• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಭ್ಯುದಯ ಭಾರತಿ ಸೇವಾ ಟ್ರಸ್ಟ್ ನಿಂದ ಕಿನ್ನಿಪಿಲಿ ವೇಷ ಸ್ಪರ್ಧೆ

Tulunadu News Posted On October 5, 2022


  • Share On Facebook
  • Tweet It

ಅಭ್ಯುದಯ ಭಾರತಿ ಸೇವಾ ಟ್ರಸ್ಟ್ (ರಿ) ಕಾಟಿಪಳ್ಳ ಕ್ಷೇತ್ರ ಇದರ ವತಿಯಿಂದ 02/10/2022 ರಂದು ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ 10 ವರ್ಷದ ಒಳಗಿನ‌ ಪುಟಾಣಿಗಳಿಗೆ “ಕಿನ್ನಿಪಿಲಿ ವೇಷ ಸ್ಪರ್ಧೆ”ಯನ್ನು ಏರ್ಪಡಿಸಲಾಗಿತ್ತು.

ಹೊಸ ಬಗೆಯ ಈ ಕಲ್ಪನೆಗೆ ಪೋಷಕರು ತಮ್ಮ ತಮ್ಮ ಮಕ್ಕಳನ್ನು ವಿಭಿನ್ನ ಶೈಲಿಯಲ್ಲಿ ಸಿದ್ಧತೆ ಮಾಡಿಕೊಂಡು ಬಂದು ವೇದಿಕೆಯಲ್ಲಿ ಕಂಡು ಸಂಭ್ರಮಿಸಿದರು. ಉಡುಪಿ, ದ.ಕ ಜಿಲ್ಲೆಯ ಅನೇಕ ಕಡೆಗಳಿಂದ ಸುಮಾರು 105ಕ್ಕೂ ಹೆಚ್ಚು ಕಿನ್ನಿಪಿಲಿಗಳು ಭಾಗವಹಿಸಿದ್ದರಿಂದ ಕಾರ್ಯಕ್ರಮದ ಮೆರುಗು ಹೆಚ್ಚಿತ್ತು.

ಸ್ಥಳೀಯ ಶಾಸಕರಿಂದ ಸಾಂಪ್ರದಾಯಿಕವಾಗಿ ತಾಸೆ ಮತ್ತು ಡೋಲು ಬಡಿಯುವ ಮೂಲಕ  ಉದ್ಘಾಟನೆಗೊಂಡ ಕಿನ್ನಿಪಿಲಿ ಕಾರ್ಯಕ್ರಮದಲ್ಲಿ ವಿಜೇತ ಪುಟಾಣಿಗಳ ಜೊತೆಗೆ ಭಾಗವಹಿಸಿದ ಎಲ್ಲಾ ಪುಟಾಣಿಗಳಿಗೂ ಅಭಿನಂದನಾ ಪತ್ರ ನೀಡಿ ಪ್ರೋತ್ಸಾಹಿಸಲಾಯಿತು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುರುವಾದ ಹೊಸ ಕಲ್ಪನೆಯ “ಕಿನ್ನಿ ಪಿಲಿ ಗೊಬ್ಬು” ಎಲ್ಲೆಡೆ ವ್ಯಾಪಿಸಲಿ, ಮುಂದಿನ ಬಾರಿ ಅವಿಭಜಿತ ಜಿಲ್ಲೆಯ ಹುಲಿವೇಷ ತಂಡಗಳು, ಸಂಘ ಸಂಸ್ಥೆಗಳು ಇಂತಹ “ಕಿನ್ನಿ ಪಿಲಿ” ಗಳಿಗೆ ಅವಕಾಶ ಮತ್ತು ಬೆಂಬಲ ನೀಡಿದರೆ ತುಳುನಾಡ ಸಾಂಪ್ರದಾಯಿಕ ಆಚರಣೆಯ ಸೊಬಗು ಇನ್ನಷ್ಟು ರಂಗೇರುವುದರಲ್ಲಿ ಅನುಮಾನವೇ ಇಲ್ಲ ಮತ್ತು ಮಕ್ಕಳು ಅನುಭವಿಸುವ ಸಂಭ್ರಮವನ್ನು ಪದಗಳಲ್ಲಿ ವರ್ಣಿಸಲು ಅಸಾಧ್ಯ ಎಂಬ ಮನವಿಯೊಂದಿಗೆ ಮುಂದಿನ ಬಾರಿಯ ಕಿನ್ನಿಪಿಲಿಗಳ ಬರಮಾಡಿಕೊಳ್ಳಲು ತಯಾರಿ ನಡೆಸೋಣ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search