• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಂಡಿಗೋದಿಂದ ಲಕ್ಷದ್ವೀಪಕ್ಕೆ ವಿಮಾನ ಆರಂಭ!

Tulunadu News Posted On March 19, 2024
0


0
Shares
  • Share On Facebook
  • Tweet It

ಇಂಡಿಗೋ ವಿಮಾನಯಾನ ಸಂಸ್ಥೆ ಲಕ್ಷದ್ವೀಪದ ಅಗತ್ತಿಗೆ ಬೆಂಗಳೂರಿನಿಂದ ನೇರ ವಿಮಾನಯಾನವನ್ನು ಆರಂಭಿಸಲಿದೆ. ಮಾರ್ಚ್ 31 ರಿಂದ ಈ ವಿಮಾನ ಸಂಪರ್ಕ ಆರಂಭವಾಗಲಿದ್ದು, ಬೆಂಗಳೂರು ಸಹಿತ ಆಸುಪಾಸಿನ ನಾಗರಿಕರಿಗೆ ಇದರಿಂದ ಸಾಕಷ್ಟು ಪ್ರಯೋಜನವಾಗಲಿದೆ.

ಆಳ ಸಮುದ್ರದ ಮೀನುಗಾರಿಕೆ, ಸ್ಕೂಬಾ ಡೈವಿಂಗ್, ನೌಕಾಯಾನ, ಸ್ಕೀಯಿಂಗ್ ಮತ್ತು ಕಯಾಕಿಂಗ್ ಗಳನ್ನು ಬಯಸುವವರಿಗೆ ಅಗಟ್ಟಿ ಜನಪ್ರಿಯವಾಗಿದೆ. ಈ ದ್ವೀಪವು ಜನವಸತಿಯಿಲ್ಲದ ಮತ್ತು ಪ್ರಶಾಂತ ದ್ವೀಪಗಳಾದ ಬಂಗಾರಮ್, ಪಿಟ್ಟಿ, ತಿನ್ನಕರ, ಪರಲಿ ಒನ್ ಮತ್ತು ಪರಲಿ ಟೂ ಅನ್ವೇಷಿಸಲು ಸೂಕ್ತ ನೆಲೆಯಾಗಿ ಕಾರ್ಯನಿರ್ವಹಿಸಲಿದೆ.

ಪ್ರಸ್ತುತ ಅಲಯನ್ಸ್ ಏರ್ ಮಾತ್ರ ಅಗಟ್ಟಿಗೆ ವಿಮಾನ ಸೇವೆ ನೀಡುತ್ತಿದೆ. ಇದಕ್ಕೂ ಮೊದಲು ಲಕ್ಷದ್ವೀಪಕ್ಕೆ ಹೋಗಬೇಕಾದರೆ ಕೊಚ್ಚಿಯಲ್ಲಿ ಇಳಿದು ಮತ್ತೊಂದು ವಿಮಾನವನ್ನು ಕಾದು ನಂತರ ಅದರಲ್ಲಿ ಪ್ರಯಾಣಿಸಬೇಕಿತ್ತು. ಇದರಿಂದ ಟಿಕೆಟ್ ಬೆಲೆಯೂ 11 ಸಾವಿರದಿಂದ 15 ಸಾವಿರ ರೂಪಾಯಿ ಆಗುತ್ತಿತ್ತು. ಸಮಯ ಕೂಡ ವಿನಾಕಾರಣ ನಷ್ಟವಾಗುತ್ತಿತ್ತು. ಆದರೆ ಇಂಡಿಗೋ ವಿಮಾನ ಫ್ಲೈಟ್ ನ ಟಿಕೆಟ್ ಬೆಲೆ ಕೇವಲ 6,999 ರೂಪಾಯಿ ಮಾತ್ರ ಇರುವುದರಿಂದ ಪ್ರವಾಸಿಪ್ರಿಯರಿಗೂ ಇದು ತುಂಬಾ ಅನುಕೂಲವಾಗಲಿದೆ. ನೇರ ಸಂಪರ್ಕ ವಿಮಾನವಾಗಿರುವುದರಿಂದ ಸಮಯವೂ ಉಳಿತಾಯವಾಗಲಿದೆ.

0
Shares
  • Share On Facebook
  • Tweet It




Trending Now
ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
Tulunadu News August 23, 2025
'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
Tulunadu News August 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
  • Popular Posts

    • 1
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 2
      'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • 3
      ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • 4
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 5
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!

  • Privacy Policy
  • Contact
© Tulunadu Infomedia.

Press enter/return to begin your search