• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

Target ಇಲಿಯಾಸ್ ಕೊಲೆ ಪ್ರಕರಣ: ಐವರು ಆರೋಪಿಗಳು ಖುಲಾಸೆ

Tulunadu News Posted On December 12, 2023
0


0
Shares
  • Share On Facebook
  • Tweet It

ಕುಖ್ಯಾತ “ಟಾರ್ಗೆಟ್ ಗ್ಯಾಂಗ್‌” ನಾಯಕನಾಗಿದ್ದ ಟಾರ್ಗೆಟ್ ಇಲಿಯಾಸ್‌ನ ಕೊಲೆ ಪ್ರಕರಣದಲ್ಲಿ ಐದು ಮಂದಿ ಆರೋಪಿಗಳನ್ನು ಮಂಗಳೂರಿನ ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಉಳ್ಳಾಲ ಧರ್ಮನಗರದ ದಾವೂದ್, ಮಹಮ್ಮದ್ ಶಮೀರ್ ಆಲಿಯಾಸ್ ಕಡಪರ ಶಮೀರ್. ರಿಯಾಜ್, ನಮೀರ್ ಹಂಝ, ಅಬ್ದುಲ್ ಖಾದರ್. ಆಲಿಯಾಸ್ ದೋಷಮುಕ್ತಗೊಂಡವರು. ಜಬ್ಬಾರ್

ಟಾರ್ಗೆಟ್ ಇಲಿಯಾಸ್‌ನನ್ನು 2018ರ ಜ. 13ರಂದು ನಗರದ ಜೆಪ್ಪು ಕುಡಾಡಿ ಬಳಿ ಇರುವ ಅಪಾರ್ಟ್‌ ಮೆಂಟ್‌ನಲ್ಲಿ ಚೂರಿ ಇರಿದು ಕೊಲೆ ಮಾಡಲಾಗಿತ್ತು. ದಾವೂದ್. ಮಹಮ್ಮದ್ ಶಮೀರ್ ಅಲಿಯಾಸ್ ಕಡಪರ ಶಮೀರ್, ಉಮ್ಮರ್ ನವಾಫ್, ನೌಶದ್, ಮೊಹಮ್ಮದ್ ನಾಸಿರ್, ರಿಯಾಜ್, ನಮೀರ್ ಹಂಝ, ಅಸYರ್ ಅಲಿ ಆಲಿಯಾಸ್ ಅಶ್ರಫ್, ಅಬ್ದುಲ್ ಖಾದರ್ ಆಲಿಯಾಸ್ ‘ಜಬ್ಬಾರ್ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸಂಧ್ಯಾ ಎಸ್. ಅವರು ಐವರು ಆರೋಪಿಗಳು ನಿರ್ದೋಷಿಗಳೆಂದು ಡಿ. 11ರಂದು ತೀರ್ಪು ನೀಡಿದ್ದಾರೆ. ಐವರು ಆರೋಪಿಗಳ ಪರವಾಗಿ ಬಿ. ಜಿನೇಂದ್ರ ಕುಮಾರ್, ಅರವಿಂದ ಕುಮಾರ್ ಕೆ., ಬಿ. ಅಭಿಜಿತ್ ಜೈನ್, ವಸುಧಾ ಬಿ. ಮತ್ತು ಅನುಶ್ರೀ ಹೆಗ್ಡೆ ಎಂ. ಅವರು ವಾದಿಸಿದ್ದರು. ಇತರ ಆರೋಪಿಗಳಾದ ಉಮ್ಮರ್ ನವಾಫ್, ನಾಶದ್, ಮೊಹಮ್ಮದ್ ನಾಸಿರ್, ಅಸYರ್ ಆಲಿ ಆಲಿಯಾಸ್ ಅಶ್ರಫ್ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
Tulunadu News August 23, 2025
'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
Tulunadu News August 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
  • Popular Posts

    • 1
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 2
      'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • 3
      ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • 4
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 5
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!

  • Privacy Policy
  • Contact
© Tulunadu Infomedia.

Press enter/return to begin your search