• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೋಪ್ರಾ ಆಗಲ್ಲ ಎಂದದ್ದಕ್ಕೆ ರಶ್ಮಿಕಾ ಆದ್ಲು ರಣಬೀರ್ ಜೋಡಿ!

Tulunadu News Posted On December 1, 2023
0


0
Shares
  • Share On Facebook
  • Tweet It

ಸಿನೆಮಾ ಎನ್ನುವುದೇ ಒಂದು ಗ್ಯಾಮ್ಲಿಂಗ್. ಇಲ್ಲಿ ಯಾರು ಯಾವಾಗ ಸ್ಟಾರ್ ಗಳಾಗುತ್ತಾರೆ. ಯಾವಾಗ ಅದೃಷ್ಟ ಖುಲಾಯಿಸುತ್ತದೆ ಎಂದು ಹೇಳಲು ಆಗುವುದಿಲ್ಲ. ರಶ್ಮಿಕಾ ಮಂದಣ್ಣ ವಿಷಯದಲ್ಲಿಯೂ ಹಾಗೆ ಆಗಿದೆ. ಎನಿಮಲ್ ಸಿನೆಮಾ ಅದಕ್ಕೆ ಸಾಕ್ಷಿ.

ರಣಬೀರ್ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ಜೋಡಿಯ ಸಿನೆಮಾ ಎನಿಮಲ್ ಈಗಾಗಲೇ ಸಿನೆಮಾ ಪ್ರಿಯರ ಮನಸ್ಸನ್ನು ರಂಜಿಸುತ್ತಿದೆ. ಕೊಡಗಿನ ಬೆಡಗಿ ರಶ್ಮಿಕಾ ಈ ಸಿನೆಮಾದಲ್ಲಿ ರಣಬೀರ್ ಜೊತೆ ಬಿಸಿಬಿಸಿ ಕಿಸ್ ದೃಶ್ಯಗಳಲ್ಲಿ ಮನೋಜ್ಞವಾಗಿ ನಟಿಸಿದ್ದಾರೆ. ಅವರ ಕಿಸ್ಸಿನ ಪೋಸ್ಟರ್ ಗಳೇ ಯುವಜೋಡಿಗಳನ್ನು ಚಿತ್ರಮಂದಿರದತ್ತ ಸೆಳೆಯುವಲ್ಲಿ ಯಶಸ್ವಿಯಾಗಿವೆ. ರಶ್ಮಿಕಾ ಈ ಸಿನೆಮಾದ ಮೂಲಕ ಬಾಲಿವುಡ್ ನಲ್ಲಿ ಭದ್ರವಾಗಿ ಊರುವ ಲಕ್ಷಣಗಳು ಸ್ಪಷ್ಟವಾಗುತ್ತಿವೆ. ಆದರೆ ಈ ಸಿನೆಮಾದ ನಿರ್ದೇಶಕರ ಮೊದಲ ಆಯ್ಕೆ ರಣಬೀರ್ ಜೋಡಿಯಾಗಿ ರಶ್ಮಿಕಾ ಆಗಿರಲಿಲ್ಲ ಎನ್ನುವುದು ಈಗ ಬಂದಿರುವ ಮಾಹಿತಿ.

ಅವರು ರಣಬೀರ್ ಎದುರು ಪರಿಣೀತಿ ಚೋಪ್ರಾ ಒಳ್ಳೆಯದಾಗಿ ಸೂಟ್ ಆಗುತ್ತಾರೆ ಎಂದೇ ಅಂದುಕೊಂಡಿದ್ದರು. ಆದರೆ ಬೇರೊಂದು ಸಿನೆಮಾಕ್ಕೆ ಕಮೀಟ್ ಆಗಿದ್ದ ಪರಿಣಿತಿ ಇದಕ್ಕೆ ಡೇಟ್ ಹೊಂದಿಸಲು ಆಗುವುದಿಲ್ಲ ಎಂದು ಈ ಸಿನೆಮಾದ ಅಫರ್ ಕೈಬಿಟ್ಟಿದ್ದರು.
ಆಗ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಭೇಟಿ ಆದದ್ದೇ ರಶ್ಮಿಕಾ ಅವರನ್ನು. ನಂತರ ಈಗ ಸಿನೆಮಾ ಏನಾಗಿದೆ ಎಲ್ಲರಿಗೂ ಗೊತ್ತು. ಈ ಬಗ್ಗೆ ಪರಿಣಿತಿ ಚೋಪ್ರಾ ಮಾತನಾಡುತ್ತಾ ” ಸಿನೆಮಾ ಜೀವನದಲ್ಲಿ ಇದೆಲ್ಲಾ ಸಾಮಾನ್ಯ” ಎಂದಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
Tulunadu News August 26, 2025
ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
Tulunadu News August 26, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
  • Popular Posts

    • 1
      ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • 2
      ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • 3
      ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
    • 4
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 5
      'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ

  • Privacy Policy
  • Contact
© Tulunadu Infomedia.

Press enter/return to begin your search