• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನ್ಯಾಯಾಧೀಶರಿಂದಲೇ ನ್ಯಾಯಾಧೀಶೆಗೆ ಲೈಂಗಿಕ ಕಿರುಕುಳ!

Tulunadu News Posted On December 16, 2023
0


0
Shares
  • Share On Facebook
  • Tweet It

ಜನರಿಗೆ ನ್ಯಾಯ ಕೊಡಿಸುವ ನ್ಯಾಯದೇಗುಲಗಳ ಒಳಗಿನ ಸತ್ಯಗಳು ಕೂಡ ಭಯಾನಕವಾಗಿರುತ್ತವೆ ಎನ್ನುವುದಕ್ಕೆ ಸಾಕ್ಷಿಯೊಂದು ಸಿಕ್ಕಿದೆ. ನ್ಯಾಯಾಧೀಶೆಯೊಬ್ಬರು ತಮಗೆ ಸಾಯಲು ಅವಕಾಶ ನೀಡಬೇಕೆಂದು ಗೋಗರೆದು ಪತ್ರ ಬರೆದಿದ್ದಾರೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿರುವ ಅವರು ” ಜಿಲ್ಲಾ ನ್ಯಾಯಾಧೀಶರು ಹಾಗೂ ಸಹಚರರಿಂದ ತಾನು ಲೈಂಗಿಕ ಕಿರುಕುಳಕ್ಕೊಳಗಾಗಿದ್ದೇನೆ. ಜೀವನ ಸಾಕಾಗಿದೆ, ಆತ್ಮಹತ್ಯೆಗೆ ಅನುಮತಿ ನೀಡಿ” ಎಂದು ಬರೆದಿದ್ದಾರೆ.

ಈ ಮಹಿಳಾ ನ್ಯಾಯಮೂರ್ತಿಯವರು ಉತ್ತರಪ್ರದೇಶದ ಬಾರಾಬಂಕಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ತಮಗೆ ರಾತ್ರಿ ಮನೆಗೆ ಕರೆಯುತ್ತಾರೆ. ಇದರಿಂದ ಸಾಕಷ್ಟು ನೊಂದಿದ್ದೇನೆ. ತೀರಾ ಹಿಂಸೆಯಾಗುತ್ತಿದೆ. ಆತ್ಮಹತ್ಯೆಯೊಂದೇ ದಾರಿ ಎಂದು ಅನಿಸುತ್ತದೆ ಎಂದು ಬರೆದಿದ್ದಾರೆ. ಪತ್ರ ಸ್ವೀಕರಿಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು ಈ ಕುರಿತು ವರದಿ ನೀಡುವಂತೆ ಸೂಚಿಸಿದ್ದಾರೆ. ಅವರ ಸೂಚನೆಯ ಮೇರೆಗೆ ಸುಪ್ರೀಂಕೋರ್ಟ್ ಸೆಕ್ರೆಟರಿ ಜನರಲ್ ಅತುಲ್ ಎಂ ಕುರ್ಹೇಕರ್ ಅವರು ಅಲಹಾಬಾದ್ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಲಿಖಿತವಾಗಿ ಮಹಿಳಾ ನ್ಯಾಯಾಧೀಶರ ಎಲ್ಲಾ ದೂರುಗಳ ಸ್ಥಿತಿಯ ಕುರಿತು ವರದಿ ನೀಡುವಂತೆ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search