• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಿಂಧೆ ಶಿರಚ್ಚೇದನಕ್ಕೆ ಕಾಶ್ಮೀರದಲ್ಲಿ ಒತ್ತಾಯ!

Tulunadu News Posted On November 30, 2023
0


0
Shares
  • Share On Facebook
  • Tweet It

ವಿಡಿಯೋ ಶೇರ್ ಮಾಡಿದ್ದಕ್ಕೆ ಯುವಕನ ಶಿರಚ್ಚೇದನಕ್ಕೆ ಕಾಶ್ಮೀರದಲ್ಲಿ ಒತ್ತಾಯ!

ಹಮಾಸ್ ಲೀಡರ್ ಮಗನೊಬ್ಬ ಪ್ರವಾದಿ ಮೊಹಮ್ಮದ್ ವಿರುದ್ಧ ಮಾತನಾಡಿದರೆನ್ನಲಾದ ವಿವಾದಾತ್ಮಕ ವಿಡಿಯೋವೊಂದನ್ನು ಕಾಶ್ಮೀರದ ವಿದ್ಯಾರ್ಥಿಯೊಬ್ಬ ಶೇರ್ ಮಾಡಿಕೊಂಡ ಎನ್ನುವ ವಿಷಯ ಕಾಶ್ಮೀರದಲ್ಲಿ ದೊಡ್ಡ ಗಲಾಟೆಗೆ ಕಾರಣವಾಗಿದೆ. ಯುವಕ ಮೂಲತ: ಮಹಾರಾಷ್ಟ್ರದವನ್ನಾಗಿದ್ದು ಹೆಸರು ಪ್ರಥಮೇಶ್ ಶಿಂಧೆ. ಈತ ಕಾಶ್ಮೀರದ ಶ್ರೀನಗರದ ಎನ್ ಐಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಈತ ಶೇರ್ ಮಾಡಿದ ವಿಡಿಯೋ ಮುಸ್ಲಿಂ ಮೂಲಭೂತವಾದಿಗಳ ಕೆಂಗೆಣ್ಣಿಗೆ ಗುರಿಯಾಗಿದೆ. ಆದ್ದರಿಂದ ಕೆಲವು ಮುಸ್ಲಿಂ ಸಂಘಟನೆಗಳು ಇತನ ಶಿರಚ್ಚೇದ ಮಾಡುತ್ತೇವೆ ಎಂದು ಘೋಷಣೆ ಕೂಗಿರುವ ವಿಡಿಯೋ ಕೂಡ ವೈರಲ್ ಆಗಿದೆ. ಅದರೊಂದಿಗೆ ಈತ ಕಾಲೇಜಿನಲ್ಲಿ ಮುಸ್ಲಿಂ ಸಮುದಾಯದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಇದು ಕೂಡ ಮುಸ್ಲಿಂ ಸಂಘಟನೆಗಳ ಯುವಕರ ಕೋಪಕ್ಕೆ ಗುರಿಯಾಗಿದೆ. ಒಟ್ಟಿನಲ್ಲಿ ಅವರಿಬ್ಬರ ಜೀವಕ್ಕೆ ಅಪಾಯ ಇರುವುದು ಈಗ ಪತ್ತೆಯಾಗಿದೆ.

ಭಾರತೀಯ ಜನತಾ ಪಾರ್ಟಿಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಟಿವಿ ಡಿಬೇಟ್ ವೊಂದರಲ್ಲಿ ಆಡಿದ ಮಾತುಗಳು ಅವಳ ಜೀವಕ್ಕೆ ಅಪಾಯವನ್ನು ತಂದೊಡ್ಡಿತ್ತು. ನೂಪುರ್ ವಿರುದ್ಧ ಮುಸ್ಲಿಂ ಸಂಘಟನೆಗಳು ಸಾಕಷ್ಟು ಪ್ರತಿಭಟನೆ ನಡೆಸಿದ್ದವು. ಕಲ್ಲು ತೂರಾಟ, ದೊಂಬಿಗಳು ನಡೆದಿದ್ದವು. ಡಿಬೇಟಿನಲ್ಲಿ ಆಕೆ ನುಡಿದಿದ್ದ ಮಾತುಗಳನ್ನೇ ಹಮಾಸ್ ಮುಖಂಡನ ಮಗ ಹೇಳಿರುವ ವಿಡಿಯೋ ಈಗ ವಿವಾದಕ್ಕೆ ಕಾರಣವಾಗಿದ್ದು, ಅದನ್ನು ಶೇರ್ ಮಾಡಿದ ಪ್ರಥಮೇಶ್ ಶಿಂಧೆ ಪ್ರಾಣಕ್ಕೆ ಸಂಚಕಾರ ತರುವ ಸಾಧ್ಯತೆ ಇದೆ. ಯುವಕ ಮಹಾರಾಷ್ಟ್ರ ಮೂಲದವನಾಗಿರುವುದರಿಂದ ಅಲ್ಲಿನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಉಪಮುಖ್ಯಮಂತ್ರಿ ದೇವೇಂದ್ರ ಪಡ್ನವೀಸ್ ತಕ್ಷಣ ಯುವಕನ ರಕ್ಷಣೆಗೆ ಮುಂದಾಗಬೇಕೆಂದು ಏಕ್ಸ್ ನಲ್ಲಿ ಹಲವರು ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search