• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜನವರಿ 22 ರಂದು ದೀಪಾವಳಿ ಆಚರಣೆಗೆ ಮಹಾರಾಷ್ಟ್ರ ಸಿಎಂ ಕರೆ!

Tulunadu News Posted On January 2, 2024


  • Share On Facebook
  • Tweet It

ಮುಂಬೈಯಲ್ಲಿರುವ ದೇವಸ್ಥಾನಗಳನ್ನು ಮತ್ತು ಸರಕಾರಿ ಕಟ್ಟಡಗಳನ್ನು ವಿದ್ಯುದೀಪಾಲಂಕಾರಗಳ ಮೂಲಕ ಚೆಂದ ಕಾಣಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ಮುಂಬೈ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದಾರೆ. ಜನವರಿ 22 ರಂದು ಮುಂಬೈ ದೀಪಾವಳಿಯಂತೆ ಸಂಭ್ರಮಿಸಬೇಕು ಎಂದು ಬಯಸಿರುವ ಅವರು ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಭವ್ಯ ದೇಗುಲ ಉದ್ಘಾಟನೆ ಆಗುವ ದಿನ ಮುಂಬೈಯಲ್ಲಿಯೂ ಅದರ ಸಂಭ್ರಮ ರಾರಾಜಿಸಬೇಕು ಎಂದು ಅವರು ಯೋಜನೆ ಹಾಕಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು ” ಶ್ರೀರಾಮ ಮಂದಿರ ಜನವರಿ 22 ರಂದು ಉದ್ಘಾಟನೆಗೊಳ್ಳಲಿದೆ. ಆವತ್ತು ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೋರೇಶನ್ (ಬಿಎಂಸಿ) ವತಿಯಿಂದ ಇಡೀ ಮುಂಬೈಯಲ್ಲಿ ದೀಪಾವಳಿಯ ಸಂಭ್ರಮವನ್ನು ಅನುಭವಿಸುವ ವಾತಾವರಣ ನಿರ್ಮಿಸಲಾಗುವುದು. ಅದಕ್ಕಾಗಿ ಅಲಂಕಾರಿಕ ವಿದ್ಯುದೀಪಗಳನ್ನು ದೇವಸ್ಥಾನಗಳ ಮೇಲೆ, ಕಟ್ಟಡಗಳ ಮೇಲೆ ಹಾಕಿದರೆ ಅದು ಚೆಂದವಾಗಿ ಕಾಣುತ್ತದೆ ” ಎಂದು ಹೇಳಿದ್ದಾರೆ. ರಾಮ ಮಂದಿರ ಅಯೋಧ್ಯೆಯಲ್ಲಿ ನಿರ್ಮಾಣವಾಗುವುದು ಶಿವಸೇನೆಯ ಸ್ಥಾಪಕ ಬಾಳಾ ಸಾಹೇಬ್ ಠಾಕ್ರೆಯವರ ಕನಸಾಗಿತ್ತು ಎಂದು ಅವರು ಹೇಳಿದ್ದಾರೆ.

“ಮೋದಿಯವರು ನಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಪ್ರಧಾನಿ ಏನು ಹೇಳುತ್ತಾರೋ ಅದನ್ನು ಮಾಡಿ ತೋರಿಸುತ್ತಾರೆ. ಅದು ರೈಲ್ವೆ ನಿಲ್ದಾಣವಿರಲಿ, ವಿಮಾನ ನಿಲ್ದಾಣವಿರಲಿ, ಮೋದಿಯವರ ಭರವಸೆಗಳು ಅನುಷ್ಟಾನಕ್ಕೆ ಬರಲು ತಡವಾಗುವುದಿಲ್ಲ. ಪ್ರತಿಯೊಬ್ಬರಿಗೂ ಮೋದಿಯವರೇ ಗ್ಯಾರಂಟಿ” ಎಂದು ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search