• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪುರುಷ ಸಂಗಾತಿರಹಿತವಾಗಿ 4314 ಮಹಿಳೆಯರ ಹಜ್ ಯಾತ್ರೆ!

Tulunadu News Posted On August 2, 2023
0


0
Shares
  • Share On Facebook
  • Tweet It

ಹಜ್ ಯಾತ್ರೆಯಲ್ಲಿ ಮಹಿಳೆಯರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿರುವುದಕ್ಕೆ ದೆಹಲಿ ಹಜ್ ಕಮಿಟಿ ಮುಖ್ಯಸ್ಥೆ ಕೌಸರ್ ಜಹಾನ್ ಅವರು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು ಶ್ಲಾಘಿಸಿದ್ದಾರೆ. ಹಿಂದೆ ಹಜ್ ಯಾತ್ರೆಯನ್ನು ಕೈಗೊಳ್ಳುವ ಮಹಿಳೆಯ ಜೊತೆ ಯಾರಾದರೂ ಪುರುಷ ಸಂಬಂಧಿ ಇರಲೇಬೇಕಾಗಿತ್ತು. ಅದು ಪತಿ, ತಂದೆ, ಸಹೋದರ, ಸೋದರ ಸಂಬಂಧಿ ಯಾರಾದರೂ ಆಗಬಹುದಾಗಿತ್ತು. ಆದರೆ 2018 ರಲ್ಲಿ ಮೋದಿ ಸರಕಾರ ಈ ನಿಯಮವನ್ನು ತೆಗೆದುಹಾಕಿತ್ತು. ಅದರ ಬಳಿಕ ಮುಸ್ಲಿಂ ಮಹಿಳೆಯರು ಸ್ವತಂತ್ರವಾಗಿ ಹಜ್ ಯಾತ್ರೆಯನ್ನು ಕೈಗೊಳ್ಳಬಹುದಾಗಿದೆ. 2018 ರಿಂದ 2022 ರ ಅವಧಿಯಲ್ಲಿ ಹೀಗೆ 3400 ಮಹಿಳೆಯರು ಸ್ವತಂತ್ರವಾಗಿ ಪುರುಷ ಸಂಗಾತಿರಹಿತವಾಗಿ ಭಾರತದಿಂದ ಹಜ್ ಯಾತ್ರೆಯನ್ನು ಕೈಗೊಂಡಿದ್ದರೆ, 2023 ರಲ್ಲಿ 4314 ಮಹಿಳೆಯರು ಹಜ್ ಯಾತ್ರೆಯನ್ನು ಮುಗಿಸಿದ್ದಾರೆ.
ಇದೊಂದು ಐತಿಹಾಸಿಕ ಬೆಳವಣಿಗೆಯಾಗಿದ್ದು, ಇದು ನಿಜವಾದ ಮಹಿಳಾ ಸಬಲೀಕರಣ ಎಂದು ವ್ಯಾಖ್ಯಾನಿಸಲಾಗಿದೆ. ಭಾರತೀಯ ಮಹಿಳೆಯರಿಗೆ ವಿದೇಶದಲ್ಲಿ ಸಿಗುವ ಪ್ರಾತಿನಿಧ್ಯದ ದ್ಯೋತಕವಾಗಿ ಈ ಬೆಳವಣಿಗೆ ನಡೆದಿದ್ದು, ಮೋದಿಯವರು ಯಾವಾಗಲೂ ಮಹಿಳಾ ಸಶಕ್ತಿಕರಣದ ಚಿಂತನೆಯನ್ನು ಮಾಡಿ ಅದನ್ನು ಸಮರ್ಪಕವಾಗಿ ಕಾರ್ಯ ರೂಪಕ್ಕೆ ವಿವಿಧ ಆಯಾಮಗಳಿಂದ ಜಾರಿಗೆ ತರುತ್ತಿದ್ದಾರೆ ಎಂದು ಕೌಸರ್ ಜಹಾನ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
Tulunadu News September 9, 2025
ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
Tulunadu News September 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ
    • ವಿವೇಕ್ ಅಗ್ನಿಹೋತ್ರಿ ನಿರ್ದೇಶನದ "ದಿ ಬೆಂಗಾಲ್ ಫೈಲ್ಸ್" ಸಿನೆಮಾಕ್ಕೆ ಪಶ್ಚಿಮ ಬಂಗಾಲದಲ್ಲಿ ಅಘೋಷಿತ ತಡೆ!
    • ಖಾರ್ ಬೂಂದಿ ತಿನ್ನುತ್ತಿದ್ದಿರಾ? ಎಚ್ಚರಿಕೆ!
    • ಸೀಟ್ ಬೆಲ್ಟ್ ಧರಿಸದ್ದಕ್ಕೆ ದಂಡ ಪಾವತಿ ಮಾಡಿದ ಸಿದ್ಧರಾಮಯ್ಯ!
    • ಡಿಕೆ ಶಿವಕುಮಾರ್ ದೇಶದ ಎರಡನೇ ಶ್ರೀಮಂತ ಸಚಿವ! ಎಡಿಆರ್ ವರದಿ
    • ಕೂಡಲೇ ರಸ್ತೆಯ ಹೊಂಡಗಳನ್ನು ದುರಸ್ತಿಗೊಳಿಸಿ:- ಶಾಸಕ ಕಾಮತ್ ಸೂಚನೆ
  • Popular Posts

    • 1
      ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • 2
      ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • 3
      ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • 4
      ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • 5
      ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ

  • Privacy Policy
  • Contact
© Tulunadu Infomedia.

Press enter/return to begin your search