• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ 350 ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಅಧಿಕಾರದಲ್ಲಿ ಮುಂದುವರೆಯುತ್ತೆ – ನಾನಾ ಪಾಟೇಕರ್

Tulunadu News Posted On December 25, 2023
0


0
Shares
  • Share On Facebook
  • Tweet It

2024 ರ ಲೋಕಸಭಾ ಚುನಾವಣೆಯ ಬಗ್ಗೆ ನಿಮ್ಮ ಅಭಿಪ್ರಾಯ ಎಂದು ರಾಷ್ಟ್ರೀಯ ಮಾಧ್ಯಮದ ಪ್ರಶ್ನೆಗೆ ಬಹಳ ದೊಡ್ಡ ರೀತಿಯಲ್ಲಿ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಮರಳುತ್ತದೆ ಎಂದು ಖ್ಯಾತ ನಟ ನಾನಾ ಪಾಟೇಕರ್ ಹೇಳಿದ್ದಾರೆ. ನೀವು ಅಂದಾಜು ಕೂಡ ಮಾಡಲಾಗದಷ್ಟು ಸ್ಥಾನಗಳು ಸಿಗಲಿವೆ. ಎಲ್ಲಿ, ಹೇಗೆ ಎಂದು ಈಗಲೇ ಹೇಳಲಾಗುವುದಿಲ್ಲ. ಆದರೆ 350 ರಿಂದ 375 ರ ತನಕ ಬರುವುದು ನಿಶ್ಚಿತ ಎಂದು ಅವರು ಹೇಳಿದ್ದಾರೆ. ದೇಶದಲ್ಲಿ ಬಿಜೆಪಿಗೆ ಯಾವುದೇ ಪರ್ಯಾಯ ಇಲ್ಲ. ಅದರೊಂದಿಗೆ ಸಾಕಷ್ಟು ಅಭಿವೃದ್ಧಿ ಕೆಲಸಗಳು ಕೂಡ ಆಗಿದೆ. ಆದ್ದರಿಂದ ಜನರು ಬಿಜೆಪಿ ಪರವಾಗಿ ಇದ್ದಾರೆ ಎಂದು ನಾನಾ ಹೇಳಿದ್ದಾರೆ.

ತಮ್ಮ ಸಹಜ ಅಭಿನಯ ಮತ್ತು ವಿಶಿಷ್ಟ ಮ್ಯಾನರೀಸಂಗಳಿಂದ ನಾನಾ ಪಾಟೇಕರ್ ಅವರಿಗೆ ದೇಶಾದ್ಯಂತ ದೊಡ್ಡ ಅಭಿಮಾನಿ ವರ್ಗವಿದೆ. ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ ಸಿನೆಮಾಗಳು ಯಶಸ್ವಿಯಾಗಿ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುವುದು ಮಾತ್ರವಲ್ಲದೇ ಸ್ವತ: ನಾನಾ ಅವರಿಗೆ ಮೂರು ರಾಷ್ಟ್ರ ಪ್ರಶಸ್ತಿ, ನಾಲ್ಕು ಫಿಲಂಫೇರ್ ಪ್ರಶಸ್ತಿ ಹಾಗೂ ಮರಾಠಿ ಸಿನೆಮಾದ ಅಭಿನಯಕ್ಕಾಗಿ ಎರಡು ಫಿಲಂಫೇರ್ ಪ್ರಶಸ್ತಿಗಳು ಕೂಡ ದೊರಕಿದೆ. 2013 ರಲ್ಲಿ ಇವರಿಗೆ ಪದ್ಮಶ್ರೀ ನೀಡಿ ಪುರಸ್ಕೃರಿಸಲಾಗಿತ್ತು.

0
Shares
  • Share On Facebook
  • Tweet It




Trending Now
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
  • Popular Posts

    • 1
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 2
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 3
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 4
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!

  • Privacy Policy
  • Contact
© Tulunadu Infomedia.

Press enter/return to begin your search