• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ಮೋಕ್ ಬಾಂಬ್ ಹಿಡಿದು ರಕ್ಷಣಾ ಸಚಿವರತ್ತ ನುಗ್ಗುತ್ತಿದ್ದರು – ಸಂಸದ ಹನುಮಾನ್

Tulunadu News Posted On December 15, 2023
0


0
Shares
  • Share On Facebook
  • Tweet It

ಲೋಕಸಭೆಯ ಅಧಿವೇಶನ ನಡೆಯುತ್ತಿರುವಾಗಲೇ ವಿಸಿಟರ್ ಗ್ಯಾಲರಿಯಿಂದ ಒಳಗೆ ನುಗ್ಗಿ ಸ್ಮೋಕ್ ಬಾಂಬ್ ಸಿಡಿಸಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಇಬ್ಬರನ್ನು ಅಲ್ಲಿದ್ದ ಸಂಸದರಾದ ನಳಿನ್ ಕುಮಾರ್ ಕಟೀಲ್, ಮುನಿಸ್ವಾಮಿ ಸಹಿತ ಕೆಲವು ಸಂಸದರು ಹಿಡಿದಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಒಂದು ವೇಳೆ ಆಗಂತುಕರ ಕೈಯಲ್ಲಿ ಗನ್ ಇದ್ದರೂ ತಾನು ಅವರನ್ನು ಹಿಡಿಯುತ್ತಿದ್ದೆ ಎಂದು ರಾಷ್ಟ್ರೀಯ ಲೋಕತಾಂತ್ರಿಕ ಪಾರ್ಟಿಯ ಸಂಸದ ಹನುಮಾನ್ ಬೆನಿವಾಲ್ ಅವರು ಹೇಳಿದ್ದಾರೆ.

ಒಳಗೆ ನುಗ್ಗಿದ ಇಬ್ಬರು ಯುವಕರನ್ನು ಸೆರೆಹಿಡಿಯುವಲ್ಲಿ ಹನುಮಾನ್ ಬೆನಿವಾಲ್ ಕೂಡ ಪ್ರಮುಖ ಪಾತ್ರ ವಹಿಸಿದ್ದರು. ಸ್ಮೋಕ್ ಬಾಂಬ್ ಹಿಡಿದು ಸದನದಲ್ಲಿ ನೆಗೆಯುತ್ತಿದ್ದ ಮನೋರಂಜನ್ ಹಾಗೂ ಸಾಗರ್ ಶರ್ಮಾ ಅವರನ್ನು ಹಿಡಿದು ಕೆಲವು ಸಂಸದರು ತಕ್ಕ ಶಾಸ್ತ್ರಿ ಮಾಡಿದ್ದರು. ಸ್ಮೋಕ್ ಬಾಂಬ್ ಆದ ಕಾರಣ ಅಂತಹ ದೊಡ್ಡ ಅಪಾಯ ಸಂಭವಿಸಿರಲಿಲ್ಲ. ಆದರೆ ಒಂದು ವೇಳೆ ಗನ್ ಹಿಡಿದು ಒಳಗೆ ನುಗ್ಗುತ್ತಿದ್ದರೂ ತಾನು ಹಿಡಿದು ಹಾಕುತ್ತಿದ್ದೆ ಎಂದು ಹನುಮಾನ್ ಬೆನಿವಾಲ್ ಹೇಳಿ ತಮ್ಮ ಸಹಸಂಸದರಲ್ಲಿ ಧೈರ್ಯ ತುಂಬಿದ್ದಾರೆ.

ಇದೇ ಸಂದರ್ಭದಲ್ಲಿ ಇನ್ನೊಂದು ಆಘಾತಕಾರಿ ಸುದ್ದಿಯನ್ನು ಕೂಡ ಸಂಸದ ಹನುಮಾನ್ ಹೊರಹಾಕಿದ್ದು, ಕೈಯಲ್ಲಿ ಸ್ಮೋಕ್ ಬಾಂಬ್ ಹಿಡಿದಿದ್ದ ಆರೋಪಿಗಳು ನಮ್ಮ ರಕ್ಷಣಾ ಸಚಿವರತ್ತ ಧಾವಿಸುತ್ತಿದ್ದರು. ಅವರ ಉದ್ದೇಶ ಏನಾಗಿತ್ತು ಎನ್ನುವುದು ಕೂಡ ತನಿಖೆಯಿಂದ ಪತ್ತೆಹಚ್ಚಬೇಕಾಗಿದೆ ಎಂದು ಹೇಳಿದ್ದಾರೆ. ಈ ಮಧ್ಯೆ ಲೋಕಸಭಾ ಸೆಕ್ರೆಟರಿಯವರು ರಕ್ಷಣಾ ವ್ಯವಸ್ಥೆಯಲ್ಲಿ ಆಗಿರುವ ಲೋಪದ ವಿಚಾರಣೆಯ ಅಂಗವಾಗಿ ಈಗಾಗಲೇ ಏಳು ಜನರನ್ನು ಅಮಾನತುಗೊಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search