• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಭಾರತಕ್ಕೆ ಪಾಕ್ ಏಕೆ ಸಹಕರಿಸಬೇಕು: ಮುಷರಫ್ ಉದ್ಧಟತನ

TNN Correspondent Posted On August 31, 2017
0


0
Shares
  • Share On Facebook
  • Tweet It

ಲಾಹೋರ್: ಭೂಗತ ದೊರೆ ದಾವೂದ್ ಇಬ್ರಾಹಿಂ ಕರಾಚಿಯಲಿದ್ದಾನೆ. ಅವನ ಬಂಧನಕ್ಕೆೆ ಪಾಕಿಸ್ತಾನ ಏಕೆ ಸಹಕಾರ ನೀಡಬೇಕು ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೆಜ್ ಮುಷರಫ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಟಿವಿಯೊಂದಕ್ಕೆ ಪ್ರತಿಕ್ರಿಿಯೆ ನೀಡಿರುವ ಮುಷರಫ್, ಭಾರತ ಬಹುಕಾಲದಿಂದ ಪಾಕಿಸ್ತಾನವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿದೆ. ಭಾರತದಲ್ಲಿ ಮುಸ್ಲಿಂರನ್ನು ಹಿಂಸಿಸಲಾಗುತ್ತಿಿದೆ, ಅದಕ್ಕೆ ದಾವೂದ್ ತಕ್ಕ ಪ್ರತಿಕ್ರಿಿಯೆ ನೀಡುತ್ತಿದ್ದಾರೆ. ದಾವೂದ್ ಇಬ್ರಾಹಿಂ ಭಾರತಕ್ಕೆ ತಕ್ಕ ಸೂಚನೆ ನೀಡುತ್ತಿದ್ದಾರೆ ಎಂದು ಹೇಳುವ ಮೂಲಕ ಭೂಗತ ಪಾತಕಿಯನ್ನು ಮುಷರಫ್ ಬೆಂಬಲಿಸಿದ್ದಾಾರೆ.
ಬುಧವಾರ ಗೃಹ ಇಲಾಖೆ ಕಾರ್ಯದರ್ಶಿ ರಾಜೀವ್ ಮೆಹ್ರಿಶಿ ಪಾಕಿಸ್ತಾನ ಅಂತಾರಾಷ್ಟ್ರೀಯ ನಿಯಮಗಳನ್ನು ಮೀರಿ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಆಶ್ರಯ ನೀಡಿದೆ. ಭಾರತ ಎಲ್ಲ ಪ್ರಯತ್ನಗಳನ್ನು ಮುಂದುವರಿಸಿದೆ. ಆದರೆ ಪಾಕಿಸ್ತಾನ ಭಾರತದ ತನಿಖಾ ತಂಡಗಳಿಗೆ ಸಹಕಾರ ನೀಡದೆ ಉದ್ಧಟತನ ಪ್ರದರ್ಶಿಸುತ್ತಿದೆ. ಮುಂಬೈನಲ್ಲಿ 1993ರಲ್ಲಿ ನಡೆದ ಬಾಂಬ್ ಬ್ಲಾಾಸ್‌ಟ್‌‌ನಲ್ಲಿ 260 ಜನರು ಮೃತಪಟ್ಟಿದ್ದು, 700 ಜನ ಗಾಯಗೊಂಡಿದ್ದರು. ಇದರ ಪ್ರಮುಖ ಆರೋಪಿ ದಾವೂದ್ ಇಬ್ರಾಾಹಿಂ ಎಂದು ಹೇಳಿದ್ದರು.
ಭಾರತದ ಗೃಹ ಇಲಾಖೆ ಕಾರ್ಯದರ್ಶಿ ರಾಜೀವ್ ಮೆಹ್ರಿಿಶಿ ದಾವೂದ್ ಇಬ್ರಾಾಹಿಂ ಪಾಕಿಸ್ತಾನದಲ್ಲಿದ್ದಾನೆ. ಆತನ ಬಂಧನಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದರು.
.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search