• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹೈದ್ರಾಬಾದ್ ಬಿರಿಯಾನಿ ಎಫೆಕ್ಟ್! ಪಾಕ್ ಕಳಪೆ ಫಿಲ್ಡಿಂಗ್!

Tulunadu News Posted On October 4, 2023
0


0
Shares
  • Share On Facebook
  • Tweet It

ಹೈದ್ರಾಬಾದಿನ ಬಿರಿಯಾನಿಯ ರುಚಿಗೆ ಮನಸೋತಿರುವ ಪಾಕಿಸ್ತಾನದ ಕ್ರಿಕೆಟಿಗರು ಅದನ್ನು ಗಡದ್ದಾಗಿ ತಿಂದು ತೇಗುತ್ತಿದ್ದಾರೆ. ಇದರಿಂದ ಹೊಟ್ಟೆಭಾರವಾಗಿ ಮೈದಾನದಲ್ಲಿ ಸರಿಯಾಗಿ ಬಗ್ಗಲು ಆಗದೇ ಒದ್ದಾಡುತ್ತಿದ್ದಾರೆ. ಇದರಿಂದ ವಿಶ್ವಕಪ್ ಪಂದ್ಯಾವಳಿಯ ಮೊದಲೆರಡು ಪ್ರಾಕ್ಟೀಸ್ ಮ್ಯಾಚ್ ಗಳನ್ನು ಸೋತಿದ್ದಾರೆ. ಪಂದ್ಯಾಟದ ನಂತರ ನಿರೂಪಕ ಹರ್ಷಾ ಬೋಗ್ಳೆ ನಿಮ್ಮ ಸೋಲಿಗೆ ಕಾರಣವೇನು? ಎಂದು ಹಂಗಾಮಿ ಕಪ್ತಾನ ಶದಾಬ್ ಖಾನ್ ಅವರನ್ನು ಕೇಳಿದಾಗ ಅವರು ಹೈದ್ರಾಬಾದ್ ಬಿರಿಯಾನಿ ಎಂದು ಹೇಳಿದ್ದಾರೆ.

ಭಾರತದಲ್ಲಿ ವಿಶ್ವಕಪ್ ಆಡಲು ಬಂದಿರುವ ಪಾಕಿಸ್ತಾನಿ ಆಟಗಾರರು ಇಲ್ಲಿನ ಹೋಟೇಲುಗಳ ವೈಭವವನ್ನು ಕಂಡು ಖುಷಿಗೊಂಡಿದ್ದಾರೆ. ಶತ್ರು ರಾಷ್ಟ್ರವೇ ಆಗಿದ್ದರೂ ಅತಿಥಿ ದೇವೋಭವ ಎಂದು ಸತ್ಕರಿಸುವ ಭಾರತೀಯ ಸಂಪ್ರದಾಯದಂತೆ ಪಾಕ್ ಕ್ರಿಕೆಟಿಗರನ್ನು ಚೆನ್ನಾಗಿ ನೋಡಿಕೊಳ್ಳಲಾಗುತ್ತಿದೆ. ಐಷಾರಾಮಿ ವ್ಯವಸ್ಥೆಯಲ್ಲಿ ತಿಂದುಡು ಎಂಜಾಯ್ ಮಾಡುತ್ತಿರುವ ಪಾಕ್ ಆಟಗಾರರು ಹೈದ್ರಾಬಾದಿನ ಬಿರಿಯಾನಿಯನ್ನು ಹೊಟ್ಟೆ ತುಂಬಾ ಉಂಡು ಖುಷಿಪಟ್ಟಿದ್ದಾರೆ. ಸಾಮಾನ್ಯವಾಗಿ ಕ್ರಿಕೆಟಿಗರು ಆಹಾರದ ವಿಷಯದಲ್ಲಿ ಕಟ್ಟುನಿಟ್ಟನ್ನು ಪಾಲಿಸಬೇಕಾಗುತ್ತದೆ. ಇಲ್ಲದೇ ಹೋದರೆ ಅದು ಅವರ ಪ್ರದರ್ಶನದ ಮೇಲೆ ಪರಿಣಾಮ ಬೀರುತ್ತದೆ. ಪಾಕ್ ಆಟಗಾರರಿಗೆ ಆಟಕ್ಕಿಂತ ಆಹಾರವೇ ಮುಖ್ಯವಾಗಿರುವಂತೆ ವರ್ತಿಸುತ್ತಿದ್ದಾರೆ. ಇದರಿಂದ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಕಳಪೆ ಫಿಲ್ಡಿಂಗ್ ನಿಂದ ಸೋಲಬೇಕಾಗಿದೆ.

ನಿತ್ಯ ಹೈದ್ರಾಬಾದ್ ಬಿರಿಯಾನಿಯೊಂದಿಗೆ ಬ್ಯಾಟಿಂಗ್ ಮಾಡುತ್ತಿರುವುದರಿಂದ ಪಾಕ್ ಆಟಗಾರರ ಫಾರ್ಮ್ ಹೀಗೆ ಮುಂದುವರೆಯುತ್ತದೆಯಾ ಅಥವಾ ಅವರು ಆದಷ್ಟು ಎಚ್ಚರಗೊಳ್ಳುತ್ತಾರಾ ಎನ್ನುವುದನ್ನು ಕಾದು ನೋಡಬೇಕಾಗಿದೆ.

0
Shares
  • Share On Facebook
  • Tweet It




Trending Now
ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
Tulunadu News August 26, 2025
ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
Tulunadu News August 26, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
  • Popular Posts

    • 1
      ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • 2
      ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • 3
      ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • 4
      ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • 5
      ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!

  • Privacy Policy
  • Contact
© Tulunadu Infomedia.

Press enter/return to begin your search