• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಪಂಚದಲ್ಲಿ ಭಾರತೀಯರ ಸ್ಥಾನಮಾನ ಹೆಚ್ಚಳ..

Tulunadu News Posted On July 20, 2023
0


0
Shares
  • Share On Facebook
  • Tweet It

ಭಾರತದ ಸ್ಥಾನಮಾನ ವಿಶ್ವಾದ್ಯಂದ ಏರುತ್ತಿರುವುದಕ್ಕೆ ಮತ್ತೊಂದು ದೃಷ್ಟಾಂತ ದೊರಕುತ್ತಿದೆ. ಭಾರತದಿಂದ ಪ್ರಸ್ತುತ 57 ರಾಷ್ಟ್ರಗಳಿಗೆ ವೀಸಾ ಪಡೆಯಲು ಇದ್ದ ಕೆಲವು ನಿರ್ಬಂಧನೆಯನ್ನು ಸಡಿಲಿಸಲಾಗಿದೆ. ಇನ್ನು ಮುಂದೆ ಪೂರ್ವಭಾವಿಯಾಗಿ ವೀಸಾ ಇಲ್ಲದಿದ್ದರೂ 57 ರಾಷ್ಟ್ರಗಳಿಗೆ ಭಾರತೀಯರಿಗೆ ಪ್ರವೇಶ ದೊರಕಲಿದೆ. ಇದರಲ್ಲಿ ಅಮೇರಿಕಾದ ಬೊಲಿವಿಯಾ, ಇಐ ಸಾಲ್ವದರ್ ಸಹಿತ 57 ರಾಷ್ಟ್ರಗಳಿಗೆ ಭಾರತೀಯರಿಗೆ ಯಾವುದೇ ಸಮಸ್ಯೆ ಇಲ್ಲದೇ ಪ್ರವೇಶ ಸ್ವಾತಂತ್ರ್ಯ ಸಿಗಲಿದೆ. ಇದರಿಂದ ಭಾರತದ ನಾಗರಿಕರು ಅಂತಹ ರಾಷ್ಟ್ರಗಳಲ್ಲಿ ಮುಕ್ತವಾಗಿ ಸಂಚರಿಸಲು ಮತ್ತು ಔದ್ಯೋಗಿಕವಾಗಿ ತಮ್ಮನ್ನು ತೊಡಗಿಸಿಕೊಳ್ಳಲು ಇದರಿಂದ ಸಾಧ್ಯವಾಗುತ್ತದೆ. ಇದರಿಂದ ಭಾರತದ ನಾಗರಿಕರಿಗೆ ಆ ರಾಷ್ಟ್ರಗಳಲ್ಲಿ ಗೌರವ, ಉದ್ಯೋಗ, ವ್ಯವಹಾರಗಳನ್ನು ಕೂಡ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗುತ್ತದೆ.
ಪ್ರಧಾನಿ ಮೋದಿಯವರು ಪ್ರಧಾನಿಯಾದ ನಂತರ ವಿದೇಶದಲ್ಲಿ ಭಾರತದ ಸ್ಥಾನಮಾನ ಕೂಡ ಹೆಚ್ಚಳವಾಗಿರುವುದು ಮತ್ತು ಜಗತ್ತಿನ ಅನೇಕ ರಾಷ್ಟ್ರಗಳು ಭಾರತದತ್ತ ಮುಖ ಮಾಡಿ ಸ್ನೇಹಹಸ್ತ ಚಾಚಿ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಹಾತೊರೆಯುತ್ತಿರುವುದು ಜಗತ್ತು ಗಮನಿಸುತ್ತಿದೆ. ಭಾರತದ ದ್ವಿಪಕ್ಷೀಯ ಸಂಬಂಧಗಳು ಮತ್ತು ಮೋದಿಯವರ ನಡೆಗಳು ಜಗತ್ತಿನ ಅನೇಕ ರಾಷ್ಟ್ರಗಳಲ್ಲಿ ಇರುವ ಅನಿವಾಸಿ ಭಾರತೀಯರು ಹೆಮ್ಮೆಯಿಂದ ಇರಲು ಇಂತಹ ಮಹತ್ತರ ಬದಲಾವಣೆಗಳು ಕಾರಣವಾಗುತ್ತಿವೆ

0
Shares
  • Share On Facebook
  • Tweet It




Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search