• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಏಲನ್ ಮಸ್ಕ್ ಕಂಪೆನಿಯಿಂದ ಗುಜರಾತ್ ನಲ್ಲಿ ವಾಹನ ಉತ್ಪಾದಕ ಘಟಕ!

Tulunadu News Posted On December 28, 2023
0


0
Shares
  • Share On Facebook
  • Tweet It

ಏಕ್ಸ್ ಪ್ರವರ್ತಕ, ಟೆಸ್ಲಾ ಸ್ಥಾಪಕ, ಉದ್ಯಮಿ ಎಲನ್ ಮಸ್ಕ್ ಹೊಸದೊಂದು ಘೋಷಣೆ ಮಾಡಿದ್ದಾರೆ. ಇವರ ಕಂಪೆನಿ ಟೆಸ್ಲಾ ಗುಜರಾತಿನಲ್ಲಿ ಇಲೆಕ್ಟ್ರಿಕಲ್ ಕಾರುಗಳ ಹೊಸ ಘಟಕವನ್ನು ಆರಂಭಿಸಲಿದೆ. ಇದನ್ನು 2024ರಲ್ಲಿ ಗುಜರಾತಿನಲ್ಲಿ ಹೂಡಿಕೆದಾರರ ಸಮಾವೇಶ ಗುಜರಾತ್ ವೈಬ್ರೆಂಟ್ ಈ ಕಾರ್ಯಕ್ರಮದಲ್ಲಿಯೇ ಎಲನ್ ಅಧಿಕೃತವಾಗಿ ಬಹಿರಂಗಪಡಿಸಲಿದ್ದಾರೆ.

ಆವತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಎಲನ್ ಮಸ್ಕ್ ಇಬ್ಬರೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಟೆಸ್ಲಾ ಪ್ರತಿ ವರ್ಷ 5 ಲಕ್ಷ ಕಾರುಗಳನ್ನು ಉತ್ಪಾದಿಸಲಿದೆ. ಕಾರುಗಳ ಮೂಲಬೆಲೆ ಇಪ್ಪತ್ತು ಲಕ್ಷ ರೂಪಾಯಿಗಳಿಂದ ಆರಂಭವಾಗಲಿದೆ. ಟೆಸ್ಲಾ ಕಂಪೆನಿಯ ಈ ನಡೆಯಿಂದ ಗುಜರಾತಿನಲ್ಲಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗಾವಕಾಶಗಳ ಸೃಷ್ಟಿಯಾಗಲಿದೆ. ಇದು ಗುಜರಾತಿನ ಬೆಳವಣಿಗೆಗೂ ಸಹಕಾರಿಯಾಗಲಿದೆ.

ಇನ್ನು ಭಾರತದ ಮಟ್ಟಿಗೆ ಇದು ಮಹತ್ತರ ಹೆಜ್ಜೆ ಏನಿಸಲಿದೆ. ವಿದೇಶಿ ಉತ್ಪಾದಕರು ಭಾರತದ ಮಾರುಕಟ್ಟೆಯನ್ನು ವಿಸ್ತರಿಸುವ ಮತ್ತು ಹೆಚ್ಚೆಚ್ಚು ಬಂಡವಾಳ ಹೂಡುವ ನಿಟ್ಟಿನಲ್ಲಿ ನಮ್ಮ ಆರ್ಥಿಕ ಶಕ್ತಿಯನ್ನು ವರ್ಧಿಸಲಿದ್ದಾರೆ. ಟೆಸ್ಲಾ ನಡೆಯಿಂದ ಇನ್ನಷ್ಟು ವಿದೇಶಿ ಕಂಪೆನಿಗಳಿಗೆ ಭಾರತದಲ್ಲಿ ತಮ್ಮ ಘಟಕ ನಿರ್ಮಾಣಕ್ಕೆ ನೈತಿಕ ಸ್ಥೈರ್ಯ ಸಹಜವಾಗಿ ಹೆಚ್ಚಾದಂತೆ ಆಗಿದೆ. ಮೋದಿಯವರ ಜನಪ್ರಿಯತೆ ಮತ್ತು ಅಭಿವೃದ್ಧಿಯ ದೃಷ್ಟಿಕೋನದಿಂದ ಇದೆಲ್ಲಾ ಸಾಧ್ಯವಾಯಿತು ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search