• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಲೋ ಅಪ್ಪಾ ಸಂಭಾಷಣೆಗೆ ಮತ್ತೊಂದು ಟ್ವಿಸ್ಟ್!

Tulunadu News Posted On November 18, 2023
0


0
Shares
  • Share On Facebook
  • Tweet It

ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಪುತ್ರ ಡಾ.ಯತೀಂದ್ರ ಅವರು ಮೊನ್ನೆಯಷ್ಟೇ ಫೋನಿನಲ್ಲಿ ಮಾತನಾಡಿದ ಆಡಿಯೋ ಮತ್ತು ವಿಡಿಯೋ ಮಾಧ್ಯಮಗಳಲ್ಲಿ ಲೀಕ್ ಆಗಿ ವಿಪಕ್ಷಗಳಿಗೆ ದೊಡ್ಡ ಮಟ್ಟದ ಆಹಾರವಾಗಿತ್ತು. ಯತೀಂದ್ರ ಮಾತನಾಡುತ್ತಿದ್ದದ್ದು ಅಧಿಕಾರಿಗಳ ವರ್ಗಾವಣೆ ದಂಧೆಯ ವಿಷಯ ಎಂದು ವಿಪಕ್ಷಗಳು ಹೇಳಿದರೆ ಸಿಎಂ ಸಿದ್ಧರಾಮಯ್ಯ ಅದರಲ್ಲಿ ವರ್ಗಾವಣೆ ವಿಷಯ ಮಾತನಾಡಿದ್ದಾರಾ? ಹಣದ ವಿಷಯ ಮಾತನಾಡಿದ್ದಾರಾ? ಎಂದು ತಿರುಗೇಟು ನೀಡಿದ್ದರು.

ಯತೀಂದ್ರ ಅವರು ಮಾತನಾಡುವಾಗ ಮಹದೇವ್ ಎನ್ನುವ ಹೆಸರು ತೆಗೆದಿದ್ದು ತಾನು ಹೇಳಿದ ಪಟ್ಟಿಗೆ ಮಾತ್ರ ತಂದೆಯಿಂದ ಸಹಿ ಹಾಕಿಸಬೇಕು ಎಂದು ಮಹದೇವ್ ಅವರಿಗೆ ಖಡಕ್ ಸೂಚನೆ ನೀಡಿದ್ದರು. ಅದರಲ್ಲಿ ಯತೀಂದ್ರ ಅವರ ಬಾಯಿಂದ ವಿವೇಕಾನಂದ ಎನ್ನುವ ಹೆಸರು ಬಂದಿದ್ದು, ಅವರನ್ನು ಎಲ್ಲಿಗೆ ಎಂದು ಇವರು ಕೇಳಿರುವುದು ಕೂಡ ಮಾಧ್ಯಮಗಳ ಕ್ಯಾಮೆರಾಗಳಿಗೆ ಕೇಳಿಸಿದೆ. ಇದನ್ನೆಲ್ಲಾ ಸಾರಾಸಗಟಾಗಿ ನಿರಾಕರಿಸಿರುವ ಸಿದ್ಧರಾಮಯ್ಯನವರು ಅದೆಲ್ಲಾ ವಿಪಕ್ಷಗಳ ಕಪೋಲಕಲ್ಪಿತ ಆರೋಪ ಎಂದಿದ್ದರು.

ಆದರೆ ಈಗ ಪೊಲೀಸ್ ಇನ್ಸಪೆಕ್ಟರ್ ಗಳ ವರ್ಗಾವಣೆ ಆದೇಶ ಹೊರಬಿದ್ದಿದ್ದು ಅದರಲ್ಲಿ ವಿವೇಕಾನಂದ ಎನ್ನುವವರಿಗೆ ಮೈಸೂರು ನಗರದ ವಿವಿ ಪುರಂ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಅವರು ಹಿಂದೆ ರಾಜ್ಯ ಗುಪ್ತವಾರ್ತೆ ವಿಭಾಗದಲ್ಲಿದ್ದರು. ಒಂದು ಕಡೆ ಕಾಂಗ್ರೆಸ್ ಯತೀಂದ್ರ ಅವರು ಸಾರ್ವಜನಿಕವಾಗಿ ಫೋನಿನಲ್ಲಿ ಮಾತನಾಡುವಾಗ ವಿವೇಕಾನಂದ ಹೆಸರು ತೆಗೆದಿರುವುದು ಮತ್ತು ತಾವು ಹೇಳಿದ ಪಟ್ಟಿಗೆ ಮಾತ್ರ ತಂದೆಯಿಂದ ಸಹಿ ತೆಗೆದುಕೊಳ್ಳಿ ಎಂದು ಸಿಎಂ ವಿಶೇಷ ಕರ್ತವ್ಯ ಅಧಿಕಾರಿಗೆ ಸೂಚಿಸಿರುವುದು ಮತ್ತು ನವೆಂಬರ್ 17 ರಂದು ಬಿಡುಗಡೆಯಾಗಿರುವ ವರ್ಗಾವಣೆ ಪಟ್ಟಿಯಲ್ಲಿ ವಿವೇಕಾನಂದ ಎನ್ನುವವರಿಗೆ ವರ್ಗಾವಣೆ ಆಗಿರುವುದನ್ನು ನೋಡುವಾಗ ಸಿಎಂ ಪುತ್ರನೇ ವರ್ಗಾವಣೆ ವಿಷಯದಲ್ಲಿ ನೇರ ಭಾಗಿಯಾಗಿದ್ದಾರಾ ಎನ್ನುವ ಅನುಮಾನಗಳು ಮತ್ತಷ್ಟು ಗಟ್ಟಿಯಾಗಿದೆ ಎಂದು ವಿಪಕ್ಷಗಳ ಮುಖಂಡರು ಮಾಧ್ಯಮಗಳಲ್ಲಿ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search