• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇಂಡಿಗೋದಿಂದ ಲಕ್ಷದ್ವೀಪಕ್ಕೆ ವಿಮಾನ ಆರಂಭ!

Tulunadu News Posted On March 19, 2024


  • Share On Facebook
  • Tweet It

ಇಂಡಿಗೋ ವಿಮಾನಯಾನ ಸಂಸ್ಥೆ ಲಕ್ಷದ್ವೀಪದ ಅಗತ್ತಿಗೆ ಬೆಂಗಳೂರಿನಿಂದ ನೇರ ವಿಮಾನಯಾನವನ್ನು ಆರಂಭಿಸಲಿದೆ. ಮಾರ್ಚ್ 31 ರಿಂದ ಈ ವಿಮಾನ ಸಂಪರ್ಕ ಆರಂಭವಾಗಲಿದ್ದು, ಬೆಂಗಳೂರು ಸಹಿತ ಆಸುಪಾಸಿನ ನಾಗರಿಕರಿಗೆ ಇದರಿಂದ ಸಾಕಷ್ಟು ಪ್ರಯೋಜನವಾಗಲಿದೆ.

ಆಳ ಸಮುದ್ರದ ಮೀನುಗಾರಿಕೆ, ಸ್ಕೂಬಾ ಡೈವಿಂಗ್, ನೌಕಾಯಾನ, ಸ್ಕೀಯಿಂಗ್ ಮತ್ತು ಕಯಾಕಿಂಗ್ ಗಳನ್ನು ಬಯಸುವವರಿಗೆ ಅಗಟ್ಟಿ ಜನಪ್ರಿಯವಾಗಿದೆ. ಈ ದ್ವೀಪವು ಜನವಸತಿಯಿಲ್ಲದ ಮತ್ತು ಪ್ರಶಾಂತ ದ್ವೀಪಗಳಾದ ಬಂಗಾರಮ್, ಪಿಟ್ಟಿ, ತಿನ್ನಕರ, ಪರಲಿ ಒನ್ ಮತ್ತು ಪರಲಿ ಟೂ ಅನ್ವೇಷಿಸಲು ಸೂಕ್ತ ನೆಲೆಯಾಗಿ ಕಾರ್ಯನಿರ್ವಹಿಸಲಿದೆ.

ಪ್ರಸ್ತುತ ಅಲಯನ್ಸ್ ಏರ್ ಮಾತ್ರ ಅಗಟ್ಟಿಗೆ ವಿಮಾನ ಸೇವೆ ನೀಡುತ್ತಿದೆ. ಇದಕ್ಕೂ ಮೊದಲು ಲಕ್ಷದ್ವೀಪಕ್ಕೆ ಹೋಗಬೇಕಾದರೆ ಕೊಚ್ಚಿಯಲ್ಲಿ ಇಳಿದು ಮತ್ತೊಂದು ವಿಮಾನವನ್ನು ಕಾದು ನಂತರ ಅದರಲ್ಲಿ ಪ್ರಯಾಣಿಸಬೇಕಿತ್ತು. ಇದರಿಂದ ಟಿಕೆಟ್ ಬೆಲೆಯೂ 11 ಸಾವಿರದಿಂದ 15 ಸಾವಿರ ರೂಪಾಯಿ ಆಗುತ್ತಿತ್ತು. ಸಮಯ ಕೂಡ ವಿನಾಕಾರಣ ನಷ್ಟವಾಗುತ್ತಿತ್ತು. ಆದರೆ ಇಂಡಿಗೋ ವಿಮಾನ ಫ್ಲೈಟ್ ನ ಟಿಕೆಟ್ ಬೆಲೆ ಕೇವಲ 6,999 ರೂಪಾಯಿ ಮಾತ್ರ ಇರುವುದರಿಂದ ಪ್ರವಾಸಿಪ್ರಿಯರಿಗೂ ಇದು ತುಂಬಾ ಅನುಕೂಲವಾಗಲಿದೆ. ನೇರ ಸಂಪರ್ಕ ವಿಮಾನವಾಗಿರುವುದರಿಂದ ಸಮಯವೂ ಉಳಿತಾಯವಾಗಲಿದೆ.

  • Share On Facebook
  • Tweet It


- Advertisement -


Trending Now
ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ - ಡಿಸಿಎಂ
Tulunadu News May 20, 2025
ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!
Tulunadu News May 20, 2025
Leave A Reply

  • Recent Posts

    • ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ - ಡಿಸಿಎಂ
    • ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!
    • ಕೂದಲು ಉದುರುವ ಸಮಸ್ಯೆ; ಮಂಗಳೂರಿನ ಯುವಕ ಆತ್ಮಹತ್ಯೆ!
    • ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
    • ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ
    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
  • Popular Posts

    • 1
      ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ - ಡಿಸಿಎಂ
    • 2
      ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!
    • 3
      ಕೂದಲು ಉದುರುವ ಸಮಸ್ಯೆ; ಮಂಗಳೂರಿನ ಯುವಕ ಆತ್ಮಹತ್ಯೆ!
    • 4
      ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • 5
      ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search