• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!

Tulunadu News Posted On September 28, 2023
0


0
Shares
  • Share On Facebook
  • Tweet It

ಇಡೀ ದೇಶವೇ ಭಿಕ್ಷುಕರ ಕೇಂದ್ರದಂತೆ ಆಗಿರುವಾಗ ಆ ದೇಶದ ನಿಜವಾದ ಭಿಕ್ಷುಕರು ಏನು ಮಾಡಬೇಕು. ಎಲ್ಲರೂ ಬೇಡುವವರೇ ಆಗಿರುವಾಗ ಕೊಡುವವರು ಯಾರು? ಇಂತಹ ಒಂದು ಪರಿಸ್ಥಿತಿಯನ್ನು ಪಾಕಿಸ್ತಾನದ ಭಿಕ್ಷುಕರು ಅನುಭವಿಸುತ್ತಿದ್ದಾರೆ. ಬಹಳ ದರಿದ್ರ ಅವಸ್ಥೆಯಲ್ಲಿರುವ ಪಾಕಿಸ್ತಾನದ ಭಿಕ್ಷುಕರನ್ನು ಅಲ್ಲಿನ ಸರಕಾರ ಅರಬ್ ರಾಷ್ಟ್ರಗಳಿಗೆ ಕಳುಹಿಸಿಕೊಡುತ್ತಿದೆ.

ಅವರನ್ನು ಉಮ್ರಾ ವೀಸಾದಲ್ಲಿ ಪಾಕಿಸ್ತಾನ ಕಳುಹಿಸಿಕೊಡುತ್ತಿದೆ. ಅವರು ಅರಬ್ ರಾಷ್ಟ್ರಗಳಲ್ಲಿ ವೀಸಾ ಅವಧಿ ಮುಗಿದ ಬಳಿಕವೂ ನಿರಾಶ್ರಿತರಾಗಿ ನೆಲೆ ನಿಲ್ಲುತ್ತಿದ್ದಾರೆ. ಅವರಲ್ಲಿ ಬಹುತೇಕರು ಸಣ್ಣಪುಟ್ಟ ಕಳ್ಳತನ, ಪಿಕ್ ಪಾಕೆಟ್ ಸಹಿತ ಅಕ್ರಮ ಕೆಲಸಗಳಲ್ಲಿ ದೊರಕಿಸಿಕೊಳ್ಳುತ್ತಿದ್ದಾರೆ. ಅಂತವರು ಬಂಧಿತರಾದಾಗ ಅವರ ಮೂಲ ಹುಡುಕಿದಾಗ ಎಲ್ಲರೂ ಪಾಕಿಸ್ತಾನದಿಂದ ಅಕ್ರಮ ವೀಸಾದಲ್ಲಿ ಬಂದು ನೆಲೆ ನಿಂತವರು ಎನ್ನುವುದು ಗೊತ್ತಾಗುತ್ತಿದೆ. ಇಂತವರಿಂದಲೇ ಗಲ್ಫ್ ರಾಷ್ಟ್ರಗಳ ಜೈಲುಗಳು ತುಂಬಿವೆ.

ಇವರ ಶಿಕ್ಷೆಯ ಅವಧಿ ಮುಗಿದು ವಾಪಾಸ್ ಪಾಕಿಸ್ತಾನಕ್ಕೆ ಕಳುಹಿಸಿದ ನಂತರವವೂ ಅವರು ಮತ್ತೆ ಅರಬ್ ರಾಷ್ಟ್ರಗಳಿಗೆ ವಾಪಾಸ್ ಬರುತ್ತಿದ್ದಾರೆ. ಇದರಿಂದ ಆಕ್ರೋಶಿತಗೊಂಡಿರುವ ಅರಬ್ ರಾಷ್ಟ್ರಗಳು ಭಿಕ್ಷುಕರನ್ನು ಕಳುಹಿಸದಿರುವಂತೆ ಪಾಕಿಸ್ತಾನಕ್ಕೆ ಕಟ್ಟುನಿಟ್ಟಾಗಿ ಸೂಚಿಸಿದೆ. ಈ ವಿಷಯವನ್ನು ಪಾಕಿಸ್ತಾನದ ಟಿವಿ ಮತ್ತು ಪತ್ರಿಕಾ ಮಾಧ್ಯಮಗಳು ವರದಿ ಮಾಡಿವೆ. ಇದರಿಂದ ಪಾಕಿಸ್ತಾನದ ಮಾನ ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೊಮ್ಮೆ ಹರಾಜಾಗಿದೆ. ಪಾಕಿಸ್ತಾನದ ನಾಗರಿಕರ ಪಾಡೇ ನರಕಸದೃಶ್ಯವಾಗಿರುವಾಗ ಅಲ್ಲಿನ ಭಿಕ್ಷುಕರ ಕಥೆಯನ್ನು ಕೇಳುವವರೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.

0
Shares
  • Share On Facebook
  • Tweet It




Trending Now
ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
Tulunadu News August 26, 2025
ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
Tulunadu News August 26, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
  • Popular Posts

    • 1
      ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • 2
      ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • 3
      ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • 4
      ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • 5
      ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!

  • Privacy Policy
  • Contact
© Tulunadu Infomedia.

Press enter/return to begin your search