• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಳ್ಳಸಾಗಣಿಕೆಗೊಂಡಿದ್ದ ಶತಮಾನಗಳ ಹಿಂದಿನ ಕಲಾಕೃತಿಗಳು ವಾಪಾಸ್!

Tulunadu News Posted On July 20, 2023
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿಯವರ ಅಮೇರಿಕಾ ಪ್ರವಾಸದಿಂದ ಮತ್ತೊಂದು ಮೌನ ಕ್ರಾಂತಿ ನಡೆದಿದೆ. ಭಾರತದಿಂದ ಕಳ್ಳಸಾಗಾಣಿಕೆ ಮಾಡಲಾಗಿದ್ದ 105 ಸಾಂಸ್ಕೃತಿಕ ಪ್ರಾಚೀನ ವಸ್ತುಗಳನ್ನು ಭಾರತಕ್ಕೆ ಹಸ್ತಾಂತರಿಸುವ ನಿರ್ಧಾರಕ್ಕೆ ಅಮೇರಿಕಾ ಬಂದಿದೆ. ಯುನೈಟೆಡ್ ಸ್ಟೇಟ್ಸ್ (ಯುಎಸ್) ಭಾರತದಲ್ಲಿ ಕಳ್ಳತನ ಮಾಡಿ ಅನೇಕ ಪುರಾತನ ವಸ್ತುಗಳನ್ನು ಸ್ಮಂಗ್ಲಿಂಗ್ ಮಾಡಲಾಗಿದೆ. ಇಲ್ಲಿನ ಹಲವು ವಸ್ತುಗಳು ಅಮೇರಿಕಾದಲ್ಲಿ ಕೋಟ್ಯಾಂತರ ರೂಪಾಯಿಗಳಿಗೆ ಮಾರಾಟವೂ ಆಗಿದೆ. ಆ ಬಗ್ಗೆ ಭಾರತೀಯ ದೂತಾವಾಸದಿಂದ ಅಮೇರಿಕಾದ ಆಡಳಿತ, ಕಳ್ಳಸಾಗಣೆ ವಿರೋಧಿ ಘಟಕ ಮತ್ತು ಹೋಮ್ ಲ್ಯಾಂಡ್ ಸೆಕ್ಯುರಿಟಿ ತನಿಖಾ ತಂಡಕ್ಕೆ ಕಾಲಕಾಲಕ್ಕೆ ದೂರು ಕೂಡ ನೀಡಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ತನಿಖೆ ನಡೆದು ಭಾರತದ ಅನೇಕ ಪುರಾತತ್ವ ವಸ್ತುಗಳನ್ನು ಪತ್ತೆ ಹಚ್ಚಿರುವ ಅಲ್ಲಿನ ಇಲಾಖೆಗಳು ಅಮೇರಿಕಾದ ಸಂಗ್ರಹದಲ್ಲಿ ಇಟ್ಟುಕೊಂಡಿದ್ದವು. ಸದ್ಯ ಅಂತಹ ಕೆಲವು ವಸ್ತುಗಳು ಭಾರತಕ್ಕೆ ಮರಳಲಿವೆ.
ಅದರಲ್ಲಿ 12 ಮತ್ತು 13 ನೇ ಶತಮಾನದ ರಾಜಸ್ಥಾನದ ಮಾರ್ಬಲ್ ನಿಂದ ಮಾಡಲ್ಪಟ್ಟ ಕಮಾನು, 14 ಮತ್ತು 15 ನೇ ಶತಮಾನದ ಮಧ್ಯ ಭಾರತದ ಅಪ್ಸರಾ ಮೂರ್ತಿ, 14 ಮತ್ತು 15 ನೇ ಶತಮಾನದ ತಾಮ್ರದ ಮಿಶ್ರಲೋಹದ ಸಂಬಂದರ್ ಶಿಲ್ಪವು ತೋರುಬೆರಳು ಸ್ಪಲ್ಪ ಮೇಲಕ್ಕೆ ತೋರಿಸುತ್ತದೆ ( ಸಾಂಕೇತಿಕವಾಗಿ ಪಾರ್ವತಿ ಮತ್ತು ಶಿವನ ಕಡೆಗೆ) ಚೋಳ ಸಾಮ್ರಾಜ್ಯ (ಇಂದಿನ ಸಿಕಾರ್ಜಿ, ತಮಿಳುನಾಡು, ಭಾರತ) ಮತ್ತು 17 ಹಾಗೂ 18 ಶತಮಾನದ ತಾಮ್ರದ ನಟರಾಜನ ಮೂರ್ತಿಗಳು ಒಳಗೊಂಡಿವೆ.
ಪ್ರಧಾನಿ ಮೋದಿಯವರ 2016ರ ಅಮೇರಿಕಾ ಭೇಟಿಯ ವೇಳೆ ಅಮೇರಿಕಾದ 16 ಪುರಾತನ ವಸ್ತುಗಳನ್ನು ಹಸ್ತಾಂತರಿಸಲಾಗಿತ್ತು. ಇದೇ ರೀತಿ 2021 ರಲ್ಲಿ ಅಮೇರಿಕಾ 157 ಕಲಾಕೃತಿಗಳನ್ನು ಭಾರತಕ್ಕೆ ಹಸ್ತಾಂತರಿಸಿತ್ತು.
ಈ ಬಾರಿ 105 ಪುರಾತನ ವಸ್ತುಗಳ ಜೊತೆಗೆ 278 ಸಾಂಸ್ಕೃತಿಕ ಕಲಾಕೃತಿಗಳನ್ನು ಅಮೇರಿಕಾ ಭಾರತಕ್ಕೆ ಹಸ್ತಾಂತರಿಸಿದೆ

0
Shares
  • Share On Facebook
  • Tweet It




Trending Now
ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
Tulunadu News September 10, 2025
ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
Tulunadu News September 10, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ
    • ವಿವೇಕ್ ಅಗ್ನಿಹೋತ್ರಿ ನಿರ್ದೇಶನದ "ದಿ ಬೆಂಗಾಲ್ ಫೈಲ್ಸ್" ಸಿನೆಮಾಕ್ಕೆ ಪಶ್ಚಿಮ ಬಂಗಾಲದಲ್ಲಿ ಅಘೋಷಿತ ತಡೆ!
    • ಖಾರ್ ಬೂಂದಿ ತಿನ್ನುತ್ತಿದ್ದಿರಾ? ಎಚ್ಚರಿಕೆ!
  • Popular Posts

    • 1
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • 2
      ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • 3
      ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • 4
      ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • 5
      ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!

  • Privacy Policy
  • Contact
© Tulunadu Infomedia.

Press enter/return to begin your search