• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಿಸ್ ಪಾಂಡಿಚೇರಿ ಈಗ ಮಿಸ್ ಆಫ್ರಿಕಾ ಗೋಲ್ಡನ್ ಸ್ಪರ್ಧೆಗೆ ರೆಡಿ!

Tulunadu News Posted On December 1, 2023
0


0
Shares
  • Share On Facebook
  • Tweet It

ಚರ್ಮದ ಬಣ್ಣ ಸೌಂದರ್ಯ ಸ್ಪರ್ಧೇಯಲ್ಲಿ ಭಾಗವಹಿಸಲು ಅಡ್ಡಿ ಆಗಲಿಲ್ಲ, ಯಾಕೆ?

ಸಾನ್ ರಿಚೆಲ್ ಗಾಂಧಿ ಎಂಬ ಯುವತಿಯನ್ನು ನೋಡಿದರೆ ಯಾರೂ ಕೂಡ ಆಕೆ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದು ಅಂದುಕೊಳ್ಳುವ ಸಾಧ್ಯತೆಯೇ ಇರಲಿಲ್ಲ. ಆದರೆ ಆಕೆ ಎದೆಗುಂದಲಿಲ್ಲ. ಅವಳಿಗೆ ತಾನು ಕೂಡ ಸೌಂದರ್ಯ ಸ್ಪರ್ಧೆಯಲ್ಲಿ ಸ್ಪರ್ಧಿಸುವುದು ಮಾತ್ರವಲ್ಲ, ಅದರಲ್ಲಿ ಗೆಲ್ಲಬೇಕೆಂಬ ಗುರಿಯೂ ಇತ್ತು. ಹಾಗೆ ಮಿಸ್ ಪಾಂಡಿಚೇರಿ ಸ್ಪರ್ಧೆಯಲ್ಲಿ ಭಾಗವಹಿಸಿದಳು, ಅವಳಂತಹ ಕಪ್ಪು ಬಣ್ಣದ ಯುವತಿ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸುವುದೇ ಎಂದು ಕೆಲವರು ಮೂದಲಿಸಿದರು. ಅಂತವರಿಗೆ ಈ ವೇದಿಕೆ ಅಲ್ಲ ಎನ್ನುವ ವಿರೋಧ ವ್ಯಕ್ತವಾಯಿತು. ಆದರೆ ಸಾನ್ ರಿಚೆಲ್ ಎಷ್ಟೇ ಟೀಕೆ ಬಂದರೂ ಅಂಜಲಿಲ್ಲ, ಹಿಂದೆ ಸರಿಯಲಿಲ್ಲ. ಅಂತಿಮವಾಗಿ ಆಕೆ ಮಿಸ್ ಪಾಂಡಿಚೇರಿಯಾಗಿ ಗೆದ್ದು ಬಂದಳು. ಈಗ ಆಕೆ ಮಿಸ್ ಆಫ್ರಿಕಾ ಗೋಲ್ಡನ್ 2023 ಇದಕ್ಕೆ ಸ್ಪರ್ಧಿಸಲು ತಯಾರಾಗಿದ್ದಾಳೆ.


ಅವಳ ಸಾಧನೆಯನ್ನು ನೋಡಿದರೆ ಈಗ ಯಾರು ಬೇಕಾದರೂ ಮೂಗಿನ ಮೇಲೆ ಬೆರಳಿಡುವಂತೆ ಆಗಿದೆ. ಸೌಂದರ್ಯ ಎಂದರೆ ಯಾವ ಮಾನದಂಡ ಇತ್ತೋ, ಯಾವ ವರ್ಣದವರು ಮಾತ್ರ ಭಾರತದಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರು ಎಂಬ ವಾತಾವರಣ ಇತ್ತೋ ಅದನ್ನು ತುಂಡರಿಸಿ ಯಾವ ವರ್ಣದವರು ಬೇಕಾದರೂ ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು ಎಂದು ತೋರಿಸುವುದೇ ತನ್ನ ಗುರಿ ಎಂದು ಆಕೆ ಸಾಬೀತುಪಡಿಸಿದ್ದಾಳೆ. ಐಶ್ವರ್ಯ ರೈ ತನ್ನ ರೋಲ್ ಮಾಡೆಲ್ ಎಂದು ಹೇಳಿಕೊಳ್ಳುವ ಸಾನ್ ರಿಚೆಲ್ ಆರಂಭದಲ್ಲಿ ತನ್ನ ಕುಟುಂಬದ ವಿರೋಧ ಇದ್ದಾಗಲೂ ಅದನ್ನೆಲ್ಲಾ ವಿರೋಧಿಸಿ ಓರ್ವ ಯಶಸ್ವಿ ಮಾಡಲ್ ಆಗಿ ಮಿಂಚುತ್ತಿದ್ದಾಳೆ. ಅದರೊಂದಿಗೆ ಅನೇಕ ಪ್ರಶಸ್ತಿಗಳನ್ನು ಕೂಡ ಮುಡಿಗೇರಿಸಿಕೊಂಡಿದ್ದಾಳೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search