• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಚೋಪ್ರಾ ಆಗಲ್ಲ ಎಂದದ್ದಕ್ಕೆ ರಶ್ಮಿಕಾ ಆದ್ಲು ರಣಬೀರ್ ಜೋಡಿ!

Tulunadu News Posted On December 1, 2023


  • Share On Facebook
  • Tweet It

ಸಿನೆಮಾ ಎನ್ನುವುದೇ ಒಂದು ಗ್ಯಾಮ್ಲಿಂಗ್. ಇಲ್ಲಿ ಯಾರು ಯಾವಾಗ ಸ್ಟಾರ್ ಗಳಾಗುತ್ತಾರೆ. ಯಾವಾಗ ಅದೃಷ್ಟ ಖುಲಾಯಿಸುತ್ತದೆ ಎಂದು ಹೇಳಲು ಆಗುವುದಿಲ್ಲ. ರಶ್ಮಿಕಾ ಮಂದಣ್ಣ ವಿಷಯದಲ್ಲಿಯೂ ಹಾಗೆ ಆಗಿದೆ. ಎನಿಮಲ್ ಸಿನೆಮಾ ಅದಕ್ಕೆ ಸಾಕ್ಷಿ.

ರಣಬೀರ್ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ಜೋಡಿಯ ಸಿನೆಮಾ ಎನಿಮಲ್ ಈಗಾಗಲೇ ಸಿನೆಮಾ ಪ್ರಿಯರ ಮನಸ್ಸನ್ನು ರಂಜಿಸುತ್ತಿದೆ. ಕೊಡಗಿನ ಬೆಡಗಿ ರಶ್ಮಿಕಾ ಈ ಸಿನೆಮಾದಲ್ಲಿ ರಣಬೀರ್ ಜೊತೆ ಬಿಸಿಬಿಸಿ ಕಿಸ್ ದೃಶ್ಯಗಳಲ್ಲಿ ಮನೋಜ್ಞವಾಗಿ ನಟಿಸಿದ್ದಾರೆ. ಅವರ ಕಿಸ್ಸಿನ ಪೋಸ್ಟರ್ ಗಳೇ ಯುವಜೋಡಿಗಳನ್ನು ಚಿತ್ರಮಂದಿರದತ್ತ ಸೆಳೆಯುವಲ್ಲಿ ಯಶಸ್ವಿಯಾಗಿವೆ. ರಶ್ಮಿಕಾ ಈ ಸಿನೆಮಾದ ಮೂಲಕ ಬಾಲಿವುಡ್ ನಲ್ಲಿ ಭದ್ರವಾಗಿ ಊರುವ ಲಕ್ಷಣಗಳು ಸ್ಪಷ್ಟವಾಗುತ್ತಿವೆ. ಆದರೆ ಈ ಸಿನೆಮಾದ ನಿರ್ದೇಶಕರ ಮೊದಲ ಆಯ್ಕೆ ರಣಬೀರ್ ಜೋಡಿಯಾಗಿ ರಶ್ಮಿಕಾ ಆಗಿರಲಿಲ್ಲ ಎನ್ನುವುದು ಈಗ ಬಂದಿರುವ ಮಾಹಿತಿ.

ಅವರು ರಣಬೀರ್ ಎದುರು ಪರಿಣೀತಿ ಚೋಪ್ರಾ ಒಳ್ಳೆಯದಾಗಿ ಸೂಟ್ ಆಗುತ್ತಾರೆ ಎಂದೇ ಅಂದುಕೊಂಡಿದ್ದರು. ಆದರೆ ಬೇರೊಂದು ಸಿನೆಮಾಕ್ಕೆ ಕಮೀಟ್ ಆಗಿದ್ದ ಪರಿಣಿತಿ ಇದಕ್ಕೆ ಡೇಟ್ ಹೊಂದಿಸಲು ಆಗುವುದಿಲ್ಲ ಎಂದು ಈ ಸಿನೆಮಾದ ಅಫರ್ ಕೈಬಿಟ್ಟಿದ್ದರು.
ಆಗ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಭೇಟಿ ಆದದ್ದೇ ರಶ್ಮಿಕಾ ಅವರನ್ನು. ನಂತರ ಈಗ ಸಿನೆಮಾ ಏನಾಗಿದೆ ಎಲ್ಲರಿಗೂ ಗೊತ್ತು. ಈ ಬಗ್ಗೆ ಪರಿಣಿತಿ ಚೋಪ್ರಾ ಮಾತನಾಡುತ್ತಾ ” ಸಿನೆಮಾ ಜೀವನದಲ್ಲಿ ಇದೆಲ್ಲಾ ಸಾಮಾನ್ಯ” ಎಂದಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search