• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಟೈಟ್ ಆದ್ರೆ ಟ್ಯಾಕ್ಸಿ ಫ್ರೀ!

Tulunadu News Posted On August 10, 2023
0


0
Shares
  • Share On Facebook
  • Tweet It

ಬಾರ್ ಅಂಡ್ ರೆಸ್ಟೋರೇಂಟಿನಲ್ಲಿ ನೀವು ಕಂಠಪೂರ್ತಿ ಕುಡಿದು ಮನೆ ತಲುಪುವುದು ಹೇಗೆ ಎನ್ನುವ ಚಿಂತೆಯಲ್ಲಿದ್ದೀರಾ? ಇನ್ನು ಅಂತಹ ಟೆನ್ಷನ್ ಇದ್ದರೆ ನಮಗೆ ಬಿಡಿ ಎಂದು ಇಟಲಿಯಲ್ಲಿ ಅಲ್ಲಿನ ಸರಕಾರ ಹೇಳಿದೆ. ಇಟಲಿಯ ಬಾರ್ ಅಂಡ್ ರೆಸ್ಟೋರೆಂಟ್ ಗಳು ಸರಕಾರದ ಈ ನಡೆಯನ್ನು ಸ್ವಾಗತಿಸಿದೆ. ಯಾಕೆಂದರೆ ಇದರಿಂದ ಅವುಗಳ ವ್ಯಾಪಾರ ವಹಿವಾಟು ಹೆಚ್ಚಾಗಲಿದೆ. ತುಂಬಾ ಕುಡಿದರೆ ಮನೆಗೆ ಹೇಗೆ ಹೋಗಿ ತಲುಪುವುದು ಎನ್ನುವ ಚಿಂತೆ ಇಲ್ಲದೆ ಮದ್ಯಪ್ರಿಯರು ಇನ್ನೊಂದಿಷ್ಟು ಪೆಗ್ ಹೆಚ್ಚಿಗೆ ಹಾಕುತ್ತಾರೆ ಎನ್ನುವ ಆಶಾಭಾವನೆ ಬಾರ್ ಮಾಲೀಕರದ್ದು. ಅದರೊಂದಿಗೆ ಕುಡಿತದ ಜೊತೆ ಆಹಾರ ವಟಿವಾಟು ಕೂಡ ಹೆಚ್ಚಾಗಲಿದ್ದು, ಇದರಿಂದ ಒಟ್ಟಾರೆಯಾಗಿ ಸರಕಾರಕ್ಕೆ ಪರೋಕ್ಷವಾಗಿ ಆದಾಯ ಹೆಚ್ಚಾಗಲಿದೆ.
ಇನ್ನು ಕುಡಿದು ವಾಹನ ಚಲಾಯಿಸಿದ ಕಾರಣದಿಂದ ನಡೆಯುತ್ತಿದ್ದ ರಸ್ತೆ ಅಪಘಾತಗಳು ಕೂಡ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಾಣಲಿದ್ದು, ಇದರಿಂದ ದೇಶಕ್ಕೂ ಕೂಡ ಲಾಭವಾಗಲಿದೆ. ಒಬ್ಬ ಯುವಕ, ಯುವತಿ ಅಪಘಾತದಲ್ಲಿ ಮೃತಪಟ್ಟರೆ ಅದರಿಂದ ಸರಕಾರದ ಅರ್ಥ ವ್ಯವಸ್ಥೆಯ ಮೇಲೆ ಅದು ಪರಿಣಾಮ ಬೀರಲಿದ್ದು, ಆರ್ಥಿಕ ನಷ್ಟಕ್ಕೆ ಕಾರಣವಾಗಲಿದೆ. ಎಲ್ಲವನ್ನು ಸಮಗ್ರವಾಗಿ ನೋಡಿದಾಗ ಇದು ಮದ್ಯಪಾನಿಗಳಿಗೆ, ಉದ್ಯಮಿಗಳಿಗೆ, ಸರಕಾರಕ್ಕೆ ಆರ್ಥಿಕ ಲಾಭ, ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಮನಸ್ಸಿನ ಖುಷಿ ತರುತ್ತಿರುವುದರಿಂದ ಇದನ್ನು ಇಟಲಿ ಸರಕಾರ ಅನುಷ್ಟಾನ ತಂದಿರುವುದು ಎಲ್ಲರಿಗೂ ನೆಮ್ಮದಿ ತಂದಿದೆ. ಕರ್ನಾಟಕಲ್ಲಿಯೂ ಇಂತಹ ಪ್ರಯತ್ನ ಸಾಧ್ಯಾನಾ ಎಂದು ಜನ ಕೇಳುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search