• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಟೈಟ್ ಆದ್ರೆ ಟ್ಯಾಕ್ಸಿ ಫ್ರೀ!

Tulunadu News Posted On August 10, 2023


  • Share On Facebook
  • Tweet It

ಬಾರ್ ಅಂಡ್ ರೆಸ್ಟೋರೇಂಟಿನಲ್ಲಿ ನೀವು ಕಂಠಪೂರ್ತಿ ಕುಡಿದು ಮನೆ ತಲುಪುವುದು ಹೇಗೆ ಎನ್ನುವ ಚಿಂತೆಯಲ್ಲಿದ್ದೀರಾ? ಇನ್ನು ಅಂತಹ ಟೆನ್ಷನ್ ಇದ್ದರೆ ನಮಗೆ ಬಿಡಿ ಎಂದು ಇಟಲಿಯಲ್ಲಿ ಅಲ್ಲಿನ ಸರಕಾರ ಹೇಳಿದೆ. ಇಟಲಿಯ ಬಾರ್ ಅಂಡ್ ರೆಸ್ಟೋರೆಂಟ್ ಗಳು ಸರಕಾರದ ಈ ನಡೆಯನ್ನು ಸ್ವಾಗತಿಸಿದೆ. ಯಾಕೆಂದರೆ ಇದರಿಂದ ಅವುಗಳ ವ್ಯಾಪಾರ ವಹಿವಾಟು ಹೆಚ್ಚಾಗಲಿದೆ. ತುಂಬಾ ಕುಡಿದರೆ ಮನೆಗೆ ಹೇಗೆ ಹೋಗಿ ತಲುಪುವುದು ಎನ್ನುವ ಚಿಂತೆ ಇಲ್ಲದೆ ಮದ್ಯಪ್ರಿಯರು ಇನ್ನೊಂದಿಷ್ಟು ಪೆಗ್ ಹೆಚ್ಚಿಗೆ ಹಾಕುತ್ತಾರೆ ಎನ್ನುವ ಆಶಾಭಾವನೆ ಬಾರ್ ಮಾಲೀಕರದ್ದು. ಅದರೊಂದಿಗೆ ಕುಡಿತದ ಜೊತೆ ಆಹಾರ ವಟಿವಾಟು ಕೂಡ ಹೆಚ್ಚಾಗಲಿದ್ದು, ಇದರಿಂದ ಒಟ್ಟಾರೆಯಾಗಿ ಸರಕಾರಕ್ಕೆ ಪರೋಕ್ಷವಾಗಿ ಆದಾಯ ಹೆಚ್ಚಾಗಲಿದೆ.
ಇನ್ನು ಕುಡಿದು ವಾಹನ ಚಲಾಯಿಸಿದ ಕಾರಣದಿಂದ ನಡೆಯುತ್ತಿದ್ದ ರಸ್ತೆ ಅಪಘಾತಗಳು ಕೂಡ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಾಣಲಿದ್ದು, ಇದರಿಂದ ದೇಶಕ್ಕೂ ಕೂಡ ಲಾಭವಾಗಲಿದೆ. ಒಬ್ಬ ಯುವಕ, ಯುವತಿ ಅಪಘಾತದಲ್ಲಿ ಮೃತಪಟ್ಟರೆ ಅದರಿಂದ ಸರಕಾರದ ಅರ್ಥ ವ್ಯವಸ್ಥೆಯ ಮೇಲೆ ಅದು ಪರಿಣಾಮ ಬೀರಲಿದ್ದು, ಆರ್ಥಿಕ ನಷ್ಟಕ್ಕೆ ಕಾರಣವಾಗಲಿದೆ. ಎಲ್ಲವನ್ನು ಸಮಗ್ರವಾಗಿ ನೋಡಿದಾಗ ಇದು ಮದ್ಯಪಾನಿಗಳಿಗೆ, ಉದ್ಯಮಿಗಳಿಗೆ, ಸರಕಾರಕ್ಕೆ ಆರ್ಥಿಕ ಲಾಭ, ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಮನಸ್ಸಿನ ಖುಷಿ ತರುತ್ತಿರುವುದರಿಂದ ಇದನ್ನು ಇಟಲಿ ಸರಕಾರ ಅನುಷ್ಟಾನ ತಂದಿರುವುದು ಎಲ್ಲರಿಗೂ ನೆಮ್ಮದಿ ತಂದಿದೆ. ಕರ್ನಾಟಕಲ್ಲಿಯೂ ಇಂತಹ ಪ್ರಯತ್ನ ಸಾಧ್ಯಾನಾ ಎಂದು ಜನ ಕೇಳುತ್ತಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search