• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರಪಂಚದಲ್ಲಿ ಭಾರತೀಯರ ಸ್ಥಾನಮಾನ ಹೆಚ್ಚಳ..

Tulunadu News Posted On July 20, 2023


  • Share On Facebook
  • Tweet It

ಭಾರತದ ಸ್ಥಾನಮಾನ ವಿಶ್ವಾದ್ಯಂದ ಏರುತ್ತಿರುವುದಕ್ಕೆ ಮತ್ತೊಂದು ದೃಷ್ಟಾಂತ ದೊರಕುತ್ತಿದೆ. ಭಾರತದಿಂದ ಪ್ರಸ್ತುತ 57 ರಾಷ್ಟ್ರಗಳಿಗೆ ವೀಸಾ ಪಡೆಯಲು ಇದ್ದ ಕೆಲವು ನಿರ್ಬಂಧನೆಯನ್ನು ಸಡಿಲಿಸಲಾಗಿದೆ. ಇನ್ನು ಮುಂದೆ ಪೂರ್ವಭಾವಿಯಾಗಿ ವೀಸಾ ಇಲ್ಲದಿದ್ದರೂ 57 ರಾಷ್ಟ್ರಗಳಿಗೆ ಭಾರತೀಯರಿಗೆ ಪ್ರವೇಶ ದೊರಕಲಿದೆ. ಇದರಲ್ಲಿ ಅಮೇರಿಕಾದ ಬೊಲಿವಿಯಾ, ಇಐ ಸಾಲ್ವದರ್ ಸಹಿತ 57 ರಾಷ್ಟ್ರಗಳಿಗೆ ಭಾರತೀಯರಿಗೆ ಯಾವುದೇ ಸಮಸ್ಯೆ ಇಲ್ಲದೇ ಪ್ರವೇಶ ಸ್ವಾತಂತ್ರ್ಯ ಸಿಗಲಿದೆ. ಇದರಿಂದ ಭಾರತದ ನಾಗರಿಕರು ಅಂತಹ ರಾಷ್ಟ್ರಗಳಲ್ಲಿ ಮುಕ್ತವಾಗಿ ಸಂಚರಿಸಲು ಮತ್ತು ಔದ್ಯೋಗಿಕವಾಗಿ ತಮ್ಮನ್ನು ತೊಡಗಿಸಿಕೊಳ್ಳಲು ಇದರಿಂದ ಸಾಧ್ಯವಾಗುತ್ತದೆ. ಇದರಿಂದ ಭಾರತದ ನಾಗರಿಕರಿಗೆ ಆ ರಾಷ್ಟ್ರಗಳಲ್ಲಿ ಗೌರವ, ಉದ್ಯೋಗ, ವ್ಯವಹಾರಗಳನ್ನು ಕೂಡ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗುತ್ತದೆ.
ಪ್ರಧಾನಿ ಮೋದಿಯವರು ಪ್ರಧಾನಿಯಾದ ನಂತರ ವಿದೇಶದಲ್ಲಿ ಭಾರತದ ಸ್ಥಾನಮಾನ ಕೂಡ ಹೆಚ್ಚಳವಾಗಿರುವುದು ಮತ್ತು ಜಗತ್ತಿನ ಅನೇಕ ರಾಷ್ಟ್ರಗಳು ಭಾರತದತ್ತ ಮುಖ ಮಾಡಿ ಸ್ನೇಹಹಸ್ತ ಚಾಚಿ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಹಾತೊರೆಯುತ್ತಿರುವುದು ಜಗತ್ತು ಗಮನಿಸುತ್ತಿದೆ. ಭಾರತದ ದ್ವಿಪಕ್ಷೀಯ ಸಂಬಂಧಗಳು ಮತ್ತು ಮೋದಿಯವರ ನಡೆಗಳು ಜಗತ್ತಿನ ಅನೇಕ ರಾಷ್ಟ್ರಗಳಲ್ಲಿ ಇರುವ ಅನಿವಾಸಿ ಭಾರತೀಯರು ಹೆಮ್ಮೆಯಿಂದ ಇರಲು ಇಂತಹ ಮಹತ್ತರ ಬದಲಾವಣೆಗಳು ಕಾರಣವಾಗುತ್ತಿವೆ

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search