• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾದ ಆರೋಪಿ ಪೊಲೀಸರಿಗೆ ಶರಣು!

Tulunadu News Posted On October 19, 2023


  • Share On Facebook
  • Tweet It

ಮಂಗಳೂರು: ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾದ ಕಮಲೇಶ್ ಬಲದೇವ್ ಪೊಲೀಸರಿಗೆ ಸೆರೆಂಡರ್: ತಂದೆಯ ಜತೆ ಠಾಣೆಗೆ ಬಂದ ಆರೋಪಿ

ನಗರದ ಲೇಡಿಹಿಲ್ ಬಳಿ ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾಗಿ ಕಾರಿನೊಂದಿಗೆ ಪರಾರಿಯಾದ ಚಾಲಕನನ್ನು ಬಂಧಿಸಲಾಗಿದ್ದು, ಈತನನ್ನು ಕಮಲೇಶ್ ಬಲದೇವ್ ಎಂದು ಗುರುತಿಸಲಾಗಿದೆ.

ಅಜಾಗರೂಕತೆ ಹಾಗೂ ನಿರ್ಲಕ್ಷ್ಯ ದಿಂದ ಕಾರು ಚಾಲನೆ ಮಾಡಿದ ಕಮಲೇಶ್ ಬಲದೇವ್ ಕುದ್ರೋಳಿ ದೇಗುಲಕ್ಕೆ ತೆರಳಿ ಮನೆಗೆ ವಾಪಸಾಗುತ್ತಿದ್ದ ಯುವತಿ ಹಾಗೂ ಮಕ್ಕಳಿದ್ದ ಗುಂಪಿಗೆ ಕಾರು ನುಗ್ಗಿಸಿದ್ದ. ಇದರ ಪರಿಣಾಮ ಸುರತ್ಕಲ್ ಸಮೀಪದ ಕಾನ ಬಾಳದ ನಿವಾಸಿ ಗಂಗಾಧರ ಅವರ ಪುತ್ರಿ 23ರ ಹರೆಯದ ರೂಪಶ್ರೀ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು.

ಅಪ್ರಾಪ್ತ ಬಾಲಕಿಯರು ಸೇರಿದಂತೆ ಇನ್ನೊರ್ವ ಯುವತಿ ಗಂಭೀರ ಗಾಯಗೊಂಡಿದ್ದಾರೆ. ಅಪಘಾತ ಸ್ಥಳದಿಂದ ಕಾರಿನೊಂದಿಗೆ ಪರಾರಿಯಾಗಿದ್ದ ಕಮಲೇಶ್ ಬಲದೇವ್ ಹೊಂಡಾ ಶೋ ರೂಮ್ ಬಳಿ ಕಾರನ್ನು ನಿಲ್ಲಿಸಿ ಮನೆಗೆ ತೆರಳಿದ್ದ. ಮನೆಯಲ್ಲಿ ವಿಷಯವೆಲ್ಲ ಹೇಳಿದ ಬಳಿಕ ತಂದೆ ಎಚ್.ಎಂ. ಬಲದೇವ್ ಜತೆ ಬಂದು ಪಶ್ಚಿಮ ಠಾಣೆ ಪೊಲೀಸರ ಮುಂದೆ ಶರಣಾಗಿದ್ದಾನೆ.

ಗಾಯಗೊಂಡವರಲ್ಲಿ ಹಿತನ್ವಿ(16), ಕೃತಿಕಾ(16), ಯತಿಕಾ(12), ಸ್ವಾತಿ(26) ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search