• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಏಲನ್ ಮಸ್ಕ್ ಕಂಪೆನಿಯಿಂದ ಗುಜರಾತ್ ನಲ್ಲಿ ವಾಹನ ಉತ್ಪಾದಕ ಘಟಕ!

Tulunadu News Posted On December 28, 2023
0


0
Shares
  • Share On Facebook
  • Tweet It

ಏಕ್ಸ್ ಪ್ರವರ್ತಕ, ಟೆಸ್ಲಾ ಸ್ಥಾಪಕ, ಉದ್ಯಮಿ ಎಲನ್ ಮಸ್ಕ್ ಹೊಸದೊಂದು ಘೋಷಣೆ ಮಾಡಿದ್ದಾರೆ. ಇವರ ಕಂಪೆನಿ ಟೆಸ್ಲಾ ಗುಜರಾತಿನಲ್ಲಿ ಇಲೆಕ್ಟ್ರಿಕಲ್ ಕಾರುಗಳ ಹೊಸ ಘಟಕವನ್ನು ಆರಂಭಿಸಲಿದೆ. ಇದನ್ನು 2024ರಲ್ಲಿ ಗುಜರಾತಿನಲ್ಲಿ ಹೂಡಿಕೆದಾರರ ಸಮಾವೇಶ ಗುಜರಾತ್ ವೈಬ್ರೆಂಟ್ ಈ ಕಾರ್ಯಕ್ರಮದಲ್ಲಿಯೇ ಎಲನ್ ಅಧಿಕೃತವಾಗಿ ಬಹಿರಂಗಪಡಿಸಲಿದ್ದಾರೆ.

ಆವತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಎಲನ್ ಮಸ್ಕ್ ಇಬ್ಬರೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಟೆಸ್ಲಾ ಪ್ರತಿ ವರ್ಷ 5 ಲಕ್ಷ ಕಾರುಗಳನ್ನು ಉತ್ಪಾದಿಸಲಿದೆ. ಕಾರುಗಳ ಮೂಲಬೆಲೆ ಇಪ್ಪತ್ತು ಲಕ್ಷ ರೂಪಾಯಿಗಳಿಂದ ಆರಂಭವಾಗಲಿದೆ. ಟೆಸ್ಲಾ ಕಂಪೆನಿಯ ಈ ನಡೆಯಿಂದ ಗುಜರಾತಿನಲ್ಲಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗಾವಕಾಶಗಳ ಸೃಷ್ಟಿಯಾಗಲಿದೆ. ಇದು ಗುಜರಾತಿನ ಬೆಳವಣಿಗೆಗೂ ಸಹಕಾರಿಯಾಗಲಿದೆ.

ಇನ್ನು ಭಾರತದ ಮಟ್ಟಿಗೆ ಇದು ಮಹತ್ತರ ಹೆಜ್ಜೆ ಏನಿಸಲಿದೆ. ವಿದೇಶಿ ಉತ್ಪಾದಕರು ಭಾರತದ ಮಾರುಕಟ್ಟೆಯನ್ನು ವಿಸ್ತರಿಸುವ ಮತ್ತು ಹೆಚ್ಚೆಚ್ಚು ಬಂಡವಾಳ ಹೂಡುವ ನಿಟ್ಟಿನಲ್ಲಿ ನಮ್ಮ ಆರ್ಥಿಕ ಶಕ್ತಿಯನ್ನು ವರ್ಧಿಸಲಿದ್ದಾರೆ. ಟೆಸ್ಲಾ ನಡೆಯಿಂದ ಇನ್ನಷ್ಟು ವಿದೇಶಿ ಕಂಪೆನಿಗಳಿಗೆ ಭಾರತದಲ್ಲಿ ತಮ್ಮ ಘಟಕ ನಿರ್ಮಾಣಕ್ಕೆ ನೈತಿಕ ಸ್ಥೈರ್ಯ ಸಹಜವಾಗಿ ಹೆಚ್ಚಾದಂತೆ ಆಗಿದೆ. ಮೋದಿಯವರ ಜನಪ್ರಿಯತೆ ಮತ್ತು ಅಭಿವೃದ್ಧಿಯ ದೃಷ್ಟಿಕೋನದಿಂದ ಇದೆಲ್ಲಾ ಸಾಧ್ಯವಾಯಿತು ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search