• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾ ದಾಸ್ಯದಿಂದ ಶ್ರೀಲಂಕಾ ಬಿಡುಗಡೆಗೆ ಮೋದಿ ಮಾಸ್ಟರ್ ಸ್ಟೋಕ್!

Tulunadu News Posted On July 22, 2023
0


0
Shares
  • Share On Facebook
  • Tweet It

ಶ್ರೀಲಂಕಾವನ್ನು ಹಂತಹಂತವಾಗಿ ಕೈವಶಪಡಿಸಿಕೊಂಡು ಅಲ್ಲಿ ಸ್ಥಾನ ಗಟ್ಟಿಗೊಳಿಸಿ ಕದಂಬಬಾಹುಗಳನ್ನು ಬಲಪಡಿಸಿ ಭಾರತದ ಮೇಲೆ ಇನ್ನೊಂದು ಭಾಗದ ಮೇಲೆ ಕಣ್ಗಾವಳು ಇಡುವ ಚೀನಾ ಕುತಂತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಕಪಾಳಮೋಕ್ಷ ಮಾಡಿದ್ದಾರೆ. ನಿಧಾನವಾಗಿ ಚೀನಾ ದಾಸ್ಯದಿಂದ ಶ್ರೀಲಂಕಾವನ್ನು ಬಿಡಿಸಲು ಮೋದಿ ಧೃಡಹೆಜ್ಜೆಗಳನ್ನು ಇಡುತ್ತಿದ್ದಾರೆ. ಅದರ ಮೊದಲ ಹಂತವಾಗಿ ಭಾರತ ಹಾಗೂ ಶ್ರೀಲಂಕಾ ಅನೇಕ ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಹಾಕಿವೆ. ಇದರಿಂದ ಎರಡೂ ದೇಶಗಳು ರಸ್ತೆ, ಸೇತುವೆ ಮತ್ತು ತೈಲ ಕೊಳವೆಗಳ ವಿಷಯದಲ್ಲಿ ಪರಸ್ಪರ ಅಭಿವೃದ್ಧಿ ಸಾಧಿಸಲು ಬದ್ಧವಾಗಲಿವೆ. ಭಾರತದ ಯುಪಿಐ ಪಾವತಿ ಮತ್ತು ಅದಕ್ಕೆ ಸಂಬಂಧಿಸಿದ ತಂತ್ರಜ್ಞಾನವನ್ನು ಶ್ರೀಲಂಕಾದಲ್ಲಿ ಅಳವಡಿಸಲು ದ್ವೀಪರಾಷ್ಟ್ರ ಸಜ್ಜಾಗಿದೆ. ಭಾರತದ ಕರೆನ್ಸಿಯನ್ನು ಶ್ರೀಲಂಕಾ ಮಾನ್ಯ ಮಾಡಿದೆ. ಇದರಿಂದ ಏನು ಲಾಭ ಎಂದರೆ ಭಾರತೀಯ ನಾಗರಿಕರು ಶ್ರೀಲಂಕಾ ಪ್ರವಾಸದಲ್ಲಿ ಕರೆನ್ಸಿಯನ್ನು ಬಳಸಬಹುದು. ವ್ಯಾಪಾರಿ ಸಂಬಂಧಿತ ವಹಿವಾಟುಗಳಿಗೆ ಭಾರತೀಯ ಕರೆನ್ಸಿ ಶ್ರೀಲಂಕಾದಲ್ಲಿ ಒಪ್ಪಿತವಾಗಲಿದೆ.
ಇದರೊಂದಿಗೆ ಶ್ರೀಲಂಕಾದ ಅಧ್ಯಕ್ಷರೊಂದಿಗೆ ಅದಾನಿ ಸಮೂಹ ಸಂಸ್ಥೆ ಈಗಾಗಲೇ ಪ್ರತ್ಯೇಕ ಮಾತುಕತೆ ನಡೆಸಿದ್ದು, ಕೊಲಂಬೊ ಬಂದರಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಡೆಸಿ ನಮ್ಮ ಇಂಧನ ಯೋಜನೆಗಳಿಗೆ ಅದನ್ನು ಸಮರ್ಪಕವಾಗಿ ಬಳಸಲು ಯೋಜನೆ ರೂಪಿಸಲಾಗಿದೆ. ಈ ಎಲ್ಲವೂ ಭಾರತದ ವಿದೇಶಾಂಗ ನೀತಿಯ ಭಾಗವಾಗಿದ್ದು, ಭಾರತದ ಈ ನಡೆಯಿಂದ ಚೀನಾ ಭಾರೀ ಮುಖಭಂಗ ಅನುಭವಿಸಿದೆ. ಇಲ್ಲಿಯ ತನಕ ದಿವಾಳಿಯಾಗಿರುವ ಶ್ರೀಲಂಕಾ ರಾಷ್ಟ್ರಕ್ಕೆ ಸಾಲವನ್ನು ಯಥೇಚ್ಚವಾಗಿ ನೀಡಿ ಅದನ್ನು ಪರೋಕ್ಷವಾಗಿ ತನ್ನ ವಶ ಮಾಡಲು ಯೋಜನೆ ಹಾಕಿಕೊಂಡಿದ್ದ ಚೀನಾಕ್ಕೆ ಮೋದಿ ಸರಿಯಾದ ಏಟನ್ನು ನೀಡಿದ್ದಾರೆ. ಒಂದು ವೇಳೆ ಮೋದಿ ಸ್ಥಾನದಲ್ಲಿ ರಾಹುಲ್ ಇದ್ದಿದ್ದರೆ ಏನಾಗುತ್ತಿತ್ತು ಎನ್ನುವುದು ಎಲ್ಲರಿಗೂ ಗೊತ್ತಿದೆ!!

0
Shares
  • Share On Facebook
  • Tweet It




Trending Now
ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
Tulunadu News September 10, 2025
ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
Tulunadu News September 10, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ
    • ವಿವೇಕ್ ಅಗ್ನಿಹೋತ್ರಿ ನಿರ್ದೇಶನದ "ದಿ ಬೆಂಗಾಲ್ ಫೈಲ್ಸ್" ಸಿನೆಮಾಕ್ಕೆ ಪಶ್ಚಿಮ ಬಂಗಾಲದಲ್ಲಿ ಅಘೋಷಿತ ತಡೆ!
    • ಖಾರ್ ಬೂಂದಿ ತಿನ್ನುತ್ತಿದ್ದಿರಾ? ಎಚ್ಚರಿಕೆ!
    • ಸೀಟ್ ಬೆಲ್ಟ್ ಧರಿಸದ್ದಕ್ಕೆ ದಂಡ ಪಾವತಿ ಮಾಡಿದ ಸಿದ್ಧರಾಮಯ್ಯ!
  • Popular Posts

    • 1
      ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • 2
      ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • 3
      ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • 4
      ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • 5
      ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!

  • Privacy Policy
  • Contact
© Tulunadu Infomedia.

Press enter/return to begin your search