• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಭಾರತೀಯ ಹೆಣ್ಣುಮಕ್ಕಳಿಂದ ನೃತ್ಯ ಖಂಡನೀಯ

Tulunadu News Posted On October 12, 2023
0


0
Shares
  • Share On Facebook
  • Tweet It

ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾಗವಹಿಸಲು ವಿವಿಧ ದೇಶಗಳ ಕ್ರಿಕೆಟಿಗರು ಭಾರತಕ್ಕೆ ಆಗಮಿಸಿದ್ದಾರೆ. ಪಾಕಿಸ್ತಾನ ಕೂಡ ಭಾರತದಲ್ಲಿ ನಡೆಯುತ್ತಿರುವ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿದೆ. ಅವರು ವಿವಿಧ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಾಟದಲ್ಲಿ ಆಡಲು ಆಯಾ ರಾಜ್ಯಕ್ಕೆ ಆಗಮಿಸಿದಾಗ ಅವರನ್ನು ಹೋಟೇಲಿನಲ್ಲಿ ಸ್ವಾಗತಿಸಲಾಗುತ್ತದೆ. ಆಗ ಅವರ ಸ್ವಾಗತಕ್ಕೆ ಭಾರತೀಯ ಹೆಣ್ಣುಮಕ್ಕಳು ನೃತ್ಯ ಮಾಡುವುದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿಯಾಗಿರುವ ಜೈ ಶಾ ಅವರು ಹೀಗೆಕೆ ಮಾಡಿದರು ಎಂದು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ಪಕ್ಕಾ ರಾಷ್ಟ್ರೀಯವಾದಿಯಾಗಿರುವ ಅಮಿತ್ ಶಾ ಪುತ್ರರೂ ಆಗಿರುವ ಜೈ ಶಾ ಆದಷ್ಟು ಬೇಗ ಈ ಸಂಪ್ರದಾಯ ನಿಲ್ಲಿಸಬೇಕು ಎಂದು ಹೇಳಲಾಗುತ್ತಿದೆ.

ಇನ್ನು ಪ್ಯಾಲೇಸ್ತೇನಿಯಲ್ಲಿರುವ ಹಮಾಸ್ ಉಗ್ರರು ಇಸ್ರೇಲ್ ಗಡಿಯೊಳಗೆ ನುಗ್ಗಿ ಅನೇಕ ಶಿಶುಗಳ ಶಿರಚ್ಚೇದ ಮಾಡಿದ ವಿಷಯ ಕೇಳಿದ ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಗದ್ಗತಿತರಾದರು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ಮಾಹಿತಿ ಸತ್ಯಕ್ಕೆ ದೂರ ಎಂದು ವೈಟ್ ಹೌಸ್ ಪತ್ರಿಕಾ ವರದಿ ಹೇಳಿದೆ. ಹಸುಳೆಗಳನ್ನು ಅಮಾನುಷವಾಗಿ ರಕ್ಕಸರ ರೀತಿ ಕೊಂದಿರುವ ಹಮಾಸ್ ಉಗ್ರರ ಕೃತ್ಯವನ್ನು ಖಂಡಿಸಿರುವ ಬೈಡನ್ ಆ ಫೋಟೋಗಳನ್ನು ಇನ್ನು ನೋಡಿಲ್ಲ. ಆದರೆ ಅಮೇರಿಕಾ ಇನ್ನಷ್ಟು ಫೈಟರ್ ಜೆಟ್ ಗಳನ್ನು ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಕಳುಹಿಸಿಕೊಡುತ್ತಿರುವುದಾಗಿ ಮಾಹಿತಿ ನೀಡಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಇಸ್ರೇಲ್ ಪ್ರಧಾನಿ ನೇತಾನ್ಯಾಹು ಅವರು ಹೆಚ್ಚುವರಿಯಾಗಿ 5,30,000 ಯೋಧರು ಗಾಜಾಪಟ್ಟಿಯನ್ನು ಆಕ್ರಮಿಸಿಕೊಳ್ಳಲಿದ್ದಾರೆ. ನಾವು ಹಮಾಸ್ ಉಗ್ರರನ್ನು ಜಗತ್ತು ಐಸಿಸ್ ಭಯೋತ್ಪಾದಕರನ್ನು ನಾಶ ಮಾಡಿದ ರೀತಿಯಲ್ಲಿಯೇ ಮುಗಿಸುವುದಾಗಿ ಹೇಳಿದ್ದಾರೆ. ಈಗಾಗಲೇ ಹಮಾಸ್ ನೌಕಾ ಹಿರಿಯ ಕಮಾಂಡರ್ ನನ್ನು ಇಸ್ರೇಲ್ ಮಿಲಿಟರಿ ಪಡೆಗಳು ಹತ್ಯೆ ಮಾಡಿರುವ ಮಾಹಿತಿ ದೊರಕಿದೆ.

0
Shares
  • Share On Facebook
  • Tweet It




Trending Now
ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
Tulunadu News August 26, 2025
ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
Tulunadu News August 26, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
  • Popular Posts

    • 1
      ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • 2
      ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • 3
      ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • 4
      ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • 5
      ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!

  • Privacy Policy
  • Contact
© Tulunadu Infomedia.

Press enter/return to begin your search