• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈಗ ರಾಜಸ್ಥಾನದಲ್ಲಿಯೂ ಬುಲ್ಡೋಜರ್ ಪ್ರಯೋಗ!

Tulunadu News Posted On December 29, 2023
0


0
Shares
  • Share On Facebook
  • Tweet It

ರಾಜಸ್ಥಾನ ಸರಕಾರ ಕೂಡ ಬುಲ್ಡೋಜರ್ ಅಸ್ತ್ರವನ್ನು ಸಮಾಜ ವಿಧ್ವಂಸಕ ಕೃತ್ಯ ಮಾಡುವವರ ವಿರುದ್ಧ ಪ್ರಯೋಗಿಸುವ ಮೂಲಕ ಉತ್ತರ ಪ್ರದೇಶ, ಮಧ್ಯಪ್ರದೇಶ ಸರಕಾರದ ಮಾದರಿಯನ್ನು ಅನುಸರಿಸಿದೆ. ರಾಜಸ್ಥಾನದ ಕರಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿಯವರನ್ನು ಅವರ ಮನೆಗೆ ಬಂದು ಮಾತನಾಡುವ ನೆಪದಲ್ಲಿ ಆರೋಪಿಗಳು ಹತ್ಯೆಗೈದಿದ್ದರು. ಈ ಪ್ರಕರಣದ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಈ ಪೈಕಿ ಪ್ರಮುಖ ಆರೋಪಿಯ ಮನೆಯನ್ನು ಬುಲ್ಡೋಜರ್ ಮೂಲಕ ಧ್ವಂಸಗೊಳಿಸಲಾಗಿದೆ. ಪ್ರಮುಖ ಆರೋಪಿ ರೋಹಿತ್ ರಾಥೋರ್ ಮನೆಯನ್ನು ಬುಲ್ಡೋಜರ್ ಮೂಲಕ ಧ್ವಂಸ ಮಾಡಲಾಗಿದೆ.

ಖಾಟಿಪುರದಲ್ಲಿರುವ ಆರೋಪಿ ರೋಹಿತ್ ಮನೆ ಅಕ್ರಮವಾಗಿ ಕಟ್ಟಲಾಗಿದೆ. ಈ ಕುರಿತು ಜೈಪುರ್ ಮುನ್ಸಿಪಾಲಿಟಿ ಕಾರ್ಪೋರೇಶನ್ ಸರಕಾರಿ ಜಾಗದಲ್ಲಿ ಅತಿಕ್ರಮವಾಗಿ ಹಾಗೂ ಅಕ್ರಮವಾಗಿ ಕಟ್ಟಿದ ಮನೆಯನ್ನು ಧ್ವಂಸಗೊಳಿಸಿದೆ. ಸುಖದೇವ್ ಹತ್ಯೆ ಬೆನ್ನಲ್ಲೇ ಗೋಲ್ಡಿ ಬ್ರಾರ್ ಗ್ಯಾಂಗ್ ಸ್ಟರ್ ಸಂಘಟನೆ ಇದರ ಹೊಣೆ ಹೊತ್ತುಕೊಂಡಿತ್ತು. ಇದೇ ಸಂಘಟನೆಯ ರೋಹಿತ್ ರಾಥೋರ್ ಫೇಸ್ ಬುಕ್ ಪೋಸ್ಟ್ ಮಾಡಿ ಹತ್ಯೆಯನ್ನು ಸಂಭ್ರಮಿಸಿದ್ದ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಪ್ರಮುಖ ಆರೋಪಿ ರೋಹಿತ್ ರಾಥೋರ್, ನಿತಿನ್ ಫೌಜಿ, ಉದ್ದಮ್ ನನ್ನು ಬಂಧಿಸಲಾಗಿತ್ತು.

ಮೃತ ಸುಖ್ ದೇವ್ ಗೊಡಮೇಡಿ ಮೂಲತ: ರಾಷ್ಟ್ರೀಯ ರಜಪೂತ್ ಕರ್ಣಿ ಸೇನೆಯಲ್ಲಿದ್ದು, 2015 ರಲ್ಲಿ ಪದ್ಮಾವತ್ ಚಿತ್ರದ ಕುರಿತು ತಮ್ಮ ನಾಯಕ ಲೋಕೇಂದ್ರ ಸಿಂಗ್ ಕಲ್ವಿ ಜೊತೆ ಭಿನ್ನಾಭಿಪ್ರಾಯ ಬಂದ ಹಿನ್ನಲೆಯಲ್ಲಿ ತಮ್ಮದೇ ಪ್ರತ್ಯೇಕ ಬಣವನ್ನು ಸ್ಥಾಪಿಸಿದ್ದರು.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search