• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಠಾಣ್ ಕೋಟ್ ಮಾಸ್ಟರ್ ಮೈಂಡ್ ಶಹೀದ್ ಲತೀಫ್ ಹತ್ಯೆ

Tulunadu News Posted On October 11, 2023


  • Share On Facebook
  • Tweet It

ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಟೆಂಡ್ ಭಯೋತ್ಪಾದಕ, ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಶಹೀದ್ ಲತೀಫ್ ಪಾಕಿಸ್ತಾನದ ಮಸೀದಿಯೊಳಗೆ ಅಕ್ಟೋಬರ್ 10 ರಂದು ಹತನಾಗಿದ್ದಾನೆ. ಈತನನ್ನು ಲತೀಫ್ ಯಾನೆ ಬಿಲಾಲ್ ಎನ್ನುವ ಹೆಸರಿನಿಂದ ಗುರುತಿಸಲಾಗುತ್ತಿತ್ತು. ಈತ ಯುಎಪಿಎ ಆಕ್ಟ್ ಅಡಿಯಲ್ಲಿ ಭಾರತಕ್ಕೆ ಅತೀ ಅಗತ್ಯವಾಗಿ ಬೇಕಾಗಿದ್ದ. ಈತನ ಜೊತೆ ಈತನ ಇನ್ನಿಬ್ಬರು ಸಹಚರರನ್ನು ಕೂಡ ಮೂರು ಜನ ಅನಾಮಧೇಯ ಬಂದೂಕುಧಾರಿಗಳು ಹತ್ಯೆಗೈದಿದ್ದಾರೆ. ಈತ ಹತನಾಗಿರುವ ಮಸೀದಿ ಪಾಕಿಸ್ತಾನದ ಸಿಸಲ್ ಕೋಟ್ ಇಲ್ಲಿನ ದಸ್ಕಾ ಎನ್ನುವ ಏರಿಯಾದಲ್ಲಿ ಬರುತ್ತದೆ.

ಜೈಶ್-ಇ-ಮೊಹಮ್ಮದ್ ಸಂಘಟನೆಯ ಪ್ರಮುಖನಾಗಿದ್ದ ಶಹೀದ್ ಲತೀಫ್ 2016 ರ ಪಠಾಣ್ ಕೋಟ್ ವಾಯುನೆಲೆಯ ಮೇಲೆ ವಿಧ್ವಂಸಕ ಕೃತ್ಯದ ಪ್ರಧಾನ ಆರೋಪಿ ಎಂದೇ ಗುರುತಿಸಲಾಗಿದೆ. ಅಲ್ಲಿ ಏಳು ಜನ ವಾಯುಸೇನೆಯ ಯೋಧರು ಹುತಾತ್ಮರಾಗಿದ್ದರು.

ಈತ 1993 ರಲ್ಲಿ ಕಾಶ್ಮೀರದ ಕಣಿವೆಯ ಮೂಲಕ ಅತಿಕ್ರಮ ಪ್ರವೇಶ ಮಾಡಿದ್ದ. ನಂತರದ ವರ್ಷದಲ್ಲಿ ಬಂಧಿತನಾಗಿದ್ದ. 2010 ರ ತನಕ ಜೆಇಎಂ ಉಗ್ರಗಾಮಿ ಸಂಘಟನೆಯ ಸ್ಥಾಪಕ ಮಸೂದ್ ಅಜರ್ ಎನ್ನುವ ಮತ್ತೊಬ್ಬ ಕುಖ್ಯಾತ ಭಯೋತ್ಪಾದಕನ ಜೊತೆ ಜಮ್ಮು ಜೈಲಿನಲ್ಲಿದ್ದ. 2010 ರಲ್ಲಿ ಯುಪಿಎ ಸರಕಾರ ಇವನನ್ನು ಬಿಡುಗಡೆಗೊಳಿಸಿ ಪಾಕಿಸ್ತಾನಕ್ಕೆ ಗಡಿಪಾರು ಮಾಡಿತ್ತು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search