• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ವಿರುದ್ಧ ಪ್ರಿಯಾಂಕಾ ಗೆಲುವು ನಿಶ್ಚಿತ – ಸಂಜಯ್ ರಾವತ್

Tulunadu News Posted On August 15, 2023
0


0
Shares
  • Share On Facebook
  • Tweet It

ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ವಾದ್ರಾ ಸ್ಪರ್ಧಿಸಿದರೆ ಅವರು ಗೆಲ್ಲಲಿದ್ದಾರೆ ಎಂದು ಉದ್ಭವ್ ಠಾಕ್ರೆ ಬಣದ ರಾಜ್ಯಸಭಾ ಸದಸ್ಯರಾದ ಸಂಜಯ್ ರಾವತ್ ಭವಿಷ್ಯ ನುಡಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಪ್ರಿಯಾಂಕಾ ವಾದ್ರಾ ಗೆಲುವು ನಿಶ್ಚಿತ ಎಂದು ಸಂಜಯ್ ರಾವತ್ ಹೇಳಿರುವುದನ್ನು ಕಾಂಗ್ರೆಸ್ ಒಪ್ಪುತ್ತಾ ಎನ್ನುವುದು ಪ್ರಶ್ನೆ. ಯಾಕೆಂದರೆ ಅಂಗೈ ತೋರಿಸಿ ಅವಲಕ್ಷಣ ಅನಿಸಿಕೊಳ್ಳುವ ಉಮ್ಮೇದಿನಲ್ಲಿ ಕಾಂಗ್ರೆಸ್ ಪಕ್ಷ ಇಲ್ಲ.

ಮುಂದಿನ ಲೋಕಸಭಾ ಚುನಾವಣೆ ಕಾಂಗ್ರೆಸ್ ಪಾಲಿಗೆ ಅಗ್ನಿ ಪರೀಕ್ಷೆ. ಕನಿಷ್ಟ ನೂರು ಸೀಟುಗಳನ್ನು ದಾಟದೇ ಹೋದರೆ ಮಿತ್ರಪಕ್ಷದ ನೆರವಿನಿಂದ ಅಧಿಕಾರ ಹಿಡಿಯುವುದು ಕಷ್ಟ ಎನ್ನುವುದು ಸೋನಿಯಾ ಗಾಂಧಿಯವರಿಗೆ ಗೊತ್ತಿದೆ. ಹಾಗಿರುವಾಗ ಅವರು ಮಗಳ ರಾಜಕೀಯ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಾರಾ ಎನ್ನುವುದು ಪ್ರಶ್ನೆ. ಆದರೆ ಸಂಸದ ಸಂಜಯ್ ರಾವತ್ ಪ್ರಕಾರ ವಾರಣಾಸಿ ಈ ಬಾರಿ ಸುಲಭದ ತುತ್ತು.

ಅದರೊಂದಿಗೆ ರಾಯಬರೇಲಿ ಮತ್ತು ಅಮೇಠಿಯಲ್ಲಿಯೂ ಕಾಂಗ್ರೆಸ್ ಗೆಲ್ಲಲಿದೆ. ಅಲ್ಲಿ ಭಾರತೀಯ ಜನತಾ ಪಾರ್ಟಿ ಗೆಲ್ಲುವುದು ಕಷ್ಟ ಎನ್ನುವುದನ್ನು ಅವರು ತಿಳಿಸಿದ್ದಾರೆ. ಆದರೆ ಮೋದಿಯವರು ಈ ಬಾರಿ ವಾರಣಾಸಿಯಿಂದ ಸ್ಪರ್ಧಿಸುತ್ತಾರಾ ಎನ್ನುವುದು ಗ್ಯಾರಂಟಿಯಾಗಿಲ್ಲ. ಅವರು ಬಹುತೇಕ ದಕ್ಷಿಣ ಭಾರತದ ಯಾವುದೇ ರಾಜ್ಯದಿಂದ ಸ್ಪರ್ಧಿಸಬಹುದು ಎನ್ನುವುದು ಸದ್ಯದ ಊಹೆ. ಒಂದು ವೇಳೆ ಮೋದಿಯವರು ವಾರಣಾಸಿಯಿಂದ ಸ್ಪರ್ಧಿಸದೇ, ಬಿಜೆಪಿಯಿಂದ ಬೇರೆ ಮುಖಂಡರು ಯಾರಾದರೂ ಸ್ಪರ್ಧಿಸಿದರೂ ಆಗಲೂ ಪ್ರಿಯಾಂಕಾ ವಾದ್ರಾ ಕಾಂಗ್ರೆಸ್ಸಿನಿಂದ ಸ್ಪರ್ಧಿಸುತ್ತಾರಾ, ಹಾಗೆ ಆದರೂ ಗೆಲ್ಲುವುದು ಕಷ್ಟ ಎನ್ನುವುದು ರಾಜಕೀಯ ಪಂಡಿತರ ಲೆಕ್ಕಾಚಾರ.

0
Shares
  • Share On Facebook
  • Tweet It




Trending Now
ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
Tulunadu News July 7, 2025
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
  • Popular Posts

    • 1
      ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 2
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 3
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 4
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 5
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ

  • Privacy Policy
  • Contact
© Tulunadu Infomedia.

Press enter/return to begin your search