• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದಲ್ಲಿ ಚಾಲಕ ರಹಿತ ಕಾರುಗಳಿಗೆ ಪ್ರವೇಶ ಇಲ್ಲ, ಯಾಕೆ?

Tulunadu News Posted On December 19, 2023
0


0
Shares
  • Share On Facebook
  • Tweet It

ಭಾರತದಲ್ಲಿ ಚಾಲಕರಹಿತ ಕಾರುಗಳಿಗೆ ಮಾರುಕಟ್ಟೆ ಒದಗಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಭಾರತದಂತಹ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರಗಳಲ್ಲಿ ಭವಿಷ್ಯದಲ್ಲಿ ಚಾಲಕರಿಲ್ಲದ ಕಾರುಗಳನ್ನು ರಸ್ತೆಯ ಮೇಲೆ ಇಳಿಸಲು ಅನುಮತಿ ನೀಡಿದರೆ ನಿರುದ್ಯೋಗ ಸಮಸ್ಯೆ ಬಿಗಡಾಯಿಸುವ ಸಾಧ್ಯತೆ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ.

ಇದರಿಂದ ಆಗುವ ಲಾಭ ನಮ್ಮ ದೇಶಕ್ಕೆ ಹೇಳಿದ್ದಲ್ಲ, ಜನಸಂಖ್ಯೆ ಅತ್ಯಂತ ಕಡಿಮೆ ದೇಶಗಳಲ್ಲಿ ಚಾಲಕರಹಿತ ವಾಹನ ವರದಾನವಾಗಬಹುದು. ಆದರೆ ನಮ್ಮಲ್ಲಿ ಹಾಗೆ ಮಾಡಿದರೆ ಸುಮಾರು 80 ಲಕ್ಷ ಚಾಲಕರಿಗೆ ಜೀವನದ ಪ್ರಶ್ನೆ ಉದ್ಭವಿಸುತ್ತದೆ ಎಂದು ಅವರು ಹೇಳಿದ್ದಾರೆ.


ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ” ನಾನು ಅಮೇರಿಕಾದಲ್ಲಿಯೇ ಈ ವಿಷಯವನ್ನು ಒತ್ತಿ ಹೇಳಿದ್ದೇನೆ. ನಮ್ಮಲ್ಲಿ ದೇಶದ ಜನಸಂಖ್ಯೆಯಲ್ಲಿ ಚಾಲನೆ ಬಹಳ ದೊಡ್ಡ ಉದ್ಯೋಗ, ಸೇವಾ ಕ್ಷೇತ್ರ. ನಾವು ಚಾಲಕರಹಿತ ವಾಹನಗಳಿಗೆ ಪ್ರೋತ್ಸಾಹ ನೀಡಿದರೆ ಚಾಲಕರ ಬದುಕುವ ಹಕ್ಕನ್ನೇ ಕಸಿದುಕೊಂಡಂತೆ ಆಗುತ್ತದೆ” ಎಂದು ಹೇಳಿದ್ದಾರೆ. ಆದ್ದರಿಂದ ಯಾವುದೇ ಕಾರಣಕ್ಕೆ ಚಾಲಕರಹಿತ ವಾಹನ ನಮ್ಮ ದೇಶದಲ್ಲಿ ಅನುಮತಿ ನೀಡುವ ಯಾವುದೇ ಚಿಂತನೆ ಇಲ್ಲ ಎಂದು ಅವರು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search