• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾದ ಆರೋಪಿ ಪೊಲೀಸರಿಗೆ ಶರಣು!

Tulunadu News Posted On October 19, 2023
0


0
Shares
  • Share On Facebook
  • Tweet It

ಮಂಗಳೂರು: ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾದ ಕಮಲೇಶ್ ಬಲದೇವ್ ಪೊಲೀಸರಿಗೆ ಸೆರೆಂಡರ್: ತಂದೆಯ ಜತೆ ಠಾಣೆಗೆ ಬಂದ ಆರೋಪಿ

ನಗರದ ಲೇಡಿಹಿಲ್ ಬಳಿ ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾಗಿ ಕಾರಿನೊಂದಿಗೆ ಪರಾರಿಯಾದ ಚಾಲಕನನ್ನು ಬಂಧಿಸಲಾಗಿದ್ದು, ಈತನನ್ನು ಕಮಲೇಶ್ ಬಲದೇವ್ ಎಂದು ಗುರುತಿಸಲಾಗಿದೆ.

ಅಜಾಗರೂಕತೆ ಹಾಗೂ ನಿರ್ಲಕ್ಷ್ಯ ದಿಂದ ಕಾರು ಚಾಲನೆ ಮಾಡಿದ ಕಮಲೇಶ್ ಬಲದೇವ್ ಕುದ್ರೋಳಿ ದೇಗುಲಕ್ಕೆ ತೆರಳಿ ಮನೆಗೆ ವಾಪಸಾಗುತ್ತಿದ್ದ ಯುವತಿ ಹಾಗೂ ಮಕ್ಕಳಿದ್ದ ಗುಂಪಿಗೆ ಕಾರು ನುಗ್ಗಿಸಿದ್ದ. ಇದರ ಪರಿಣಾಮ ಸುರತ್ಕಲ್ ಸಮೀಪದ ಕಾನ ಬಾಳದ ನಿವಾಸಿ ಗಂಗಾಧರ ಅವರ ಪುತ್ರಿ 23ರ ಹರೆಯದ ರೂಪಶ್ರೀ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು.

ಅಪ್ರಾಪ್ತ ಬಾಲಕಿಯರು ಸೇರಿದಂತೆ ಇನ್ನೊರ್ವ ಯುವತಿ ಗಂಭೀರ ಗಾಯಗೊಂಡಿದ್ದಾರೆ. ಅಪಘಾತ ಸ್ಥಳದಿಂದ ಕಾರಿನೊಂದಿಗೆ ಪರಾರಿಯಾಗಿದ್ದ ಕಮಲೇಶ್ ಬಲದೇವ್ ಹೊಂಡಾ ಶೋ ರೂಮ್ ಬಳಿ ಕಾರನ್ನು ನಿಲ್ಲಿಸಿ ಮನೆಗೆ ತೆರಳಿದ್ದ. ಮನೆಯಲ್ಲಿ ವಿಷಯವೆಲ್ಲ ಹೇಳಿದ ಬಳಿಕ ತಂದೆ ಎಚ್.ಎಂ. ಬಲದೇವ್ ಜತೆ ಬಂದು ಪಶ್ಚಿಮ ಠಾಣೆ ಪೊಲೀಸರ ಮುಂದೆ ಶರಣಾಗಿದ್ದಾನೆ.

ಗಾಯಗೊಂಡವರಲ್ಲಿ ಹಿತನ್ವಿ(16), ಕೃತಿಕಾ(16), ಯತಿಕಾ(12), ಸ್ವಾತಿ(26) ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
Tulunadu News August 26, 2025
ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
Tulunadu News August 26, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
  • Popular Posts

    • 1
      ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • 2
      ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • 3
      ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • 4
      ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • 5
      ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!

  • Privacy Policy
  • Contact
© Tulunadu Infomedia.

Press enter/return to begin your search