• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಖರ್ಗೆ ಮೋದಿಗೆ ಸಮನಾದ ನಾಯಕ ಎಂದ ಜಾರಕಿಹೊಳಿ!

Tulunadu News Posted On December 20, 2023
0


0
Shares
  • Share On Facebook
  • Tweet It

ಇಲ್ಲಿಯವರೆಗೆ ಮೋದಿಗೆ ಸರಿಸಮನಾದ ನಾಯಕ ಸಿಕ್ಕಿರಲಿಲ್ಲ. ಈಗ ಮಲ್ಲಿಕಾರ್ಜುನ ಖರ್ಗೆ ಮೋದಿಯವರಿಗೆ ಸೂಕ್ತವಾಗಿ ಮ್ಯಾಚ್ ಆಗುವ ನಾಯಕ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇ.0.ಡಿ.ಯಾ ಒಕ್ಕೂಟ ಸದಸ್ಯರು ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಪ್ರಸ್ತಾಪ ಮಾಡಿರುವುದು ಒಳ್ಳೆಯ ಬೆಳವಣಿಗೆ. ಮೋದಿ ವರ್ಸಸ್ ಖರ್ಗೆ ಎನ್ನುವುದು ಉತ್ತಮ ಪರಿಣಾಮ ಬೀರುತ್ತದೆ ಎಂದು ಜಾರಕಿಹೊಳಿ ಹೇಳಿದ್ದಾರೆ.

ಖರ್ಗೆ ಉತ್ತಮ ಸಂಸದೀಯ ಪಟು ಎಂದು ಹೊಗಳಿದ ಸತೀಶ್ ಜಾರಕಿಹೊಳಿ ಅನುಭವದ ಆಧಾರದ ಮೇಲೆ ಅವರು ಮುನ್ನಲೆಗೆ ಬಂದಿದ್ದಾರೆ ಎಂದು ಹೇಳಿದ್ದಾರೆ. ವಿರೋಧ ಪಕ್ಷದ ನಾಯಕರಾಗಿ ಮತ್ತು ರಾಜ್ಯಾಧ್ಯಕ್ಷರಾಗಿಯೂ ಅವರಿಗೆ ಅನುಭವ ಇದೆ. ಅದರೊಂದಿಗೆ ಅವರೀಗ ರಾಷ್ಟ್ರಾಧ್ಯಕ್ಷರಾಗಿಯೂ ಅವರು ದೇಶದ ಉದ್ದಕ್ಕೂ ಓಡಾಡುತ್ತಿದ್ದಾರೆ. ಅವರೊಬ್ಬ ಪ್ರಬುದ್ಧ ನಾಯಕ ಎಂದು ಹೇಳಿದ್ದಾರೆ.

ಖರ್ಗೆ ಹೆಸರನ್ನು ಇ.0.ಡಿ.ಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಮತಾ ಬ್ಯಾನರ್ಜಿ ಹಾಗೂ ಅರವಿಂದ ಕೇಜ್ರಿವಾಲ್ ಅವರು ಒಕ್ಕೂಟದ ಸಭೆಯಲ್ಲಿ ಹೆಸರು ಪ್ರಸ್ತಾಪಿಸಿದ್ದರು. ಅದಕ್ಕೆ ನಿತೀಶ್ ಕುಮಾರ್ ವಿರೋಧ ವ್ಯಕ್ತಪಡಿಸದಿದ್ದರೂ ಅವರು ಅದಕ್ಕೆ ವಿರೋಧವಾಗಿರುವುದು ಸ್ಪಷ್ಟ. ಸದ್ಯ ಒಕ್ಕೂಟ ಮಾತ್ರ ರಾಹುಲ್ ಗಾಂಧಿ ತಮ್ಮ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸದೆ ಅವರು ಸರ್ವಸಮ್ಮತ ನಾಯಕ ಅಲ್ಲ ಎಂದು ಪರೋಕ್ಷವಾಗಿ ಸೂಚಿಸಿದಂತಿದೆ. ಇದರೊಂದಿಗೆ ಖರ್ಗೆ ಹೆಸರು ಮುನ್ನಲೆಗೆ ತರುವ ಮೂಲಕ ರಾಹುಲ್ ಗಾಂಧಿಯವರನ್ನು ಬದಿಗೆ ಸರಿಸಿದಂತೆ ಆಗಿದೆ ಎನ್ನುವುದು ಸಾಬೀತಾಗಿದೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search