• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಿಒಕೆ ಶಾರದಾ ಪೀಠದಲ್ಲಿ ಪಾಕ್ ಕಾಫಿ ಶಾಪ್!

Tulunadu News Posted On December 29, 2023


  • Share On Facebook
  • Tweet It

ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತ ವಶಪಡಿಸಿಕೊಳ್ಳಲಿದೆ ಎಂಬ ಆಶಾಭಾವನೆ ಭಾರತೀಯರಲ್ಲಿ ಹೆಚ್ಚಾಗುತ್ತಿದ್ದಂತೆ ಪಾಕಿಸ್ತಾನ ಹೊಸ ಆಟವನ್ನು ಶುರು ಮಾಡಿಕೊಂಡಿದೆ. ಭಾರತೀಯರ ಶ್ರದ್ಧಾ ಕೇಂದ್ರ ಶಂಕರಾಚಾರ್ಯರು ಸ್ಥಾಪಿಸಿದ ಶಾರದಾ ಪೀಠ ಈಗ ಪಿಒಕೆಯ ವ್ಯಾಪ್ತಿಯಲ್ಲಿರುವುದರಿಂದ ಅಲ್ಲಿಯೇ ಏನಾದರೂ ಮಾಡಿ ಹೊಸ ಗೇಮ್ ಪ್ಲಾನ್ ಮಾಡಿಕೊಳ್ಳಲು ಪಾಕ್ ಷಡ್ಯಂತ್ರ ಹೆಣೆದಿದೆ. ಈ ಕುತಂತ್ರದ ಭಾಗವಾಗಿ ಪಾಕ್ ಸೇನೆ ಶಾರದಾ ದೇಗುಲದ ಸನಿಹದಲ್ಲಿಯೇ ಕಾಫಿ ಶಾಪ್ ತೆರೆದಿದೆ. ಇಲ್ಲಿ ಕಾಫಿ ಶಾಪ್ ತೆರೆಯುವುದು ಅಗತ್ಯ ಇಲ್ಲ ಎನ್ನುವುದು ಒಂದು ಕಡೆಯಾದರೆ ಹೀಗೆ ಮಾಡುವುದು ಕೂಡ ಅಂತರಾಷ್ಟ್ರೀಯ ನಿಯಮಗಳಿಗೆ ವಿರೋಧವಾಗಿದೆ. ಇದು ನಮ್ಮ ಶ್ರದ್ಧಾ ಭಾವನೆಗಳಿಗೆ ವಿರೋಧವಾಗಿದೆ. ಆದ್ದರಿಂದ ಇದನ್ನು ಈಗ ತೆರವುಗೊಳಿಸಬೇಕು ಎನ್ನುವ ಒತ್ತಾಯ ಭಕ್ತರಿಂದ ಕೇಳಿಬರುತ್ತಿದೆ.

ಈ ಶಾರದಾ ಪೀಠವನ್ನು ಯೂನೆಸ್ಕೂ ಪಾರಂಪರಿಕ ಪಟ್ಟಿಯಲ್ಲಿ ಹಾಕಿದ್ದು, ಇದಕ್ಕೆ ಯಾವುದೇ ರೀತಿಯ ಹಾನಿ ಮಾಡುವುದು ಅಪರಾಧವಾಗುತ್ತದೆ. ಆದರೆ ಈ ಬಗ್ಗೆ ಪಾಕ್ ನಿರ್ಲಕ್ಷ್ಯ ವಹಿಸಿದ್ದು, ಶಾರದಾ ಪೀಠದ ಗೋಡೆಗಳಿಗೂ ಒಂದಿಷ್ಟು ಹಾನಿ ಉಂಟಾಗಿದ್ದು, ಇದು ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎಂದು ಶಾರದಾ ಪೀಠ ಸಮಿತಿ ಹೇಳಿದೆ.

ಈ ಬಗ್ಗೆ ಕೇಂದ್ರ ಸರಕಾರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದು, ಈ ಬಗ್ಗೆ ನಾವು ಕಾರ್ಯತತ್ಪರರಾಗಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಿತಿಗೆ ಭರವಸೆ ನೀಡಿದ್ದಾರೆ

  • Share On Facebook
  • Tweet It


- Advertisement -


Trending Now
ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
Tulunadu News May 21, 2025
ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
Tulunadu News May 21, 2025
Leave A Reply

  • Recent Posts

    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
    • ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ - ಡಿಸಿಎಂ
    • ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!
    • ಕೂದಲು ಉದುರುವ ಸಮಸ್ಯೆ; ಮಂಗಳೂರಿನ ಯುವಕ ಆತ್ಮಹತ್ಯೆ!
    • ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
    • ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
  • Popular Posts

    • 1
      ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • 2
      ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • 3
      ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
    • 4
      ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ - ಡಿಸಿಎಂ
    • 5
      ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search