• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ ಎಂದು ಕರೆದಾಗ ತೃಪ್ತಿ – ವಿರೇಂದ್ರ ಸೆಹ್ವಾಗ್

Tulunadu News Posted On September 6, 2023
0


0
Shares
  • Share On Facebook
  • Tweet It

ನಾನು ಯಾವುದೇ ರಾಜಕೀಯ ಪಕ್ಷದ ಅಭಿಯಾನಿಯಲ್ಲ. ಎಲ್ಲಾ ರಾಜಕೀಯ ಪಕ್ಷದಲ್ಲಿಯೂ ಕೆಲವರು ಉತ್ತಮ ವ್ಯಕ್ತಿಗಳು ಹಾಗೂ ಅಸಮರ್ಥರು ಇದ್ದಾರೆ. ನನಗೆ ಯಾವುದೇ ರಾಜಕೀಯ ಮಹತ್ವಾಕಾಂಕ್ಷೆಗಳಿಲ್ಲ. ಒಂದು ವೇಳೆ ಇದ್ದಿದ್ದರೆ ಕಳೆದ ಎರಡು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿಯೇ ನನಗೆ ಹಲವು ರಾಜಕೀಯ ಪಕ್ಷಗಳಿಂದ ಆಹ್ವಾನವಿತ್ತು ಎಂದು ಸ್ಫೋಟಕ ಬ್ಯಾಟ್ ಮೆನ್, ಆಲ್ ರೌಂಡರ್ ವಿರೇಂದ್ರ ಸೆಹ್ವಾಗ್ ತಮ್ಮ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. ನಾನು ಕ್ರೀಡಾ ಮೈದಾನದಲ್ಲಿ ಮಾಡಿದ ಸಾಧನೆ ನನಗೆ ಯಾವುದೇ ರಾಜಕೀಯ ಪಕ್ಷದಿಂದ ಟಿಕೆಟ್ ಸಿಗುವಷ್ಟು ಸಾಕು. ಆದರೆ ರಾಜಕೀಯ ಸಿದ್ಧಾಂತಗಳನ್ನು ಬದಿಗೊತ್ತಿ ಹೇಳುವುದಾದರೆ ನನ್ನ ಆಸಕ್ತಿ ಇರುವುದು “ಭಾರತ್” ಮೇಲೆ ಎಂದು ವಿವರಣೆ ನೀಡಿದ್ದಾರೆ.
ಒಂದು ವೇಳೆ ವಿಪಕ್ಷಗಳು ಎಲ್ಲಾ ಒಂದಾಗಿ ತಮ್ಮ ಒಕ್ಕೂಟಕ್ಕೆ ಇಟ್ಟಿರುವ “ಇಂ.ಡಿ.ಯಾ” ಹೆಸರನ್ನು ಬದಲಾಯಿಸಿ ಭಾರತ್ ಎಂದು ಬೇಕಾದರೆ ಮಾಡಿ. ಭಾ.ರ.ತ್ ಎನ್ನುವ ಶಬ್ದದ ವಿಸ್ತ್ರತ ರೂಪವನ್ನು ಬೇಕಾದರೆ ಕ್ರಿಯಾತ್ಮಕವಾಗಿ ತಯಾರು ಮಾಡಿಕೊಳ್ಳಲಿ. ಈ ಹಿಂದೆಯೂ ರಾಹುಲ್ ಗಾಂಧಿಯವರು ಭಾರತ ಜೋಡೋ ಯಾತ್ರೆ ಮಾಡಿದ್ದರು. ಈಗಲೂ ಹಲವರಿಗೆ ಭಾರತ ಹೆಸರಿನಿಂದ ಅಸ್ಥಿರತೆ ಕಾಡುತ್ತದೆ. ಒಟ್ಟಿನಲ್ಲಿ ಈ ಬಾರಿಯ ಚುನಾವಣೆ ಮೋದಿ ಹಾಗೂ ವಿಪಕ್ಷ ನಾಯಕರ ನಡುವೆ ಆಗಿರುವುದರಿಂದ ಯಾರೂ ಬೇಕಾದರೆ ಜಯಿಸಲಿ. ಆದರೆ ನಮ್ಮ ದೇಶವನ್ನು ಭಾರತ ಎಂದು ಕರೆಯುವಾಗ ಆಗುವ ಸಂತೃಪ್ತಿ ಹಾಗೂ ಖುಷಿ ಬೇರೆ ಹೆಸರಿನಿಂದ ಕರೆದಾಗ ಆಗುವುದಿಲ್ಲ ಎಂದು ಹೇಳಿದ್ದಾರೆ

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search