• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾಯಿ ಕಚ್ಚಿ ತಿಂಗಳ ಬಳಿಕ ಬಾಲಕ ಮೃತ್ಯು!

Tulunadu News Posted On September 6, 2023
0


0
Shares
  • Share On Facebook
  • Tweet It

ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ 14 ವರ್ಷದ ಬಾಲಕನೊಬ್ಬನಿಗೆ ನಾಯಿ ಕಚ್ಚಿತ್ತು. ಅದನ್ನು ಆತ ತನ್ನ ಮನೆಯವರಿಗೆ ಹೇಳಿರಲಿಲ್ಲ. ಕಾಲಿಗೆ ರಕ್ತ ಬರುತ್ತಿದ್ದ ಜಾಗಕ್ಕೆ ತಾಯಿ ಹಳದಿಯನ್ನು ಹಾಕಿ ಹಾಗೆ ಬಿಟ್ಟಿದ್ದರು. ತಿಂಗಳ ಬಳಿಕ ಬಾಲಕನಲ್ಲಿ ರೇಬಿಸ್ ಕಾಯಿಲೆಯ ಲಕ್ಷಣಗಳು ಕಾಣಿಸಿಕೊಂಡವು. ಬಾಲಕ ನೀರು ಮತ್ತು ಬೆಳಕನ್ನು ನೋಡಿ ಹೆದರುತ್ತಿದ್ದ.

ಕೊನೆಗೆ ರೋಗ ಕೈ ಮೀರಿದಾಗ ಆಸ್ಪತ್ರೆಗೆ ದಾಖಲಿಸಲು ಪೋಷಕರು ತೀರ್ಮಾನಿಸಿದರು. ಆಸ್ಪತ್ರೆಯ ಸಾಗಿಸುವ ದಾರಿಯಲ್ಲಿ ನೋವಿನಿಂದ ನರಳುತ್ತಾ ಬಾಲಕ ತಂದೆಯ ತೊಡೆಯ ಮೇಲೆ ಪ್ರಾಣ ಬಿಟ್ಟಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಆ ತಂದೆಯ ದು:ಖ ಮತ್ತು ಬಾಲಕನ ನೋವನ್ನು ನೋಡಲು ಸಾಧ್ಯವಾಗುತ್ತಿಲ್ಲ.

ಒಟ್ಟಿನಲ್ಲಿ ಮಕ್ಕಳಿಗೆ ಬೀದಿಬದಿ ನಾಯಿಗಳು ಕಚ್ಚಿದರೆ 24 ಗಂಟೆಯೊಳಗೆ ರೇಬಿಸ್ ಚುಚ್ಚುಮದ್ದನ್ನು ನೀಡಿದರೆ ಮಾತ್ರ ಯಾವುದೇ ಪ್ರಾಣಾಪಾಯದಿಂದ ತಪ್ಪಿಸಬಹುದು. ಅದಕ್ಕಾಗಿ ಮಕ್ಕಳಲ್ಲಿ ಜಾಗೃತಿಯನ್ನು ಮೂಡಿಸಬೇಕು. ನಾಯಿ ಕಚ್ಚಿದಲ್ಲಿ ಅವರು ತಕ್ಷಣ ಮನೆಯವರಿಗೆ ವಿಷಯ ತಿಳಿಸುವಂತೆ ತಿಳಿಸಬೇಕು. ಕೆಲವೊಮ್ಮೆ ಮಕ್ಕಳು ವಿವಿಧ ಕಾರಣಕ್ಕೆ ನಾಯಿ ಕಚ್ಚಿರುವುದನ್ನು ಹೇಳುವುದಿಲ್ಲ. ಹಾಗೆ ಆಗಬಾರದು. ಒಂದಿಷ್ಟು ಪೋಷಕರ ನಿರ್ಲಕ್ಷ್ಯ ಮಕ್ಕಳ ಬಾಳನ್ನು ಕಸಿಯಬಹುದು

0
Shares
  • Share On Facebook
  • Tweet It




Trending Now
ಅನುಶ್ರೀ - ರೋಷನ್ ದಾಂಪತ್ಯ ಜೀವನಕ್ಕೆ ನಿಮ್ಮದೂ ಶುಭ ಹಾರೈಕೆ ಇರಲಿ!
Tulunadu News August 28, 2025
ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
Tulunadu News August 26, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅನುಶ್ರೀ - ರೋಷನ್ ದಾಂಪತ್ಯ ಜೀವನಕ್ಕೆ ನಿಮ್ಮದೂ ಶುಭ ಹಾರೈಕೆ ಇರಲಿ!
    • ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
  • Popular Posts

    • 1
      ಅನುಶ್ರೀ - ರೋಷನ್ ದಾಂಪತ್ಯ ಜೀವನಕ್ಕೆ ನಿಮ್ಮದೂ ಶುಭ ಹಾರೈಕೆ ಇರಲಿ!
    • 2
      ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • 3
      ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • 4
      ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • 5
      ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ

  • Privacy Policy
  • Contact
© Tulunadu Infomedia.

Press enter/return to begin your search