• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಡೆತ್ ನೋಟು ಬರೆದಿಟ್ಟು ಯುವಕ ನೇಣು ಬಿಗಿದು ಆತ್ಮಹತ್ಯೆ

Tulunadu News Posted On June 21, 2023


  • Share On Facebook
  • Tweet It

ಉಳ್ಳಾಲ: ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು,ಸತ್ಯನಾರಾಯಣ ಕಂಪೌಂಡ್ ನಲ್ಲಿ ನಡೆದಿದೆ.
ಕಾಪಿಕಾಡು,ಸತ್ಯನಾರಾಯಣ ಕಂಪೌಂಡ್ ನಿವಾಸಿ ನಿತಿನ್ ಪೂಜಾರಿ(36)ಆತ್ಮ‌ ಹತ್ಯೆಗೈದ ಯುವಕ.ನಿತಿನ್ ಇಂದು ಮದ್ಯಾಹ್ನ ಮನೆಯ ಕೋಣೆಯೊಳಗೆ ಸೇರಿದ್ದನೆನ್ನಲಾಗಿದೆ.ನೆರೆಯ ಮನೆಯಲ್ಲಿ ಬೀಡಿ ಕಟ್ಟುತ್ತಿದ್ದ ಆತನ ತಾಯಿ ಬಂದು ಕೋಣೆಯ ಬಾಗಿಲು ಬಡಿದಿದ್ದು ಬಾಗಿಲ ಎಡೆಯಿಂದ ನೋಡಿದಾಗ ಮಗ ಫ್ಯಾನಿಗೆ ನೇಣು ಬಿಗಿದ ವಿಚಾರ ತಿಳಿದಿದೆ.
ಮೃತ ನಿತಿನ್ ಡೆತ್ ನೋಟ್ ಒಂದನ್ನ ಬರೆದಿದ್ದು ಅದರಲ್ಲಿ ನನ್ನ ಸಾವಿಗೆ ಪ್ರವೀಣ್ ಶೆಟ್ಟಿ ಚೆಂಬುಗುಡ್ಡೆ ನೇರ ಕಾರಣ. ಇವರಿಂದ ಮಾನಸಿಕವಾಗಿ ಮನನೊಂದು ಆತ್ಮ ಹತ್ಯೆ ಮಾಡಿಕೊಂಡಿರುತ್ತೇನೆ.ಇವರಿಗೆ ಕಠಿಣ ಶಿಕ್ಷೆಯನ್ನ ನೀಡಬೇಕಾಗಿ ವಿನಂತಿ ಎಂದು ಉಲ್ಲೇಖಿಸಿದ್ದಾರೆ. ಮೃತ ನಿತಿನ್ ಈ ಮೊದಲು ಮಾಂಡೊವಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು,ಈಗ ಸಿಕ್ಕಿದ ಸಣ್ಣ,ಪುಟ್ಟ ಕೆಲಸಕ್ಕೆ ತೆರಳುತ್ತಿದ್ದನಂತೆ.ನಿತಿನ್ ಅಕ್ಕ,ಬಾವ,ಅಮ್ಮನನ್ನ ಅಗಲಿದ್ದಾರೆ.
ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿ ಕೊಂಡಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search