• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಸ್ ಕಂಡಕ್ಟರ್ ಗೆ ಚಾಕು ಹಾಕಿದವನ ಕಾಲಿಗೆ ಶೂಟ್ ಮಾಡಿ ಬಂಧಿಸಿದ ಯುಪಿ ಪೊಲೀಸರು

Tulunadu News Posted On November 25, 2023
0


0
Shares
  • Share On Facebook
  • Tweet It

ಬಸ್ ಟಿಕೆಟ್ ದರದ ವಿಷಯದಲ್ಲಿ ಗಲಾಟೆ ನಡೆದು ಲಾರೆಬ್ ಹಶ್ಮಿ ಎನ್ನುವ ಇಂಜಿನಿಯರಿಂಗ್ ವಿದ್ಯಾರ್ಥಿ ಬಸ್ ನಿರ್ವಾಹಕನಿಗೆ ತನ್ನಲ್ಲಿದ್ದ ಆಯುಧದಿಂದ ದಾಳಿ ಮಾಡಿದ್ದ. ಇದರಿಂದ ಕಂಡಕ್ಟರ್ ಹರಿಕೇಶ್ ವಿಶ್ವಕರ್ಮನ ಕುತ್ತಿಗೆ ಮತ್ತು ದೇಹದ ಭಾಗಗಳ ಮೇಲೆ ಗಾಯಗಳಾಗಿ ಆತ ಗಂಭೀರ ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ದಾಳಿ ನಡೆದ ಕೂಡಲೇ ಬಸ್ಸಿನಿಂದ ಓಡಿ ತಪ್ಪಿಸಿಕೊಂಡ ಲಾರೆಬ್ ತನ್ನ ಕಾಲೇಜಿನ ಕ್ಯಾಂಪಸ್ ಒಳಗೆ ಹೋಗಿ ಅಡಗಿಕುಳಿತುಕೊಂಡಿದ್ದ. ಆ ಬಳಿಕ ಅಲ್ಲಿಂದಲ್ಲೇ ವಿಡಿಯೋ ಮಾಡಿ ” ಆತ ಮುಸಲ್ಮಾನರನ್ನು ಅವಹೇಳನ ಮಾಡಿದ್ದಕ್ಕೆ ಹಲ್ಲೆ ಮಾಡಿದೆ. ಅವನು ಸಾಯಬೇಕು” ಹೇಳಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಉತ್ತರ ಪ್ರದೇಶದ ಪೊಲೀಸರು ಆರೋಪಿಯನ್ನು ಹುಡುಕುತ್ತಿದ್ದರು.

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದ ಈ ಘಟನೆಯ ಬಗ್ಗೆ ಅನೇಕರು ತೀವ್ರ ಅಸಮಾಧಾನ ಹೊಂದಿದ್ದರು. ಭೀಕರವಾಗಿ ಹಲ್ಲೆ ಮಾಡಿದ್ದಲ್ಲದೇ, ವಿಡಿಯೋ ಮಾಡಿ, ಅದರಲ್ಲಿ ಕೊನೆಗೆ ಹಲ್ಲೆಗೆ ಬಳಸಿದ ಆಯುಧ ತೋರಿಸಿ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯ ಮತಾಂಧತೆಯ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿತ್ತು. ಅಷ್ಟರಲ್ಲಿ ಪೊಲೀಸರು ಅವನ ಬಂಧನಕ್ಕೆ ಬಲೆ ಬೀಸಿದ್ದರು. ಅವನು ಪೊಲೀಸರು ಬಂಧಿಸಲು ಬಂದಾಗ ತಪ್ಪಿಸಿಕೊಳ್ಳಲು ಯತ್ನಿಸಿದ. ಈ ಹಂತದಲ್ಲಿ ಅವನ ಕಾಲಿಗೆ ಶೂಟ್ ಮಾಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹಶ್ಮಿ ತಂದೆ ಮೊಹಮ್ಮದ್ ಯೂನಸ್ ಪ್ರಯಾಗ್ ರಾಜ್ ನಗರದಲ್ಲಿ ಕೋಳಿ ಫಾರಂ ಉದ್ಯಮ ನಡೆಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search