• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಿಜೆಪಿ ಮಾಜಿ ಶಾಸಕಿ ಮನೆಯಲ್ಲಿ ಡಿಕೆಶಿ ಕೃಷ್ಣಾಷ್ಟಮಿ!

Tulunadu News Posted On September 7, 2023


  • Share On Facebook
  • Tweet It

ಲೋಕಸಭಾ ಚುನಾವಣೆಗೆ ಏಳೆಂಟು ತಿಂಗಳು ಮಾತ್ರ ಬಾಕಿ ಇರುವಂತಹ ಈ ಹೊತ್ತಿನಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಭಾರತೀಯ ಜನತಾ ಪಾರ್ಟಿಯ ಪ್ರಭಾವಿ ಮುಖಂಡರ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ. ಚಿತ್ರದುರ್ಗದ ಹಿರಿಯೂರಿನ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಮನೆಯಲ್ಲಿ ಕೃಷ್ಣಾಷ್ಟಮಿಯ ಭರ್ಜರಿ ಹಬ್ಬದೂಟವನ್ನು ಅವರು ಸವಿದರು. ಪ್ರೀತಿಯಿಂದ ಹಬ್ಬಕ್ಕೆ ಕರೆದರು, ಅದಕ್ಕೆ ಬಂದೆ ಎಂದು ಡಿಕೆಶಿಯವರು ಹೇಳಿದರಾದರೂ ಅವರು ಸುಮ್ಮಸುಮ್ಮನೆ ಹಾಗೆ ಹೋಗಿ ಊಟ ಮಾಡಿ ಬರುವುದಿಲ್ಲ ಎನ್ನುವುದು ರಾಜಕೀಯದಲ್ಲಿ ಇರುವವರಿಗೆ ಗೊತ್ತಿರುವ ವಿಷಯ.

ಪೂರ್ಣಿಮಾ ಶ್ರೀನಿವಾಸ್ ಅವರ ಕೆ.ಆರ್.ಪುರಂ ನಿವಾಸಕ್ಕೆ ಭೇಟಿ ಕೊಟ್ಟ ಡಿಕೆಶಿ ಅಲ್ಲಿ ತುಂಬಾ ಹೊತ್ತು ಇದ್ದು, ಮನೆಮಂದಿಯೊಂದಿಗೆ ಫೋಟೋ ಕೂಡ ತೆಗೆದಿದ್ದಾರೆ. ಯಾವುದೇ ಆಪರೇಶನ್ ಇಲ್ಲ, ನಮ್ಮದೇನಿದ್ದರೂ ಕೋ ಆಪರೇಶನ್ ಎಂದು ಡಿಕೆಶಿ ಸಮಜಾಯಿಷಿಕೆ ನೀಡಿದರಾದರೂ ಯಥಾಪ್ರಕಾರ ಡಿಕೆಶಿಯವರ ಸಂಪರ್ಕದಲ್ಲಿರುವ ಎಲ್ಲ ಬಿಜೆಪಿ ಮುಖಂಡರು ಹೇಳುವಂತೆ ಬಿಜೆಪಿ ಬಿಡುವ ಪ್ರಶ್ನೆ ಇಲ್ಲ ಎಂದು ಪೂರ್ಣಿಮಾ ಸುರೇಶ್ ಹೇಳಿದರು. ಹೋಗುವುದಾದರೆ ಕದ್ದು ಮುಚ್ಚಿ ಕಾಂಗ್ರೆಸ್ಸಿಗೆ ಸೇರುವುದಿಲ್ಲ ಎಂದು ಕೂಡ ಹೇಳಲು ಮರೆಯಲಿಲ್ಲ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search