• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಾವೂದ್ ಆಸ್ತಿ ಹರಾಜಿಗೆ ದಿನ ಫಿಕ್ಸ್!

Tulunadu News Posted On December 25, 2023
0


0
Shares
  • Share On Facebook
  • Tweet It

ಕುಖ್ಯಾತ ಭೂಗತ ಪಾತಕಿ, ಕ್ರಿಮಿನಲ್ ದಾವೂದ್ ಇಬ್ರಾಹಿಂನ ಮುಂಬೈ ಮತ್ತು ರತ್ನಗಿರಿಯಲ್ಲಿರುವ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಆಸ್ತಿಯನ್ನು ಹರಾಜಿಗೆ ಇಡಲಾಗಿದೆ. 2024 ರ ಜನವರಿ 5 ರಂದು ಕೇಂದ್ರ ಸರಕಾರ ಈ ಆಸ್ತಿಗಳನ್ನು ಹರಾಜಿನ ಮೂಲಕ ಮಾರಾಟ ಮಾಡಲಿದೆ.

ಒಂದು ವೇಳೆ ದಾವೂದ್ ಇನ್ನೂ ಬದುಕಿದ್ದರೆ ಅವನಿಗೆ ಇದೊಂದು ಶಾಕ್ ಆಗಬಹುದು ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ವಿಷಪ್ರಾಶನದ ಮೂಲಕ ದಾವೂದ್ ಮೃತನಾಗಿದ್ದಾನೆ ಎನ್ನುವ ವಿಚಾರವನ್ನು ಅಲ್ಲಿಯ ಪತ್ರಕರ್ತರೊಬ್ಬರು ನೀಡಿದ ಸುಳಿವಿನ ಮೇರೆಗೆ ಭಾರತೀಯ ಮಾಧ್ಯಮಗಳು ಅದನ್ನು ಬಹಿರಂಗಗೊಳಿಸಿದ್ದರು. ಆದರೆ ಆ ಸುದ್ದಿ ಇನ್ನು ಕೂಡ ಅಧಿಕೃತವಾಗಿ ಘೋಷಣೆಯಾಗಿಲ್ಲ. ಆ ಸುದ್ದಿ ನಿಜವೋ, ಅಲ್ಲವೋ ಎನ್ನುವುದು ಜನವರಿ 5 ಕ್ಕೆ ತಿಳಿಯಲಿದೆ. ಒಂದು ವೇಳೆ ಆತ ಸತ್ತಿದ್ದರೆ ಈ ಏಲಂ ವಿಷಯದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ಸಂಚಲನ ಮೂಡದೇ ವಿಷಯ ಅಲ್ಲಿಗೆ ಮುಕ್ತಾಯವಾಗಬಹುದು. ಒಂದು ವೇಳೆ ಆತ ಬದುಕಿದ್ದರೆ ಆತ ಏನಾದರೂ ಒಂದು ಕ್ರಮ ತೆಗೆದುಕೊಂಡೇ ಕೊಳ್ಳುತ್ತಾನೆ. ಅದನ್ನು ರಾ ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದೆ. ದಾವೂದ್ ಏನಾದರೂ ಒಂದು ತಪ್ಪು ಮಾಡಲಿ ಎಂದು ಅಂತರಾಷ್ಟ್ರೀಯ ತನಿಖಾ ಸಂಸ್ಥೆಗಳು ಕೂಡ ಕಾಯುತ್ತಿವೆ.

ಈಗ ಜನವರಿ 5 ರಂದು ಹರಾಜಿಗೆ ಇಟ್ಟಿರುವ ಆಸ್ತಿಗಳಲ್ಲಿ ದಾವೂದ್ ಹುಟ್ಟಿದ ರತ್ನಗಿರಿ ಜಿಲ್ಲೆಯ ಖೇಡಾ ತಾಲೂಕಿನಲ್ಲಿ ಆತನ ಬಂಗ್ಲೆ ಮತ್ತು ವಿಶಾಲ ಮಾವಿನ ತೋಪು ಕೂಡ ಇದೆ. 2017 ರಲ್ಲಿ ದಾವೂದ್ ಮಾಲೀಕತ್ವದ ದಕ್ಷಿಣ ಮುಂಬೈನಲ್ಲಿದ್ದ ಹೋಟೇಲ್, ರೂಂಗಳನ್ನು, ಅತಿಥಿ ಗೃಹವನ್ನು ಎನ್ ಡಿಎ ನೇತೃತ್ವದ ಕೇಂದ್ರ ಸರಕಾರ ಹರಾಜಿನ ಮೂಲಕ ಮಾರಿತ್ತು ಎನ್ನುವುದನ್ನು ಇಲ್ಲಿ ಸ್ಮರಿಸಬಹುದು.

0
Shares
  • Share On Facebook
  • Tweet It




Trending Now
ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
Tulunadu News August 23, 2025
'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
Tulunadu News August 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
  • Popular Posts

    • 1
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 2
      'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • 3
      ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • 4
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 5
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!

  • Privacy Policy
  • Contact
© Tulunadu Infomedia.

Press enter/return to begin your search