• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ ಎಂದು ಕರೆದಾಗ ತೃಪ್ತಿ – ವಿರೇಂದ್ರ ಸೆಹ್ವಾಗ್

Tulunadu News Posted On September 6, 2023
0


0
Shares
  • Share On Facebook
  • Tweet It

ನಾನು ಯಾವುದೇ ರಾಜಕೀಯ ಪಕ್ಷದ ಅಭಿಯಾನಿಯಲ್ಲ. ಎಲ್ಲಾ ರಾಜಕೀಯ ಪಕ್ಷದಲ್ಲಿಯೂ ಕೆಲವರು ಉತ್ತಮ ವ್ಯಕ್ತಿಗಳು ಹಾಗೂ ಅಸಮರ್ಥರು ಇದ್ದಾರೆ. ನನಗೆ ಯಾವುದೇ ರಾಜಕೀಯ ಮಹತ್ವಾಕಾಂಕ್ಷೆಗಳಿಲ್ಲ. ಒಂದು ವೇಳೆ ಇದ್ದಿದ್ದರೆ ಕಳೆದ ಎರಡು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿಯೇ ನನಗೆ ಹಲವು ರಾಜಕೀಯ ಪಕ್ಷಗಳಿಂದ ಆಹ್ವಾನವಿತ್ತು ಎಂದು ಸ್ಫೋಟಕ ಬ್ಯಾಟ್ ಮೆನ್, ಆಲ್ ರೌಂಡರ್ ವಿರೇಂದ್ರ ಸೆಹ್ವಾಗ್ ತಮ್ಮ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. ನಾನು ಕ್ರೀಡಾ ಮೈದಾನದಲ್ಲಿ ಮಾಡಿದ ಸಾಧನೆ ನನಗೆ ಯಾವುದೇ ರಾಜಕೀಯ ಪಕ್ಷದಿಂದ ಟಿಕೆಟ್ ಸಿಗುವಷ್ಟು ಸಾಕು. ಆದರೆ ರಾಜಕೀಯ ಸಿದ್ಧಾಂತಗಳನ್ನು ಬದಿಗೊತ್ತಿ ಹೇಳುವುದಾದರೆ ನನ್ನ ಆಸಕ್ತಿ ಇರುವುದು “ಭಾರತ್” ಮೇಲೆ ಎಂದು ವಿವರಣೆ ನೀಡಿದ್ದಾರೆ.
ಒಂದು ವೇಳೆ ವಿಪಕ್ಷಗಳು ಎಲ್ಲಾ ಒಂದಾಗಿ ತಮ್ಮ ಒಕ್ಕೂಟಕ್ಕೆ ಇಟ್ಟಿರುವ “ಇಂ.ಡಿ.ಯಾ” ಹೆಸರನ್ನು ಬದಲಾಯಿಸಿ ಭಾರತ್ ಎಂದು ಬೇಕಾದರೆ ಮಾಡಿ. ಭಾ.ರ.ತ್ ಎನ್ನುವ ಶಬ್ದದ ವಿಸ್ತ್ರತ ರೂಪವನ್ನು ಬೇಕಾದರೆ ಕ್ರಿಯಾತ್ಮಕವಾಗಿ ತಯಾರು ಮಾಡಿಕೊಳ್ಳಲಿ. ಈ ಹಿಂದೆಯೂ ರಾಹುಲ್ ಗಾಂಧಿಯವರು ಭಾರತ ಜೋಡೋ ಯಾತ್ರೆ ಮಾಡಿದ್ದರು. ಈಗಲೂ ಹಲವರಿಗೆ ಭಾರತ ಹೆಸರಿನಿಂದ ಅಸ್ಥಿರತೆ ಕಾಡುತ್ತದೆ. ಒಟ್ಟಿನಲ್ಲಿ ಈ ಬಾರಿಯ ಚುನಾವಣೆ ಮೋದಿ ಹಾಗೂ ವಿಪಕ್ಷ ನಾಯಕರ ನಡುವೆ ಆಗಿರುವುದರಿಂದ ಯಾರೂ ಬೇಕಾದರೆ ಜಯಿಸಲಿ. ಆದರೆ ನಮ್ಮ ದೇಶವನ್ನು ಭಾರತ ಎಂದು ಕರೆಯುವಾಗ ಆಗುವ ಸಂತೃಪ್ತಿ ಹಾಗೂ ಖುಷಿ ಬೇರೆ ಹೆಸರಿನಿಂದ ಕರೆದಾಗ ಆಗುವುದಿಲ್ಲ ಎಂದು ಹೇಳಿದ್ದಾರೆ

0
Shares
  • Share On Facebook
  • Tweet It




Trending Now
ಅನುಶ್ರೀ - ರೋಷನ್ ದಾಂಪತ್ಯ ಜೀವನಕ್ಕೆ ನಿಮ್ಮದೂ ಶುಭ ಹಾರೈಕೆ ಇರಲಿ!
Tulunadu News August 28, 2025
ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
Tulunadu News August 26, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅನುಶ್ರೀ - ರೋಷನ್ ದಾಂಪತ್ಯ ಜೀವನಕ್ಕೆ ನಿಮ್ಮದೂ ಶುಭ ಹಾರೈಕೆ ಇರಲಿ!
    • ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
  • Popular Posts

    • 1
      ಅನುಶ್ರೀ - ರೋಷನ್ ದಾಂಪತ್ಯ ಜೀವನಕ್ಕೆ ನಿಮ್ಮದೂ ಶುಭ ಹಾರೈಕೆ ಇರಲಿ!
    • 2
      ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • 3
      ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • 4
      ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • 5
      ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ

  • Privacy Policy
  • Contact
© Tulunadu Infomedia.

Press enter/return to begin your search