• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪೋಲೆಂಡ್ ಮಹಿಳೆಗೆ ಜಾರ್ಖಂಡ್ ಯುವಕನೊಂದಿಗೆ ಲವ್!

Tulunadu News Posted On August 2, 2023
0


0
Shares
  • Share On Facebook
  • Tweet It

ಇತ್ತೀಚೆಗೆ ಪಬ್ಜಿ ಗೆಳೆಯನ ಮೋಹಕ್ಕೆ ಒಳಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದ ಸೀಮಾ ಹೈದರ್ ಎನ್ನುವ ಯುವತಿ ಭಾರತದ ಯುವಕನನ್ನು ಪ್ರೀತಿಸಿ ಇಲ್ಲಿಯೇ ನೆರವೂರಿದ ಘಟನೆ ನಿಮ್ಮ ನೆನಪಿನಲ್ಲಿರಬಹುದು. ಈಗ ಅಂತಹ ಮತ್ತೊಂದು ಘಟನೆ ನಡೆದಿದೆ. ಆದರೆ ಈ ಬಾರಿ ಬಂದ ಮಹಿಳೆ ಪೋಲೆಂಡಿನವರು. ಹೆಸರು ಬಾರ್ಬರ್ ಪೋಲಾಕ್. ಈಕೆಗೆ ಇನ್ಟಾಗ್ರಾಂನಲ್ಲಿ ಶೋಯಬ್ ಮಲಿಕ್ ಎನ್ನುವ ಜಾರ್ಖಂಡಿನ ಯುವಕನೊಂದಿಗೆ ಗೆಳೆತನವಾಗಿದೆ. ಅದು ಸಹಜವಾಗಿ ಪ್ರೀತಿ, ಪ್ರೇಮಕ್ಕೆ ತಿರುಗಿದೆ. ಬಾರ್ಬರ್ ಸೀದಾ ವಿಮಾನ ಏರಿ ಜಾರ್ಖಂಡಿಗೆ ಬಂದಿದ್ದಾಳೆ. ಟೂರಿಸ್ಟ್ ವೀಸಾದಲ್ಲಿ ಬಂದಿರುವ ಈಕೆಗೆ ಆರು ವರ್ಷದ ಮಗಳಿದ್ದಾಳೆ. ಸದ್ಯ ಶೋಯಿಬ್ ಸಹಿತ ಮೂವರು ಜಾರ್ಖಂಡಿನ ಹಜಾರಿಬಾಗಿನಲ್ಲಿ ವಾಸವಾಗಿದ್ದಾರೆ. 2027 ರ ತನಕ ಬಾರ್ಬರ್ ಅವರ ಟೂರಿಸ್ಟ್ ವೀಸಾ ಊರ್ಜಿತದಲ್ಲಿರುತ್ತದೆ. ಮಹಿಳೆಯ ಮಗಳು ಅನನ್ಯ ಈಗ ಶೋಯಬ್ ಮಲಿಕ್ ಅವರನ್ನು ತಂದೆ ಎಂದು ಕರೆಯುತ್ತಿದ್ದಾಳೆ. ಸದ್ಯ 49 ವರ್ಷದ ಬಾರ್ಬರ್ ಹಾಗೂ 35 ವರ್ಷದ ಶೋಯಿಬ್ ಮದುವೆಯಾಗಲು ನಿರ್ಧರಿಸಿದ್ದಾರೆ. ಪ್ರೀತಿಗೆ ವಯಸ್ಸು, ಊರಿನ ಹಂಗಿರುವುದಿಲ್ಲ ಎನ್ನುವುದೇ ಇದಕ್ಕೆ ಅಲ್ಲವೇ

0
Shares
  • Share On Facebook
  • Tweet It




Trending Now
ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
Tulunadu News September 9, 2025
ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
Tulunadu News September 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ
    • ವಿವೇಕ್ ಅಗ್ನಿಹೋತ್ರಿ ನಿರ್ದೇಶನದ "ದಿ ಬೆಂಗಾಲ್ ಫೈಲ್ಸ್" ಸಿನೆಮಾಕ್ಕೆ ಪಶ್ಚಿಮ ಬಂಗಾಲದಲ್ಲಿ ಅಘೋಷಿತ ತಡೆ!
    • ಖಾರ್ ಬೂಂದಿ ತಿನ್ನುತ್ತಿದ್ದಿರಾ? ಎಚ್ಚರಿಕೆ!
    • ಸೀಟ್ ಬೆಲ್ಟ್ ಧರಿಸದ್ದಕ್ಕೆ ದಂಡ ಪಾವತಿ ಮಾಡಿದ ಸಿದ್ಧರಾಮಯ್ಯ!
    • ಡಿಕೆ ಶಿವಕುಮಾರ್ ದೇಶದ ಎರಡನೇ ಶ್ರೀಮಂತ ಸಚಿವ! ಎಡಿಆರ್ ವರದಿ
    • ಕೂಡಲೇ ರಸ್ತೆಯ ಹೊಂಡಗಳನ್ನು ದುರಸ್ತಿಗೊಳಿಸಿ:- ಶಾಸಕ ಕಾಮತ್ ಸೂಚನೆ
  • Popular Posts

    • 1
      ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • 2
      ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • 3
      ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • 4
      ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • 5
      ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ

  • Privacy Policy
  • Contact
© Tulunadu Infomedia.

Press enter/return to begin your search