ಲಿನ ಮನೆಯಲ್ಲಿ ಬಚ್ಚಿಟ್ಟಿದ್ದ ಚಿನ್ನದ ಒಡವೆಗಳನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತ ಆರೋಪಿಗಳಿಂದ ಒಟ್ಟು 16,50,000 ರೂ. ಮೌಲ್ಯದ 366.632 ಗ್ರಾಂ ಚಿನ್ನದ ಚಿನ್ನದ ಒಡವೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಕಾರ್ಯಾಚರಣೆಯನ್ನು ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹರಿರಾಂ ಶಂಕರ್, ಐಪಿಎಸ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸುರತ್ಕಲ್ ಠಾಣೆಯ ಪೊಲೀಸ್ ನಿರೀಕ್ಷಕ ಚಂದ್ರಪ್ಪ.ಕೆ, ಪೊಲೀಸ್ ಉಪ ನಿರೀಕ್ಷಕ ಚಂದ್ರಶೇಖರಯ್ಯ ಹಾಗೂ ಸಿಬ್ಬಂದಿಗಳು ಇದ್ದರು.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search