• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರೆ ಮಾಡಿ ಮೋದಿ ಸಮಾಧಾನ, ಜಾಟ್ ಪ್ರತಿಭಟನೆ!

Tulunadu News Posted On December 20, 2023
0


0
Shares
  • Share On Facebook
  • Tweet It

ಇಂತಹ ಅವಮಾನಗಳನ್ನು ಕಳೆದ 20 ವರ್ಷಗಳಿಂದ ತಾವು ಅನುಭವಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಬಳಿ ಫೋನಿನಲ್ಲಿ ಮಾತನಾಡಿದ್ದು, ಈ ಘಟನೆಯ ಬಗ್ಗೆ ಬೇಸರ ವ್ಯಕ್ತಪಡಿಸಿರುವುದಾಗಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ತಮ್ಮ “ಏಕ್ಸ್” ನಲ್ಲಿ ಬರೆದುಕೊಂಡಿದ್ದಾರೆ. ಮೋದಿಯವರ ಜೀವನದಲ್ಲಿ ಅವರು ಕಳೆದ 20 ವರ್ಷಗಳಲ್ಲಿ ವಿಪಕ್ಷಗಳಿಂದ ಇಂತಹ ಹಲವಾರು ಅವಮಾನಕಾರಕ ಘಟನೆಗಳನ್ನು ಅನುಭವಿಸಿದ್ದು, ಆದರೆ ಸಂಸತ್ತಿನ ಅಂಗಳದಲ್ಲಿ ಉಪರಾಷ್ಟ್ರಪತಿಯವರ ಕುರಿತು ಇಂತಹ ಘಟನೆ ನಡೆದಿರುವುದು ನಿಜಕ್ಕೂ ದುರಾದೃಷ್ಟ ಎಂದು ಹೇಳಿದರು.
ಇನ್ನು ಜಗದೀಪ್ ಧನಕರ್ ಅವರ ಪರವಾಗಿ ಜಾಟ್ ಸಮುದಾಯ ಪ್ರತಿಭಟನೆಗೆ ಇಳಿದಿದೆ. ಒಬ್ಬ ರೈತನ ಮಗನಾಗಿರುವ ಜಗದೀಪ್ ಧನಕರ್ ಅವರು ದೇಶದ ಉನ್ನತ ಹುದ್ದೆಯಲ್ಲಿ ಇದ್ದಾರೆ. ಅವರ ಅಂಗಸೌಷ್ಟವದ ಬಗ್ಗೆ ಸಂಸದರು ಮಿಮಿಕ್ರಿ ಮಾಡಿರುವುದು ಹಾಗೂ ಅದನ್ನು ಇನ್ನೊಬ್ಬರು ಸಂಸದರು ವಿಡಿಯೋದಲ್ಲಿ ಚಿತ್ರೀಕರಿಸಿರುವುದು ನಿಜಕ್ಕೂ ಖಂಡನೀಯ. ನಾವು ಜಾಟ್ ಸಮುದಾಯದವರು ರಾಜ್ಯಸಭಾ ಸ್ಪೀಕರ್, ಉಪರಾಷ್ಟ್ರಪತಿಯವರ ಬಗ್ಗೆ ಆದ ಅವಮಾನವನ್ನು ಸಹಿಸುವುದಿಲ್ಲ. ನಮ್ಮ ಮೇಲೆ ಹಿಂದೆ ಆದ ದೌರ್ಜನ್ಯವನ್ನು ನಾವು ಏಳು ಜನ್ಮಕ್ಕೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಜಾಟ್ ಸಮುದಾಯದ ಬೃಹತ್ ಸಭೆಯನ್ನು ಕರೆಯಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search