• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಸ್ ಕಂಡಕ್ಟರ್ ಗೆ ಚಾಕು ಹಾಕಿದವನ ಕಾಲಿಗೆ ಶೂಟ್ ಮಾಡಿ ಬಂಧಿಸಿದ ಯುಪಿ ಪೊಲೀಸರು

Tulunadu News Posted On November 25, 2023
0


0
Shares
  • Share On Facebook
  • Tweet It

ಬಸ್ ಟಿಕೆಟ್ ದರದ ವಿಷಯದಲ್ಲಿ ಗಲಾಟೆ ನಡೆದು ಲಾರೆಬ್ ಹಶ್ಮಿ ಎನ್ನುವ ಇಂಜಿನಿಯರಿಂಗ್ ವಿದ್ಯಾರ್ಥಿ ಬಸ್ ನಿರ್ವಾಹಕನಿಗೆ ತನ್ನಲ್ಲಿದ್ದ ಆಯುಧದಿಂದ ದಾಳಿ ಮಾಡಿದ್ದ. ಇದರಿಂದ ಕಂಡಕ್ಟರ್ ಹರಿಕೇಶ್ ವಿಶ್ವಕರ್ಮನ ಕುತ್ತಿಗೆ ಮತ್ತು ದೇಹದ ಭಾಗಗಳ ಮೇಲೆ ಗಾಯಗಳಾಗಿ ಆತ ಗಂಭೀರ ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ದಾಳಿ ನಡೆದ ಕೂಡಲೇ ಬಸ್ಸಿನಿಂದ ಓಡಿ ತಪ್ಪಿಸಿಕೊಂಡ ಲಾರೆಬ್ ತನ್ನ ಕಾಲೇಜಿನ ಕ್ಯಾಂಪಸ್ ಒಳಗೆ ಹೋಗಿ ಅಡಗಿಕುಳಿತುಕೊಂಡಿದ್ದ. ಆ ಬಳಿಕ ಅಲ್ಲಿಂದಲ್ಲೇ ವಿಡಿಯೋ ಮಾಡಿ ” ಆತ ಮುಸಲ್ಮಾನರನ್ನು ಅವಹೇಳನ ಮಾಡಿದ್ದಕ್ಕೆ ಹಲ್ಲೆ ಮಾಡಿದೆ. ಅವನು ಸಾಯಬೇಕು” ಹೇಳಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಉತ್ತರ ಪ್ರದೇಶದ ಪೊಲೀಸರು ಆರೋಪಿಯನ್ನು ಹುಡುಕುತ್ತಿದ್ದರು.

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದ ಈ ಘಟನೆಯ ಬಗ್ಗೆ ಅನೇಕರು ತೀವ್ರ ಅಸಮಾಧಾನ ಹೊಂದಿದ್ದರು. ಭೀಕರವಾಗಿ ಹಲ್ಲೆ ಮಾಡಿದ್ದಲ್ಲದೇ, ವಿಡಿಯೋ ಮಾಡಿ, ಅದರಲ್ಲಿ ಕೊನೆಗೆ ಹಲ್ಲೆಗೆ ಬಳಸಿದ ಆಯುಧ ತೋರಿಸಿ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯ ಮತಾಂಧತೆಯ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿತ್ತು. ಅಷ್ಟರಲ್ಲಿ ಪೊಲೀಸರು ಅವನ ಬಂಧನಕ್ಕೆ ಬಲೆ ಬೀಸಿದ್ದರು. ಅವನು ಪೊಲೀಸರು ಬಂಧಿಸಲು ಬಂದಾಗ ತಪ್ಪಿಸಿಕೊಳ್ಳಲು ಯತ್ನಿಸಿದ. ಈ ಹಂತದಲ್ಲಿ ಅವನ ಕಾಲಿಗೆ ಶೂಟ್ ಮಾಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹಶ್ಮಿ ತಂದೆ ಮೊಹಮ್ಮದ್ ಯೂನಸ್ ಪ್ರಯಾಗ್ ರಾಜ್ ನಗರದಲ್ಲಿ ಕೋಳಿ ಫಾರಂ ಉದ್ಯಮ ನಡೆಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
Tulunadu News August 26, 2025
ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
Tulunadu News August 26, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
  • Popular Posts

    • 1
      ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • 2
      ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • 3
      ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • 4
      ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
    • 5
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ

  • Privacy Policy
  • Contact
© Tulunadu Infomedia.

Press enter/return to begin your search